AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ನಿಯಮ ಮೀರಿದ್ರೆ ರಾಧೆ ಚಿತ್ರವನ್ನು ಪದೇಪದೇ ತೋರಿಸಲಾಗುತ್ತದೆ; ಬೆಂಗಳೂರು ಸಿಟಿ ಪೊಲೀಸ್​ ಹೀಗೆ ಟ್ವೀಟ್​ ಮಾಡಿದ್ದು ನಿಜವೇ?

ಸಲ್ಮಾನ್​ ಖಾನ್​ ನಟನೆಯ ‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್’ಸಿನಿಮಾ ಸಾಕಷ್ಟು ನಿರೀಕ್ಷೆಗಳೊಂದಿಗೆ ತೆರೆಗೆ ಬಂದಿತ್ತು. ಅಬ್ಬರದ ನಡುವೆಯೂ ವಿಮರ್ಶೆ ವಿಚಾರದಲ್ಲಿ ರಾಧೆ  ಸೋತಿತ್ತು.

ಲಾಕ್​ಡೌನ್​ ನಿಯಮ ಮೀರಿದ್ರೆ ರಾಧೆ ಚಿತ್ರವನ್ನು ಪದೇಪದೇ ತೋರಿಸಲಾಗುತ್ತದೆ; ಬೆಂಗಳೂರು ಸಿಟಿ ಪೊಲೀಸ್​ ಹೀಗೆ ಟ್ವೀಟ್​ ಮಾಡಿದ್ದು ನಿಜವೇ?
ರಾಧೆ ಪೋಸ್ಟರ್​ ಮತ್ತು ಫೇಕ್​ ಟ್ವೀಟ್​
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on: May 18, 2021 | 9:46 AM

ರಾಧೆ ಸಿನಿಮಾ ಉತ್ತಮ ವಿಮರ್ಶೆ ಪಡೆಯುವಲ್ಲಿ ಸೋತಿದೆ. ಈ ವಿಚಾರ ಇಟ್ಟುಕೊಂಡು ಸಾಕಷ್ಟು ಜನರು ಟ್ರೋಲ್​ ಮಾಡುತ್ತಿದ್ದರು. ಈಗ ಬೆಂಗಳೂರು ಸಿಟಿ ಪೊಲೀಸರು ಕೂಡ ಇದೇ ವಿಚಾರ ಇಟ್ಟುಕೊಂಡು ಟ್ರೋಲ್​ ಮಾಡಿದ್ದಾರೆ ಎನ್ನುವ ರೀತಿಯ ಟ್ವೀಟ್​ ಒಂದು ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡಿತ್ತು. ಆದರೆ, ಇದು ಫೇಕ್​ ಎನ್ನುವ ವಿಚಾರ ಬಯಲಾಗಿದೆ.

ಸಲ್ಮಾನ್​ ಖಾನ್​ ನಟನೆಯ ‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್’ ಸಿನಿಮಾ ಸಾಕಷ್ಟು ನಿರೀಕ್ಷೆಗಳೊಂದಿಗೆ ತೆರೆಗೆ ಬಂದಿತ್ತು. ಮೊದಲ ದಿನ ಸಿನಿಮಾ ನೋಡೋಕೆ ಸಿನಿಪ್ರಿಯರು ಮುಗಿಬಿದ್ದಿದ್ದರಿಂದ ಜೀ5 ಸರ್ವರ್​​ ಕ್ರ್ಯಾಶ್​ ಆಗಿತ್ತು. ಇಷ್ಟೆಲ್ಲ ಅಬ್ಬರದ ನಡುವೆಯೂ ವಿಮರ್ಶೆ ವಿಚಾರದಲ್ಲಿ ರಾಧೆ  ಸೋತಿತ್ತು. ರಾಧೆ ಚಿತ್ರಕ್ಕೆ ಐಎಂಡಿಬಿ 10 ಅಂಕಕ್ಕೆ ಕೇವಲ 2.4 ರೇಟಿಂಗ್​ ನೀಡಿತ್ತು.

ಇನ್ನು ಸಿನಿಮಾ ನೋಡಿದ ಅನೇಕರು ಸಲ್ಮಾನ್​ ಖಾನ್​ ಬಗ್ಗೆ ಅಸಮಾಧಾನ ಹೊರ ಹಾಕಿದ್ದರು. ಸಲ್ಲುಗೆ ಸಿನಿಮಾವನ್ನು ಹೇಗೆ ಆಯ್ಕೆ ಮಾಡಿಕೊಳ್ಳಬೇಕು ಎಂಬುದೇ ತಿಳಿಯುತ್ತಿಲ್ಲ ಎಂಬಿತ್ಯಾದಿ ಕಮೆಂಟ್​ ಮಾಡಿದ್ದರು. ಈ ಬಗ್ಗೆ ಸಾಕಷ್ಟು ಮೀಮ್​ಗಳು ಕೂಡ ಹರಿದಾಡಿದ್ದವು. ಅದೇ ರೀತಿ ಬೆಂಗಳೂರು ಸಿಟಿ ಪೊಲೀಸರು ಮಾಡಿದ ಟ್ವೀಟ್​ ಕೂಡ ಎಲ್ಲರ ಗಮನ ಸೆಳೆದಿತ್ತು.

‘ಲಾಕ್​ಡೌನ್​ ನಿಯಮ ಉಲ್ಲಂಘಿಸಿದರೆ ಪದೇಪದೇ ರಾಧೆ ಸಿನಿಮಾ ತೋರಿಸಲಾಗುತ್ತದೆ- ಬೆಂಗಳೂರು ಸಿಟಿ ಪೊಲೀಸ್​ ಕಮಿಷನರ್’​ ಎಂದಿತ್ತು. ಈ ಟ್ವೀಟ್​ಅನ್ನು ಸಿಟಿ ಪೊಲೀಸ್​ ಖಾತೆಯಿಂದಲೇ ಮಾಡಲಾಗಿದೆಯೆಂದು ಬಿಂಬಿಸಾಗಿತ್ತು. ಇದನ್ನು ಅನೇಕರು ನಂಬಿದ್ದರು ಕೂಡ. ಆದರೆ, ಇದು ಫೇಕ್​ ಟ್ವೀಟ್​.

ಟ್ವೀಟ್​ ಮಾಡಲಾದ ಡೇಟ್​ ಜನವರಿ 15, 2021 ಎಂದಿದೆ. ಆದರೆ,​ ಸಿನಿಮಾ ರಿಲೀಸ್​ ಆಗಿದ್ದು ಮೇ 13ಕ್ಕೆ. ಮೀಮ್​ ಮಾಡುವ ಉದ್ದೇಶದಿಂದ ಯಾರೋ ಈ ಟ್ವೀಟ್​ ಎಡಿಟ್​ ಮಾಡಿದ್ದಾರೆ ಎಂಬುದು ಸ್ಪಷ್ಟವಾಗಿದೆ.

ಇದನ್ನೂ ಓದಿ: Salman Khan: ನೆಲಕಚ್ಚಿದ ರಾಧೆ; ಸಲ್ಮಾನ್​ ವೃತ್ತಿಜೀವನದಲ್ಲೇ ಅತ್ಯಂತ ಕಳಪೆ ಸಿನಿಮಾ

Salman Khan: ಕಳಪೆ ವಿಮರ್ಶೆ ಸಿಕ್ಕರೂ ದಾಖಲೆ ಬರೆದ ‘ರಾಧೆ’; ಒಟಿಟಿಯಲ್ಲಿ ಸಲ್ಮಾನ್​ ಖಾನ್​ ಹೊಸ ರೆಕಾರ್ಡ್​

ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​