AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡನಿಂದ ಕಿರುಕುಳ- ತಲಾಖ್ ವಂಚನೆ ಆರೋಪ: ವಿಡಿಯೋ ಮಾಡಿ ಪ್ರಧಾನಿ ಮೋದಿಗೆ ದೂರು ನೀಡಿ, ಆತ್ಮಹತ್ಯೆಗೆ ಯತ್ನಿಸಿದ ಮಾಜಿ ಉಪಮೇಯರ್

ಪತಿ ಅನ್ವರ್, 2011 ರಲ್ಲಿ ತಲಾಕ್ ನೀಡಿದ್ದರು. ಆದರೆ ಪತ್ನಿ ಮಾಜಿ ಉಪಮೇಯರ್ ಶಹತಾಜ್ ಬೇಗಂ ಆ ತಲಾಕ್ ಪ್ರಶ್ನಿಸಿ ಕೊರ್ಟ್ ಮೊರೆ ಹೊಗಿದ್ದರು. ಇತ್ತೀಚಿಗೆ ತಲಾಕ್ ವಿರುದ್ಧ ಕೊರ್ಟ್ ನಲ್ಲಿ ಶಹತಾಜ್ ಗೆದ್ದಿದ್ದರು.

ಗಂಡನಿಂದ ಕಿರುಕುಳ- ತಲಾಖ್ ವಂಚನೆ ಆರೋಪ: ವಿಡಿಯೋ ಮಾಡಿ ಪ್ರಧಾನಿ ಮೋದಿಗೆ ದೂರು ನೀಡಿ, ಆತ್ಮಹತ್ಯೆಗೆ ಯತ್ನಿಸಿದ ಮಾಜಿ ಉಪಮೇಯರ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 12, 2022 | 10:44 PM

Share

ಬೆಂಗಳೂರು: ಮಾಜಿ ಉಪಮೇಯರ್ ಗೆ ಗಂಡನಿಂದ ವಂಚನೆ, ಹಲ್ಲೆಯಾಗಿರುವ ಆರೋಪ ಪ್ರಕರಣದಲ್ಲಿ ಫೇಸ್ ಬುಕ್ ನಲ್ಲಿ ವಿಡಿಯೋ ಮಾಡಿ ಪ್ರಧಾನ ಮಂತ್ರಿ ನರೇಂದ್ರ ಮೊದಿಗೆ ಪತಿಯ ವಿರುದ್ಧ ದೂರು ಸಲ್ಲಿಸಲಾಗಿದೆ. ಮಾಜಿ ಉಪಮೇಯರ್ ಶಹತಾಜ್ ಬೇಗಂ ಅವರು ಫೇಸ್ ಬುಕ್ ವಿಡಿಯೋದಲ್ಲಿ ನೇಣು ಕುಣಿಗೆ ಕೊರಳೊಡ್ಡಿಕೊಂಡು ವಿಡಿಯೋ ಮಾಡಿದ್ದಾರೆ. ತಲಾಕ್ ನೀಡಿದ್ದಾಗಿ ಹೇಳಿ ಜೊತೆಗಿರಲು, ಸಂಸಾರ ಮಾಡಲು ಪತಿ ನಿರಾಕಾರಿಸಿದ್ದಾರೆ ಎಂದು ಆರೋಪ ಮಾಡಲಾಗಿದೆ.

ಪತಿ ಅನ್ವರ್, 2011 ರಲ್ಲಿ ತಲಾಕ್ ನೀಡಿದ್ದರು. ಆದರೆ ಪತ್ನಿ ಮಾಜಿ ಉಪಮೇಯರ್ ಶಹತಾಜ್ ಬೇಗಂ ಆ ತಲಾಕ್ ಪ್ರಶ್ನಿಸಿ ಕೊರ್ಟ್ ಮೊರೆ ಹೊಗಿದ್ದರು. ಇತ್ತೀಚಿಗೆ ತಲಾಕ್ ವಿರುದ್ಧ ಕೊರ್ಟ್ ನಲ್ಲಿ ಶಹತಾಜ್ ಗೆದ್ದಿದ್ದರು. ಬಳಿಕ ಮೇಡಳ್ಳಿಯ ಗಂಡನ ಮನೆಗೆ ತೆರಳಿದ್ದರು. ಈ ವೇಳೆ ಪೊಲೀಸರು ಆಕೆಗೆ ಸಹಾಯ ಮಾಡೋದಾಗಿ ಹೇಳಿ ನಂತರ ದಬ್ಬಾಳಿಕೆ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಕೆಆರ್ ಪುರಂ ಇನ್ಸ್ ಪೆಕ್ಟರ್, ಮಹಿಳಾ ಸಬ್ ಇನ್ಸ್ ಪೆಕ್ಟರ್ ವಿರುದ್ಧ ಈ ಆರೋಪ ಕೇಳಿಬಂದಿದೆ. 15 ನಿಮಿಷದ ಫೇಸ್ ಬುಕ್ ಲೈವ್ ವಿಡಿಯೋ ಆರೋಪದಲ್ಲಿ ತನಗಾದ ಅನ್ಯಾಯದ ವಿರುದ್ಧ ನ್ಯಾಯ ನೀಡುವಂತೆ ಮಾಜಿ ಉಪಮೇಯರ್ ಶಹತಾಜ್ ಕೋರಿದ್ದಾರೆ.

Published On - 10:41 pm, Fri, 12 August 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ