AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore, Karnataka News Highlights: ರಾಜ್ಯದಲ್ಲಿ ಸಿದ್ದರಾಮಯ್ಯ ನರಹಂತಕ ಮುಖ್ಯಮಂತ್ರಿ ಆಗಿದ್ದರು: ನಳೀನ್​ ಕುಮಾರ್​ ಕಟೀಲ್

Karnataka Assembly Elections 2023 Live News Updates: ಬೆಂಗಳೂರಿನ ರಿಂಗ್ ರಸ್ತೆಗೆ ನಟ ಪುನೀತ್ ಹೆಸರು ನಾಮಕರಣ ಮಾಡಲಾಗುತ್ತಿದೆ. ಸಂಜೆ 6 ಗಂಟೆಗೆ ಪದ್ಮನಾಭನಗರದಲ್ಲಿ ಉದ್ಘಾಟನಾ ಸಮಾರಂಭ ಆಯೋಜಿಸಲಾಗಿದೆ.

Bangalore, Karnataka News Highlights: ರಾಜ್ಯದಲ್ಲಿ ಸಿದ್ದರಾಮಯ್ಯ ನರಹಂತಕ ಮುಖ್ಯಮಂತ್ರಿ ಆಗಿದ್ದರು: ನಳೀನ್​ ಕುಮಾರ್​ ಕಟೀಲ್
ಸಿದ್ದರಾಮಯ್ಯ (ಎಡಚಿತ್ರ) ನಳೀನ್​ ಕುಮಾರ್​ ಕಟೀಲ್ (ಬಲಚಿತ್ರ)
TV9 Web
| Edited By: |

Updated on:Feb 07, 2023 | 10:59 PM

Share

ಕರ್ನಾಟಕ ವಿಧಾನಸಭೆ ಚುನಾವಣೆ(Karnataka Assembly Elections 2023) ಬೆನ್ನಲ್ಲೆ ರಾಜ್ಯದಲ್ಲಿ ರಾಜಕೀಯ ಪಕ್ಷಗಳು ಫುಲ್ ಆಕ್ಟಿವ್ ಆಗಿವೆ. ನಿನ್ನೆ ಪ್ರಧಾನಿ ನರೇಂದ್ರ ಮೋದಿ(Narendra Modi) ಬೆಂಗಳೂರು, ತುಮಕೂರು ಸಂಚರಿಸಿ ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡಿದ್ದಾರೆ. ಇತ್ತ ರಾಜ್ಯ ನಾಯಕರು ತಮ್ಮದೇ ರೀತಿಯಲ್ಲಿ ಸರ್ಕಸ್ ನಡೆಸುತ್ತಿದ್ದಾರೆ. ಸದ್ಯ ಬೆಂಗಳೂರಿನ ರಿಂಗ್ ರಸ್ತೆಗೆ ನಟ ಪುನೀತ್ ಹೆಸರು ನಾಮಕರಣ ಮಾಡಲಾಗುತ್ತಿದೆ. ಸಂಜೆ 6 ಗಂಟೆಗೆ ಪದ್ಮನಾಭನಗರದಲ್ಲಿ ಉದ್ಘಾಟನಾ ಸಮಾರಂಭ ಆಯೋಜಿಸಲಾಗಿದೆ. ಇನ್ನು ಇಂದು ಕಲಬುರಗಿ ಜಿಲ್ಲೆಯಲ್ಲಿ ಎರಡನೇ ದಿನದ ಪ್ರಜಾಧ್ವನಿ ಯಾತ್ರೆ ನಡೆಯಲಿದ್ದು ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವ ವಹಿಸಲಿದ್ದಾರೆ. ಮತ್ತೊಂದೆಡೆ ಮಾಜಿ ಸಿಎಂ ಕುಮಾರಸ್ವಾಮಿ ಸರಣಿ ಸಭೆಗೆ ಮುಂದಾಗಿದ್ದಾರೆ. ಇಂದು ಬೆಂಗಳೂರಿನ ವಿವಿಧ ವಿಧಾನಸಭಾ ಕ್ಷೇತ್ರಗಳ ಮುಖಂಡರ ಸಭೆ ನಡೆಸಲಿದ್ದಾರೆ. ಬನ್ನಿ ರಾಜಕೀಯದ ಕ್ಷಣ ಕ್ಷಣದ ಮಾಹಿತಿಯನ್ನು ಲೈವ್ ಮುಖಾಂತರ ಪಡೆಯಿರಿ.

Published On - 9:37 am, Tue, 7 February 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?