AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಸ್​ಪೆಕ್ಟರ್, ಎಸಿಪಿ ಜೀಪಿಗೂ ಇನ್ಮುಂದೆ ಡ್ಯಾಶ್ ಕ್ಯಾಮೆರಾ!ಬೆಂಗಳೂರು ಕಮಿಷನರ್ ಮಹತ್ವದ ನಿರ್ಧಾರ

ಹೊಯ್ಸಳ ವಾಹನಕ್ಕೆ ಡ್ಯಾಶ್​ ಕ್ಯಾಮೆರಾ ಅಳವಡಿಕೆ ಸಕ್ಸಸ್ ಹಿನ್ನೆಲೆ ಇನ್ಸ್​ಪೆಕ್ಟರ್​​ ಮತ್ತು ಎಸಿಪಿ ಜೀಪ್​​​ಗೂ ಇನ್ಮುಂದೆ ಡ್ಯಾಶ್​ ಕ್ಯಾಮೆರಾ ಅಳವಡಿಸಲು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್(B Dayananda) ಅವರು ಮಹತ್ವದ ನಿರ್ಧಾರ ಕೈಗೊಂಡಿರುವ ಕುರಿತು ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ.

ಇನ್ಸ್​ಪೆಕ್ಟರ್, ಎಸಿಪಿ ಜೀಪಿಗೂ ಇನ್ಮುಂದೆ ಡ್ಯಾಶ್ ಕ್ಯಾಮೆರಾ!ಬೆಂಗಳೂರು ಕಮಿಷನರ್ ಮಹತ್ವದ ನಿರ್ಧಾರ
ಬಿ ದಯಾನಂದ್​
ಜಗದೀಶ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on:Apr 05, 2024 | 10:01 AM

Share

ಬೆಂಗಳೂರು, ಏ.05: ಹೊಯ್ಸಳ ವಾಹನಕ್ಕೆ ಡ್ಯಾಶ್​ ಕ್ಯಾಮೆರಾ ಅಳವಡಿಕೆ ಸಕ್ಸಸ್ ಹಿನ್ನೆಲೆ ಇನ್ಸ್​ಪೆಕ್ಟರ್​​ ಮತ್ತು ಎಸಿಪಿ ಜೀಪ್​​​ಗೂ ಇನ್ಮುಂದೆ ಡ್ಯಾಶ್​ ಕ್ಯಾಮೆರಾ ಅಳವಡಿಸಲು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್(B Dayananda) ಅವರು ಮಹತ್ವದ ನಿರ್ಧಾರ ಕೈಗೊಂಡಿರುವ ಕುರಿತು ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ. ಹೌದು, ಪಾರದರ್ಶಕ ಆಡಳಿತ ವ್ಯವಸ್ಥೆ ಜಾರಿಗೊಳಿಸಲು ಈ ಕ್ರಮಕ್ಕೆ ಮುಂದಾಗಿದ್ದಾರೆ.

ಇನ್ನು ಹೊಯ್ಸಳದಲ್ಲಿ  ಘಟನೆಗಳ ಮಾಹಿತಿ, ಸ್ಪಾಟ್​ ರೀಚ್ ಆದ ಸಮಯ,ಎಲ್ಲದರ ಚಿತ್ರೀಕರಣ ಆಗಿತ್ತು. ಈ ಮೂಲಕ ಹೊಯ್ಸಳದ ಸಂಪೂರ್ಣ ಸಂಪರ್ಕ ಕಮಾಂಡ್​ ಸೆಂಟರ್​​ನಲ್ಲಿದ್ದು, ಪೊಲೀಸ್​​ ಸಿಬ್ಬಂದಿಯ ಕರ್ತವ್ಯ ಲೋಪದ ಬಗ್ಗೆಯೂ ಪರಿಶೀಲನೆ ನಡೆಸಲಾಗಿತ್ತು. ಇದರ ಮುಂದುವರೆದ ಭಾಗವಾಗಿ ಇನ್ಸ್​ಪೆಕ್ಟರ್, ಎಸಿಪಿ ಜೀಪ್​ಗೂ ಕ್ಯಾಮೆರಾ ಅಳವಡಿಕೆ ಮಾಡುವುದಾಗಿ ಕಮಿಷನರ್ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:ಅನಧಿಕೃತ ಬೆಟ್ಟಿಂಗ್ ಹಿನ್ನೆಲೆ ರೇಸ್ ಕೋರ್ಸ್ ಮೇಲೆ ಸಿಸಿಬಿ ದಾಳಿ: ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ

ಆನೇಕಲ್​ ಬಳಿ ಹಿಟ್​​ ಆ್ಯಂಡ್​ ರನ್​ಗೆ ಸವಾರ ಬಲಿ

ಬೆಂಗಳೂರು: ಆನೇಕಲ್ ಪಟ್ಟಣದ ಮಿರ್ಜಾರಸ್ತೆಯ ಪೊಲೀಸ್ ಕ್ವಾಟ್ರಸ್ ಮುಂಭಾಗದಲ್ಲಿ ಹಿಟ್​ ಆ್ಯಂಡ್​ ರನ್​ಗೆ ಬೈಕ್​ ಸವಾರ ಬಲಿಯಾದ ಧಾರುಣ ಘಟನೆ ನಡೆದಿದೆ. ಡಿಕ್ಕಿ ಹೊಡೆದು ವಾಹನ ಸಮೇತವಾಗಿ ಚಾಲಕ ಪರಾರಿಯಾಗಿದ್ದಾನೆ. ಇನ್ನು ಪೊಲೀಸರು ಮೃತ ಬೈಕ್ ಸವಾರನ ಗುರುತು ಪತ್ತೆ ಹಚ್ಚುತ್ತಿದ್ದಾರೆ. ವಾಹನ ಡಿಕ್ಕಿ ರಭಸಕ್ಕೆ ಸವಾರನ ತಲೆ ಭಾಗ ಸಂಪೂರ್ಣ ಛಿದ್ರವಾಗಿದೆ. ಈ ಘಟನೆ ಮೂಲಕ ಆನೇಕಲ್​ನ ಮಿರ್ಜಾ ರಸ್ತೆಯಲ್ಲಿ ಒಂದೇ ವಾರದಲ್ಲಿ 2 ಅಪಘಾತ ಸಂಭವಿಸಿದಂತಾಗಿದೆ. 3-4 ದಿನಗಳ ಹಿಂದೆಯಷ್ಟೇ ಅರಣ್ಯ ಇಲಾಖೆ ಸಿಬ್ಬಂದಿ ಮೃತಪಟ್ಟಿದ್ದರು. ಅಪಘಾತ ಸ್ಥಳಕ್ಕೆ ಆನೇಕಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:55 am, Fri, 5 April 24

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!