AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಸ್​ಪೆಕ್ಟರ್, ಎಸಿಪಿ ಜೀಪಿಗೂ ಇನ್ಮುಂದೆ ಡ್ಯಾಶ್ ಕ್ಯಾಮೆರಾ!ಬೆಂಗಳೂರು ಕಮಿಷನರ್ ಮಹತ್ವದ ನಿರ್ಧಾರ

ಹೊಯ್ಸಳ ವಾಹನಕ್ಕೆ ಡ್ಯಾಶ್​ ಕ್ಯಾಮೆರಾ ಅಳವಡಿಕೆ ಸಕ್ಸಸ್ ಹಿನ್ನೆಲೆ ಇನ್ಸ್​ಪೆಕ್ಟರ್​​ ಮತ್ತು ಎಸಿಪಿ ಜೀಪ್​​​ಗೂ ಇನ್ಮುಂದೆ ಡ್ಯಾಶ್​ ಕ್ಯಾಮೆರಾ ಅಳವಡಿಸಲು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್(B Dayananda) ಅವರು ಮಹತ್ವದ ನಿರ್ಧಾರ ಕೈಗೊಂಡಿರುವ ಕುರಿತು ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ.

ಇನ್ಸ್​ಪೆಕ್ಟರ್, ಎಸಿಪಿ ಜೀಪಿಗೂ ಇನ್ಮುಂದೆ ಡ್ಯಾಶ್ ಕ್ಯಾಮೆರಾ!ಬೆಂಗಳೂರು ಕಮಿಷನರ್ ಮಹತ್ವದ ನಿರ್ಧಾರ
ಬಿ ದಯಾನಂದ್​
ಜಗದೀಶ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on:Apr 05, 2024 | 10:01 AM

Share

ಬೆಂಗಳೂರು, ಏ.05: ಹೊಯ್ಸಳ ವಾಹನಕ್ಕೆ ಡ್ಯಾಶ್​ ಕ್ಯಾಮೆರಾ ಅಳವಡಿಕೆ ಸಕ್ಸಸ್ ಹಿನ್ನೆಲೆ ಇನ್ಸ್​ಪೆಕ್ಟರ್​​ ಮತ್ತು ಎಸಿಪಿ ಜೀಪ್​​​ಗೂ ಇನ್ಮುಂದೆ ಡ್ಯಾಶ್​ ಕ್ಯಾಮೆರಾ ಅಳವಡಿಸಲು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್(B Dayananda) ಅವರು ಮಹತ್ವದ ನಿರ್ಧಾರ ಕೈಗೊಂಡಿರುವ ಕುರಿತು ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ. ಹೌದು, ಪಾರದರ್ಶಕ ಆಡಳಿತ ವ್ಯವಸ್ಥೆ ಜಾರಿಗೊಳಿಸಲು ಈ ಕ್ರಮಕ್ಕೆ ಮುಂದಾಗಿದ್ದಾರೆ.

ಇನ್ನು ಹೊಯ್ಸಳದಲ್ಲಿ  ಘಟನೆಗಳ ಮಾಹಿತಿ, ಸ್ಪಾಟ್​ ರೀಚ್ ಆದ ಸಮಯ,ಎಲ್ಲದರ ಚಿತ್ರೀಕರಣ ಆಗಿತ್ತು. ಈ ಮೂಲಕ ಹೊಯ್ಸಳದ ಸಂಪೂರ್ಣ ಸಂಪರ್ಕ ಕಮಾಂಡ್​ ಸೆಂಟರ್​​ನಲ್ಲಿದ್ದು, ಪೊಲೀಸ್​​ ಸಿಬ್ಬಂದಿಯ ಕರ್ತವ್ಯ ಲೋಪದ ಬಗ್ಗೆಯೂ ಪರಿಶೀಲನೆ ನಡೆಸಲಾಗಿತ್ತು. ಇದರ ಮುಂದುವರೆದ ಭಾಗವಾಗಿ ಇನ್ಸ್​ಪೆಕ್ಟರ್, ಎಸಿಪಿ ಜೀಪ್​ಗೂ ಕ್ಯಾಮೆರಾ ಅಳವಡಿಕೆ ಮಾಡುವುದಾಗಿ ಕಮಿಷನರ್ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:ಅನಧಿಕೃತ ಬೆಟ್ಟಿಂಗ್ ಹಿನ್ನೆಲೆ ರೇಸ್ ಕೋರ್ಸ್ ಮೇಲೆ ಸಿಸಿಬಿ ದಾಳಿ: ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ

ಆನೇಕಲ್​ ಬಳಿ ಹಿಟ್​​ ಆ್ಯಂಡ್​ ರನ್​ಗೆ ಸವಾರ ಬಲಿ

ಬೆಂಗಳೂರು: ಆನೇಕಲ್ ಪಟ್ಟಣದ ಮಿರ್ಜಾರಸ್ತೆಯ ಪೊಲೀಸ್ ಕ್ವಾಟ್ರಸ್ ಮುಂಭಾಗದಲ್ಲಿ ಹಿಟ್​ ಆ್ಯಂಡ್​ ರನ್​ಗೆ ಬೈಕ್​ ಸವಾರ ಬಲಿಯಾದ ಧಾರುಣ ಘಟನೆ ನಡೆದಿದೆ. ಡಿಕ್ಕಿ ಹೊಡೆದು ವಾಹನ ಸಮೇತವಾಗಿ ಚಾಲಕ ಪರಾರಿಯಾಗಿದ್ದಾನೆ. ಇನ್ನು ಪೊಲೀಸರು ಮೃತ ಬೈಕ್ ಸವಾರನ ಗುರುತು ಪತ್ತೆ ಹಚ್ಚುತ್ತಿದ್ದಾರೆ. ವಾಹನ ಡಿಕ್ಕಿ ರಭಸಕ್ಕೆ ಸವಾರನ ತಲೆ ಭಾಗ ಸಂಪೂರ್ಣ ಛಿದ್ರವಾಗಿದೆ. ಈ ಘಟನೆ ಮೂಲಕ ಆನೇಕಲ್​ನ ಮಿರ್ಜಾ ರಸ್ತೆಯಲ್ಲಿ ಒಂದೇ ವಾರದಲ್ಲಿ 2 ಅಪಘಾತ ಸಂಭವಿಸಿದಂತಾಗಿದೆ. 3-4 ದಿನಗಳ ಹಿಂದೆಯಷ್ಟೇ ಅರಣ್ಯ ಇಲಾಖೆ ಸಿಬ್ಬಂದಿ ಮೃತಪಟ್ಟಿದ್ದರು. ಅಪಘಾತ ಸ್ಥಳಕ್ಕೆ ಆನೇಕಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:55 am, Fri, 5 April 24

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ