AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಸ್​ಪೆಕ್ಟರ್, ಎಸಿಪಿ ಜೀಪಿಗೂ ಇನ್ಮುಂದೆ ಡ್ಯಾಶ್ ಕ್ಯಾಮೆರಾ!ಬೆಂಗಳೂರು ಕಮಿಷನರ್ ಮಹತ್ವದ ನಿರ್ಧಾರ

ಹೊಯ್ಸಳ ವಾಹನಕ್ಕೆ ಡ್ಯಾಶ್​ ಕ್ಯಾಮೆರಾ ಅಳವಡಿಕೆ ಸಕ್ಸಸ್ ಹಿನ್ನೆಲೆ ಇನ್ಸ್​ಪೆಕ್ಟರ್​​ ಮತ್ತು ಎಸಿಪಿ ಜೀಪ್​​​ಗೂ ಇನ್ಮುಂದೆ ಡ್ಯಾಶ್​ ಕ್ಯಾಮೆರಾ ಅಳವಡಿಸಲು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್(B Dayananda) ಅವರು ಮಹತ್ವದ ನಿರ್ಧಾರ ಕೈಗೊಂಡಿರುವ ಕುರಿತು ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ.

ಇನ್ಸ್​ಪೆಕ್ಟರ್, ಎಸಿಪಿ ಜೀಪಿಗೂ ಇನ್ಮುಂದೆ ಡ್ಯಾಶ್ ಕ್ಯಾಮೆರಾ!ಬೆಂಗಳೂರು ಕಮಿಷನರ್ ಮಹತ್ವದ ನಿರ್ಧಾರ
ಬಿ ದಯಾನಂದ್​
Jagadisha B
| Edited By: |

Updated on:Apr 05, 2024 | 10:01 AM

Share

ಬೆಂಗಳೂರು, ಏ.05: ಹೊಯ್ಸಳ ವಾಹನಕ್ಕೆ ಡ್ಯಾಶ್​ ಕ್ಯಾಮೆರಾ ಅಳವಡಿಕೆ ಸಕ್ಸಸ್ ಹಿನ್ನೆಲೆ ಇನ್ಸ್​ಪೆಕ್ಟರ್​​ ಮತ್ತು ಎಸಿಪಿ ಜೀಪ್​​​ಗೂ ಇನ್ಮುಂದೆ ಡ್ಯಾಶ್​ ಕ್ಯಾಮೆರಾ ಅಳವಡಿಸಲು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್(B Dayananda) ಅವರು ಮಹತ್ವದ ನಿರ್ಧಾರ ಕೈಗೊಂಡಿರುವ ಕುರಿತು ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ. ಹೌದು, ಪಾರದರ್ಶಕ ಆಡಳಿತ ವ್ಯವಸ್ಥೆ ಜಾರಿಗೊಳಿಸಲು ಈ ಕ್ರಮಕ್ಕೆ ಮುಂದಾಗಿದ್ದಾರೆ.

ಇನ್ನು ಹೊಯ್ಸಳದಲ್ಲಿ  ಘಟನೆಗಳ ಮಾಹಿತಿ, ಸ್ಪಾಟ್​ ರೀಚ್ ಆದ ಸಮಯ,ಎಲ್ಲದರ ಚಿತ್ರೀಕರಣ ಆಗಿತ್ತು. ಈ ಮೂಲಕ ಹೊಯ್ಸಳದ ಸಂಪೂರ್ಣ ಸಂಪರ್ಕ ಕಮಾಂಡ್​ ಸೆಂಟರ್​​ನಲ್ಲಿದ್ದು, ಪೊಲೀಸ್​​ ಸಿಬ್ಬಂದಿಯ ಕರ್ತವ್ಯ ಲೋಪದ ಬಗ್ಗೆಯೂ ಪರಿಶೀಲನೆ ನಡೆಸಲಾಗಿತ್ತು. ಇದರ ಮುಂದುವರೆದ ಭಾಗವಾಗಿ ಇನ್ಸ್​ಪೆಕ್ಟರ್, ಎಸಿಪಿ ಜೀಪ್​ಗೂ ಕ್ಯಾಮೆರಾ ಅಳವಡಿಕೆ ಮಾಡುವುದಾಗಿ ಕಮಿಷನರ್ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:ಅನಧಿಕೃತ ಬೆಟ್ಟಿಂಗ್ ಹಿನ್ನೆಲೆ ರೇಸ್ ಕೋರ್ಸ್ ಮೇಲೆ ಸಿಸಿಬಿ ದಾಳಿ: ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ

ಆನೇಕಲ್​ ಬಳಿ ಹಿಟ್​​ ಆ್ಯಂಡ್​ ರನ್​ಗೆ ಸವಾರ ಬಲಿ

ಬೆಂಗಳೂರು: ಆನೇಕಲ್ ಪಟ್ಟಣದ ಮಿರ್ಜಾರಸ್ತೆಯ ಪೊಲೀಸ್ ಕ್ವಾಟ್ರಸ್ ಮುಂಭಾಗದಲ್ಲಿ ಹಿಟ್​ ಆ್ಯಂಡ್​ ರನ್​ಗೆ ಬೈಕ್​ ಸವಾರ ಬಲಿಯಾದ ಧಾರುಣ ಘಟನೆ ನಡೆದಿದೆ. ಡಿಕ್ಕಿ ಹೊಡೆದು ವಾಹನ ಸಮೇತವಾಗಿ ಚಾಲಕ ಪರಾರಿಯಾಗಿದ್ದಾನೆ. ಇನ್ನು ಪೊಲೀಸರು ಮೃತ ಬೈಕ್ ಸವಾರನ ಗುರುತು ಪತ್ತೆ ಹಚ್ಚುತ್ತಿದ್ದಾರೆ. ವಾಹನ ಡಿಕ್ಕಿ ರಭಸಕ್ಕೆ ಸವಾರನ ತಲೆ ಭಾಗ ಸಂಪೂರ್ಣ ಛಿದ್ರವಾಗಿದೆ. ಈ ಘಟನೆ ಮೂಲಕ ಆನೇಕಲ್​ನ ಮಿರ್ಜಾ ರಸ್ತೆಯಲ್ಲಿ ಒಂದೇ ವಾರದಲ್ಲಿ 2 ಅಪಘಾತ ಸಂಭವಿಸಿದಂತಾಗಿದೆ. 3-4 ದಿನಗಳ ಹಿಂದೆಯಷ್ಟೇ ಅರಣ್ಯ ಇಲಾಖೆ ಸಿಬ್ಬಂದಿ ಮೃತಪಟ್ಟಿದ್ದರು. ಅಪಘಾತ ಸ್ಥಳಕ್ಕೆ ಆನೇಕಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:55 am, Fri, 5 April 24

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ