AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡನಿಂದ ಕಿರುಕುಳ- ತಲಾಖ್ ವಂಚನೆ ಆರೋಪ: ವಿಡಿಯೋ ಮಾಡಿ ಪ್ರಧಾನಿ ಮೋದಿಗೆ ದೂರು ನೀಡಿ, ಆತ್ಮಹತ್ಯೆಗೆ ಯತ್ನಿಸಿದ ಮಾಜಿ ಉಪಮೇಯರ್

ಪತಿ ಅನ್ವರ್, 2011 ರಲ್ಲಿ ತಲಾಕ್ ನೀಡಿದ್ದರು. ಆದರೆ ಪತ್ನಿ ಮಾಜಿ ಉಪಮೇಯರ್ ಶಹತಾಜ್ ಬೇಗಂ ಆ ತಲಾಕ್ ಪ್ರಶ್ನಿಸಿ ಕೊರ್ಟ್ ಮೊರೆ ಹೊಗಿದ್ದರು. ಇತ್ತೀಚಿಗೆ ತಲಾಕ್ ವಿರುದ್ಧ ಕೊರ್ಟ್ ನಲ್ಲಿ ಶಹತಾಜ್ ಗೆದ್ದಿದ್ದರು.

ಗಂಡನಿಂದ ಕಿರುಕುಳ- ತಲಾಖ್ ವಂಚನೆ ಆರೋಪ: ವಿಡಿಯೋ ಮಾಡಿ ಪ್ರಧಾನಿ ಮೋದಿಗೆ ದೂರು ನೀಡಿ, ಆತ್ಮಹತ್ಯೆಗೆ ಯತ್ನಿಸಿದ ಮಾಜಿ ಉಪಮೇಯರ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 12, 2022 | 10:44 PM

Share

ಬೆಂಗಳೂರು: ಮಾಜಿ ಉಪಮೇಯರ್ ಗೆ ಗಂಡನಿಂದ ವಂಚನೆ, ಹಲ್ಲೆಯಾಗಿರುವ ಆರೋಪ ಪ್ರಕರಣದಲ್ಲಿ ಫೇಸ್ ಬುಕ್ ನಲ್ಲಿ ವಿಡಿಯೋ ಮಾಡಿ ಪ್ರಧಾನ ಮಂತ್ರಿ ನರೇಂದ್ರ ಮೊದಿಗೆ ಪತಿಯ ವಿರುದ್ಧ ದೂರು ಸಲ್ಲಿಸಲಾಗಿದೆ. ಮಾಜಿ ಉಪಮೇಯರ್ ಶಹತಾಜ್ ಬೇಗಂ ಅವರು ಫೇಸ್ ಬುಕ್ ವಿಡಿಯೋದಲ್ಲಿ ನೇಣು ಕುಣಿಗೆ ಕೊರಳೊಡ್ಡಿಕೊಂಡು ವಿಡಿಯೋ ಮಾಡಿದ್ದಾರೆ. ತಲಾಕ್ ನೀಡಿದ್ದಾಗಿ ಹೇಳಿ ಜೊತೆಗಿರಲು, ಸಂಸಾರ ಮಾಡಲು ಪತಿ ನಿರಾಕಾರಿಸಿದ್ದಾರೆ ಎಂದು ಆರೋಪ ಮಾಡಲಾಗಿದೆ.

ಪತಿ ಅನ್ವರ್, 2011 ರಲ್ಲಿ ತಲಾಕ್ ನೀಡಿದ್ದರು. ಆದರೆ ಪತ್ನಿ ಮಾಜಿ ಉಪಮೇಯರ್ ಶಹತಾಜ್ ಬೇಗಂ ಆ ತಲಾಕ್ ಪ್ರಶ್ನಿಸಿ ಕೊರ್ಟ್ ಮೊರೆ ಹೊಗಿದ್ದರು. ಇತ್ತೀಚಿಗೆ ತಲಾಕ್ ವಿರುದ್ಧ ಕೊರ್ಟ್ ನಲ್ಲಿ ಶಹತಾಜ್ ಗೆದ್ದಿದ್ದರು. ಬಳಿಕ ಮೇಡಳ್ಳಿಯ ಗಂಡನ ಮನೆಗೆ ತೆರಳಿದ್ದರು. ಈ ವೇಳೆ ಪೊಲೀಸರು ಆಕೆಗೆ ಸಹಾಯ ಮಾಡೋದಾಗಿ ಹೇಳಿ ನಂತರ ದಬ್ಬಾಳಿಕೆ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಕೆಆರ್ ಪುರಂ ಇನ್ಸ್ ಪೆಕ್ಟರ್, ಮಹಿಳಾ ಸಬ್ ಇನ್ಸ್ ಪೆಕ್ಟರ್ ವಿರುದ್ಧ ಈ ಆರೋಪ ಕೇಳಿಬಂದಿದೆ. 15 ನಿಮಿಷದ ಫೇಸ್ ಬುಕ್ ಲೈವ್ ವಿಡಿಯೋ ಆರೋಪದಲ್ಲಿ ತನಗಾದ ಅನ್ಯಾಯದ ವಿರುದ್ಧ ನ್ಯಾಯ ನೀಡುವಂತೆ ಮಾಜಿ ಉಪಮೇಯರ್ ಶಹತಾಜ್ ಕೋರಿದ್ದಾರೆ.

Published On - 10:41 pm, Fri, 12 August 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?