AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥೈಲ್ಯಾಂಡ್ ಆಗಸದಲ್ಲಿ ಕನ್ನಡ ಬಾವುಟ ಹಾರಿಸಿದ ಕನ್ನಡಿಗ – ಇದು ಕನ್ನಡ ಬಾವುಟಕ್ಕೆ ಅವಮಾನ ಮಾಡಿದ್ದಕ್ಕೆ ಕನ್ನಡಿಗನಿಂದ ತಕ್ಕ ಉತ್ತರ

ಮಹಾರಾಷ್ಟ್ರದಲ್ಲಿ ಪುಂಡರು ಕನ್ನಡ ಬಾವುಟಕ್ಕೆ ಅವಮಾನ ಮಾಡಿದ್ದಕ್ಕೆ ಪುರುಷೋತ್ತಮ ಶಾಮಾಚಾರ್ ಎಂಬ ಯುವಕ ಆಕಾಶದ ಮೇಲೆ ಕನ್ನಡ ಬಾವುಟ ಹಾರಿಸಿ ಪ್ರತೀಕಾರ ತೀರಿಸಿಕೊಂಡಿದ್ದಾನೆ.

ಥೈಲ್ಯಾಂಡ್ ಆಗಸದಲ್ಲಿ ಕನ್ನಡ ಬಾವುಟ ಹಾರಿಸಿದ ಕನ್ನಡಿಗ - ಇದು ಕನ್ನಡ ಬಾವುಟಕ್ಕೆ ಅವಮಾನ ಮಾಡಿದ್ದಕ್ಕೆ ಕನ್ನಡಿಗನಿಂದ ತಕ್ಕ ಉತ್ತರ
ಥೈಲ್ಯಾಂಡ್ ಆಗಸದಲ್ಲಿ ಕನ್ನಡ ಬಾವುಟ ಹಾರಿಸಿದ ಕನ್ನಡಿಗ - ಇದು ಕನ್ನಡ ಬಾವುಟಕ್ಕೆ ಅವಮಾನ ಮಾಡಿದ್ದಕ್ಕೆ ಕನ್ನಡಿಗನಿಂದ ತಕ್ಕ ಉತ್ತರ
TV9 Web
| Edited By: |

Updated on:Jan 04, 2022 | 10:48 AM

Share

ಬೆಂಗಳೂರು: ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಎಂಇಎಸ್ ಕಾರ್ಯಕರ್ತರು(MES) ಕನ್ನಡ ಬಾವುಟವನ್ನು ದಹನ(Karnataka Flag Burnt) ಮಾಡಿ ಪುಂಡಾಟ ಮೆರೆದಿದ್ದರು. ಘಟನೆ ಬಳಿಕ ಪ್ರತಿಯೊಬ್ಬ ಕನ್ನಡಿಗನ ರಕ್ತವೂ ಕುದಿದಿತ್ತು. ಎಂಇಎಸ್ ಪುಂಡಾಟ ಕಟ್ಟಿ ಹಾಕಲು ಕನ್ನಡ ಪರ ಸಂಘಟನೆಗಳು ಬಂದ್ಗೆ ಮುಂದಾಗಿದ್ದವು. ಅನೇಕ ಕನ್ನಡಿಗರು ವಿವಿಧ ರೀತಿಯಲ್ಲಿ ತಮ್ಮ ಆಕ್ರೋಶವನ್ನು ಹೊರ ಹಾಕಿದ್ರು. ಆದ್ರೆ ಇಲ್ಲೊಬ್ಬ ಕನ್ನಡಿಗ ಎಂಇಎಸ್ ಪುಂಡರಿಗೆ ಬೇರೆ ರೀತಿಯೇ ಪಾಠ ಕಳಿಸಿದ್ದಾನೆ. ಎಂಇಎಸ್ ಪುಂಡರಿಗೆ ತಿರುಗೇಟು ಕೊಡುವಂತೆ ವೀರ ಕನ್ನಡಿಗನ ಮಹಾನ್ ಸಾಧನೆಯೊಂದನ್ನು ಮಾಡಿದ್ದಾನೆ.

ಆಗಸದಲ್ಲಿ ಕನ್ನಡ ಬಾವುಟ ಹಾರಿಸಿದ ಕನ್ನಡ ಪ್ರೇಮಿ ಮಹಾರಾಷ್ಟ್ರದಲ್ಲಿ ಪುಂಡರು ಕನ್ನಡ ಬಾವುಟಕ್ಕೆ ಅವಮಾನ ಮಾಡಿದ್ದಕ್ಕೆ ಪುರುಷೋತ್ತಮ ಶಾಮಾಚಾರ್ ಎಂಬ ಯುವಕ ಆಕಾಶದ ಮೇಲೆ ಕನ್ನಡ ಬಾವುಟ ಹಾರಿಸಿ ಪ್ರತೀಕಾರ ತೀರಿಸಿಕೊಂಡಿದ್ದಾನೆ. ಬೆಂಗಳೂರಿನ ನಾಗರಬಾವಿಯ ನಿವಾಸಿ ಪುರುಷೋತ್ತಮ ಶಾಮಾಚಾರ್ ಸದ್ಯ ಥಾಯ್ಲ್ಯಾಂಡ್ ನಲ್ಲಿ ಟೆಕ್ಲಿಕಲ್ ಇಂಜಿನಿಯರ್ ಆಗಿದ್ದಾರೆ. ಇವರು ಕನ್ನಡಿಗರ ಹೆಮ್ಮೆಯ ಕನ್ನಡದ ಧ್ವಜಕ್ಕೆ ಯಾರೂ ಅವಮಾನ ಮಾಡಲು ಸಾಧ್ಯವಿಲ್ಲ, ಕನ್ನಡ ಬಾವುಟ ಎತ್ತರದಲ್ಲಿ ಹಾರೋ ಸ್ವಾಭಿಮಾನಿಗಳ ಧ್ವಜ ಎಂಬ ಸಂದೇಶ ಸಾರುವ ಸಲುವಾಗಿ ಥಾಯ್ಲ್ಯಾಂಡ್ ನಲ್ಲಿ 14 ಸಾವಿರ ಮೀಟರ್ (14 ಕಿಲೋಮೀಟರ್ ) ಎತ್ತರದಿಂದ ಸ್ಕೈ ಡೈವ್ ಮಾಡಿ ಕನ್ನಡ ಬಾವುಟ ಹಾರಿಸಿದ್ದಾರೆ.

ಪ್ರಾಣದ ಹಂಗು ತೊರೆದು ಆಗಸದಲ್ಲಿ ಕನ್ನಡ ಬಾವುಟ ಆರಿಸಿದ್ದಾರೆ. ಪುಂಡರಿಂದ ಕನ್ನಡ ಬಾವುಟಕ್ಕೆ ಅವಮಾನ ಆಗಿದ್ರಿಂದ ಬೇಸರಗೊಂಡ ಪುರುಷೋತ್ತಮ್ ಆಗಸದಲ್ಲಿ ಕನ್ನಡ ಬಾವುಟ ರಾರಾಜಿಸುವಂತೆ ಮಾಡಿದ್ದಾರೆ.

karnataka flag on blue sky

ಥೈಲ್ಯಾಂಡ್ ಆಗಸದಲ್ಲಿ ಕನ್ನಡ ಬಾವುಟ ಹಾರಿಸಿದ ಕನ್ನಡಿಗ

karnataka flag on blue sky

ಪುರುಷೋತ್ತಮ ಶಾಮಾಚಾರ್

ಇದನ್ನೂ ಓದಿ: ‘ಪುನೀತ್ ಬಹಳ ಶ್ರಮಜೀವಿ, ಅವರೊಂದಿಗೆ ಡಾನ್ಸ್ ಮಾಡಬೇಕು ಎಂಬ ಕನಸಿತ್ತು’; ಅಪ್ಪು ಸ್ಮರಿಸಿದ ನಟಿ ಪ್ರೇಮಾ

Published On - 10:09 am, Tue, 4 January 22

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ