AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಸ್​ಪೆಕ್ಟರ್, ಎಸಿಪಿ ಜೀಪಿಗೂ ಇನ್ಮುಂದೆ ಡ್ಯಾಶ್ ಕ್ಯಾಮೆರಾ!ಬೆಂಗಳೂರು ಕಮಿಷನರ್ ಮಹತ್ವದ ನಿರ್ಧಾರ

ಹೊಯ್ಸಳ ವಾಹನಕ್ಕೆ ಡ್ಯಾಶ್​ ಕ್ಯಾಮೆರಾ ಅಳವಡಿಕೆ ಸಕ್ಸಸ್ ಹಿನ್ನೆಲೆ ಇನ್ಸ್​ಪೆಕ್ಟರ್​​ ಮತ್ತು ಎಸಿಪಿ ಜೀಪ್​​​ಗೂ ಇನ್ಮುಂದೆ ಡ್ಯಾಶ್​ ಕ್ಯಾಮೆರಾ ಅಳವಡಿಸಲು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್(B Dayananda) ಅವರು ಮಹತ್ವದ ನಿರ್ಧಾರ ಕೈಗೊಂಡಿರುವ ಕುರಿತು ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ.

ಇನ್ಸ್​ಪೆಕ್ಟರ್, ಎಸಿಪಿ ಜೀಪಿಗೂ ಇನ್ಮುಂದೆ ಡ್ಯಾಶ್ ಕ್ಯಾಮೆರಾ!ಬೆಂಗಳೂರು ಕಮಿಷನರ್ ಮಹತ್ವದ ನಿರ್ಧಾರ
ಬಿ ದಯಾನಂದ್​
Jagadisha B
| Edited By: ಕಿರಣ್ ಹನುಮಂತ್​ ಮಾದಾರ್|

Updated on:Apr 05, 2024 | 10:01 AM

Share

ಬೆಂಗಳೂರು, ಏ.05: ಹೊಯ್ಸಳ ವಾಹನಕ್ಕೆ ಡ್ಯಾಶ್​ ಕ್ಯಾಮೆರಾ ಅಳವಡಿಕೆ ಸಕ್ಸಸ್ ಹಿನ್ನೆಲೆ ಇನ್ಸ್​ಪೆಕ್ಟರ್​​ ಮತ್ತು ಎಸಿಪಿ ಜೀಪ್​​​ಗೂ ಇನ್ಮುಂದೆ ಡ್ಯಾಶ್​ ಕ್ಯಾಮೆರಾ ಅಳವಡಿಸಲು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್(B Dayananda) ಅವರು ಮಹತ್ವದ ನಿರ್ಧಾರ ಕೈಗೊಂಡಿರುವ ಕುರಿತು ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ. ಹೌದು, ಪಾರದರ್ಶಕ ಆಡಳಿತ ವ್ಯವಸ್ಥೆ ಜಾರಿಗೊಳಿಸಲು ಈ ಕ್ರಮಕ್ಕೆ ಮುಂದಾಗಿದ್ದಾರೆ.

ಇನ್ನು ಹೊಯ್ಸಳದಲ್ಲಿ  ಘಟನೆಗಳ ಮಾಹಿತಿ, ಸ್ಪಾಟ್​ ರೀಚ್ ಆದ ಸಮಯ,ಎಲ್ಲದರ ಚಿತ್ರೀಕರಣ ಆಗಿತ್ತು. ಈ ಮೂಲಕ ಹೊಯ್ಸಳದ ಸಂಪೂರ್ಣ ಸಂಪರ್ಕ ಕಮಾಂಡ್​ ಸೆಂಟರ್​​ನಲ್ಲಿದ್ದು, ಪೊಲೀಸ್​​ ಸಿಬ್ಬಂದಿಯ ಕರ್ತವ್ಯ ಲೋಪದ ಬಗ್ಗೆಯೂ ಪರಿಶೀಲನೆ ನಡೆಸಲಾಗಿತ್ತು. ಇದರ ಮುಂದುವರೆದ ಭಾಗವಾಗಿ ಇನ್ಸ್​ಪೆಕ್ಟರ್, ಎಸಿಪಿ ಜೀಪ್​ಗೂ ಕ್ಯಾಮೆರಾ ಅಳವಡಿಕೆ ಮಾಡುವುದಾಗಿ ಕಮಿಷನರ್ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:ಅನಧಿಕೃತ ಬೆಟ್ಟಿಂಗ್ ಹಿನ್ನೆಲೆ ರೇಸ್ ಕೋರ್ಸ್ ಮೇಲೆ ಸಿಸಿಬಿ ದಾಳಿ: ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ

ಆನೇಕಲ್​ ಬಳಿ ಹಿಟ್​​ ಆ್ಯಂಡ್​ ರನ್​ಗೆ ಸವಾರ ಬಲಿ

ಬೆಂಗಳೂರು: ಆನೇಕಲ್ ಪಟ್ಟಣದ ಮಿರ್ಜಾರಸ್ತೆಯ ಪೊಲೀಸ್ ಕ್ವಾಟ್ರಸ್ ಮುಂಭಾಗದಲ್ಲಿ ಹಿಟ್​ ಆ್ಯಂಡ್​ ರನ್​ಗೆ ಬೈಕ್​ ಸವಾರ ಬಲಿಯಾದ ಧಾರುಣ ಘಟನೆ ನಡೆದಿದೆ. ಡಿಕ್ಕಿ ಹೊಡೆದು ವಾಹನ ಸಮೇತವಾಗಿ ಚಾಲಕ ಪರಾರಿಯಾಗಿದ್ದಾನೆ. ಇನ್ನು ಪೊಲೀಸರು ಮೃತ ಬೈಕ್ ಸವಾರನ ಗುರುತು ಪತ್ತೆ ಹಚ್ಚುತ್ತಿದ್ದಾರೆ. ವಾಹನ ಡಿಕ್ಕಿ ರಭಸಕ್ಕೆ ಸವಾರನ ತಲೆ ಭಾಗ ಸಂಪೂರ್ಣ ಛಿದ್ರವಾಗಿದೆ. ಈ ಘಟನೆ ಮೂಲಕ ಆನೇಕಲ್​ನ ಮಿರ್ಜಾ ರಸ್ತೆಯಲ್ಲಿ ಒಂದೇ ವಾರದಲ್ಲಿ 2 ಅಪಘಾತ ಸಂಭವಿಸಿದಂತಾಗಿದೆ. 3-4 ದಿನಗಳ ಹಿಂದೆಯಷ್ಟೇ ಅರಣ್ಯ ಇಲಾಖೆ ಸಿಬ್ಬಂದಿ ಮೃತಪಟ್ಟಿದ್ದರು. ಅಪಘಾತ ಸ್ಥಳಕ್ಕೆ ಆನೇಕಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:55 am, Fri, 5 April 24

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ