ಬೆಂಗಳೂರು ಕಂಬಳ; ಲಕ್ಕಿ ಡ್ರಾ ಕೂಪನ್​ನಲ್ಲಿ ಕಾರು, ರಾಯಲ್ ಎನ್ಫೀಲ್ಡ್ ಗೆದ್ದ ಅದೃಷ್ಟವಂತರು

ಕಾಂತಾರ ಸಿನಿಮಾದಿಂದ ಹೆಚ್ಚಿನ ಖ್ಯಾತಿ ಪಡೆದ ಕಂಬಳ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆದಿದೆ. ಈ ಕಾರ್ಯಕ್ರಮದಲ್ಲಿ ಲಕ್ಕಿ ಡ್ರಾ ಕೂಪನ್ ವಿಜೇತರಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಮೊದಲ ಬಹುಮಾನವಾಗಿ ಗೆದ್ದವರಿಗೆ ಮಾರುತಿ ಬ್ರಿಜಾ ಕಾರು ನೀಡಲಾಗಿದೆ. ಎರಡನೇ ಬಹುಮಾನ ರಾಯಲ್ ಎನ್ಫೀಲ್ಡ್ ಬೈಕ್, ಮೂರನೇ ಬಹುಮಾನ ಹೋಂಡಾ ಶೈನ್ ಬೈಕ್, ನಾಲ್ಕನೇ ಬಹುಮಾನ ಎಲೆಕ್ಟ್ರಿಕ್ ಸ್ಕೂಟರ್

ಬೆಂಗಳೂರು ಕಂಬಳ; ಲಕ್ಕಿ ಡ್ರಾ ಕೂಪನ್​ನಲ್ಲಿ ಕಾರು, ರಾಯಲ್ ಎನ್ಫೀಲ್ಡ್ ಗೆದ್ದ ಅದೃಷ್ಟವಂತರು
ಬೆಂಗಳೂರು ಕಂಬಳ ಲಕ್ಕಿ ಡ್ರಾ ಕೂಪನ್
Follow us
| Updated By: ಆಯೇಷಾ ಬಾನು

Updated on: Nov 27, 2023 | 7:53 AM

ಬೆಂಗಳೂರು, ನ.27: ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ನಡೆದ ಬೆಂಗಳೂರು ಕಂಬಳಕ್ಕೆ (Bengaluru Kambala) ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಅರಮನೆ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆದ ಕಂಬಳ ಕೊನೆಗೊಂಡಿದ್ದು ಲಕ್ಷಾಂತರ ಜನರು ಕರಾವಳಿಯ ಕಂಬಳವನ್ನ ಕಣ್ತುಂಬಿಕೊಂಡಿದ್ದಾರೆ. ನಿನ್ನೆ(ನ.26) ತಡರಾತ್ರಿವರೆಗೆ ಕಂಬಳ ಕಾರ್ಯಕ್ರಮ ನಡೆದಿದ್ದು ಲಕ್ಕಿ ಡ್ರಾ ಕೂಪನ್ ವಿಜೇತರಿಗೆ ಪ್ರಶಸ್ತಿ ಘೋಷಣೆಯಾಗಿದೆ. ಮಾರುತಿ ಬ್ರಿಜಾ ಕಾರು, ರಾಯಲ್ ಎನ್ಫೀಲ್ಡ್ ಬೈಕ್, ಹೋಂಡಾ ಶೈನ್ ಬೈಕ್, ಎಲೆಕ್ಟ್ರಿಕ್ ಸ್ಕೂಟರ್ ಬಹುಮಾನವಾಗಿ ಪಡೆದು ಫುಲ್ ಖುಷ್ ಆಗಿದ್ದಾರೆ.

ಕಾಂತಾರ ಸಿನಿಮಾದಿಂದ ಹೆಚ್ಚಿನ ಖ್ಯಾತಿ ಪಡೆದ ಕಂಬಳ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆದಿದೆ. ಈ ಕಾರ್ಯಕ್ರಮದಲ್ಲಿ ಲಕ್ಕಿ ಡ್ರಾ ಕೂಪನ್ ವಿಜೇತರಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಮೊದಲ ಬಹುಮಾನವನ್ನು ಪೂಜಾ ಎಂ ವಿ ಎಂಬುವವರು ಗೆದ್ದಿದ್ದಾರೆ. ಎರಡನೇ ಬಹುಮಾನವನ್ನು ಖುಷಿ ಪೂಜಾರಿ ಎಂಬುವವರು ಗೆದ್ದಿದ್ದಾರೆ. ಮೂರನೇ ಬಹುಮಾನ ವಿಜೇತರು ಅಮೀತ. ನಾಲ್ಕನೇ ಬಹುಮಾನ ವಿಜೇತರು ನವೀನ ಎಂ ಎಲ್.

ಬಹುಮಾನವಾಗಿ ಕಾರು, ಬೈಕು

ಇನ್ನು ಮೊದಲ ಬಹುಮಾನವಾಗಿ ಗೆದ್ದವರಿಗೆ ಮಾರುತಿ ಬ್ರಿಜಾ ಕಾರು ನೀಡಲಾಗಿದೆ. ಎರಡನೇ ಬಹುಮಾನ ರಾಯಲ್ ಎನ್ಫೀಲ್ಡ್ ಬೈಕ್, ಮೂರನೇ ಬಹುಮಾನ ಹೋಂಡಾ ಶೈನ್ ಬೈಕ್, ನಾಲ್ಕನೇ ಬಹುಮಾನ ಎಲೆಕ್ಟ್ರಿಕ್ ಸ್ಕೂಟರ್ ನೀಡಲಾಯಿತು. ಬೆಂಗಳೂರು ಕಂಬಳ ಪ್ರಯಕ್ತ ಪಾಸ್ ಪಡೆದವರು ಲಕ್ಕಿ ಡ್ರಾ ಕೂಪನ್ ನ್ನು ಬಾಕ್ಸ್ ಗೆ ಹಾಕಿದ್ದರು. ಎಂಆರ್​ಜಿ ಗ್ರೂಪ್ ಪ್ರಕಾಶ್ ಶೆಟ್ಟಿ ಅವರ ಪ್ರಯೋಜಕತ್ವದಲ್ಲಿ ಲಕ್ಕಿ ಡ್ರಾ ಬಹುಮಾನ ನೀಡಲಾಯಿತು. ಪುನೀತ್ ರಾಜ್ ಕುಮಾರ್ ವೇದಿಕೆಯಲ್ಲಿ ಪ್ರಶಸ್ತಿ ಘೋಷಣೆ ಮಾಡಲಾಯಿತು.

ಇದನ್ನೂ ಓದಿ: ಬೆಂಗಳೂರು ಕಂಬಳಕ್ಕೆ ತೆರೆ, ಫೈನಲ್​ನಲ್ಲಿ ಚಿನ್ನ ಬೇಟೆಯಾಡಿದ ಕೋಣಗಳ ವಿವರ ಇಲ್ಲಿದೆ

ಕಂಬಳ ಕೂಟದಲ್ಲಿ ಭಾಗಿಯಾಗಿದ್ದ 178 ಜೋಡಿ ಎಲ್ಲಾ ಬಹುಮಾನ ಗೆಲ್ಲಲು ಸಾಧ್ಯವಾಗದೇ ಇದ್ರೂ ಬೆಂಗಳೂರು ಕಂಬಳದಲ್ಲಿ ನೋಡುಗರ ಮನಸ್ಸು ಗೆದ್ದಿದಂತೂ ನಿಜ. ಕಾಂತರ ಚಿತ್ರದಲ್ಲಿ ಸಿನಿ ಪ್ರಿಯರ ಮನಸ್ಸು ಗೆದ್ದಿದ್ದ ಕೋಣಗಳು‌ ಜನರ ಮನಸು ಗೆಲ್ಲುವುದರ ಜೊತೆ ಜೊತೆಗೆ ಕರಾವಳಿಯ ವೈಭವವನ್ನ ಅನಾವರಣ ಮಾಡೋ ಮೂಲಕ ಸಿಲಿಕಾನ್ ಸಿಟಿಯಲ್ಲಿ ಕಂಬಳದ ಕಂಪು ಹರಡಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ