AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನ ಸವಾರರ ಗಮನಕ್ಕೆ: ಬೆಂಗಳೂರಲ್ಲಿ ನ.27 ರಂದು ನಡೆಯುತ್ತೆ ಸಾಲುಸಾಲು ಪ್ರತಿಭಟನೆ, ಹೋರಾಟಗಳು

ಬೆಂಗಳೂರಿನಲ್ಲಿ ನಾಳೆ(ನ.27) ಸಾಲು ಸಾಲು ಪ್ರತಿಭಟನೆ(Protest) ಹಾಗೂ ಹೋರಾಟಗಳು ಇರುವುದರಿಂದ ವಾಹನ ಸವಾರರು ರಸ್ತೆಗಿಳಿಯುವ ಮುನ್ನ ಎಚ್ಚರವಾಗಿರುವುದು ಒಳ್ಳೆಯದು. ಸಂಯುಕ್ತ ಹೋರಾಟ ಸಮಿತಿ ಸೇರಿ ವಿವಿಧ ಸಂಘಟನೆಗಳಿಂದ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆಗೆ ಮತ್ತು ರಾಜಭವನ ಚಲೋಗೆ ಕರೆ ನೀಡಲಾಗಿದೆ.

ವಾಹನ ಸವಾರರ ಗಮನಕ್ಕೆ: ಬೆಂಗಳೂರಲ್ಲಿ ನ.27 ರಂದು ನಡೆಯುತ್ತೆ ಸಾಲುಸಾಲು ಪ್ರತಿಭಟನೆ, ಹೋರಾಟಗಳು
ಬೆಂಗಳೂರು
Shivaprasad B
| Edited By: |

Updated on:Nov 26, 2023 | 7:29 PM

Share

ಬೆಂಗಳೂರು, ನ.26: ಬೆಂಗಳೂರಿನಲ್ಲಿ ನಾಳೆ(ನ.27) ಸಾಲು ಸಾಲು ಪ್ರತಿಭಟನೆ(Protest) ಹಾಗೂ ಹೋರಾಟಗಳು ಇರುವುದರಿಂದ ವಾಹನ ಸವಾರರು ರಸ್ತೆಗಿಳಿಯುವ ಮುನ್ನ ಎಚ್ಚರವಾಗಿರುವುದು ಒಳ್ಳೆಯದು. ಸಂಯುಕ್ತ ಹೋರಾಟ ಸಮಿತಿ ಸೇರಿ ವಿವಿಧ ಸಂಘಟನೆಗಳಿಂದ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆಗೆ ಮತ್ತು ರಾಜಭವನ ಚಲೋಗೆ ಕರೆ ನೀಡಲಾಗಿದೆ. ಪ್ರತಿಭಟನೆ ಹಿನ್ನೆಲೆಯಲ್ಲಿ ನಾಳೆ ವಾಹನಗಳ ಸಂಚಾರ ಮಾರ್ಗವನ್ನು ಬದಲಾವಣೆ ಮಾಡಲಾಗಿದ್ದು, ಈ ಕೆಳಗಿನಂತಿದೆ.

ಬದಲಿ ಮಾರ್ಗ ಇಲ್ಲಿದೆ

ಎಸ್‌ಬಿಎಂ ಸರ್ಕಲ್‌ನಿಂದ ಫ್ರೀಡಂಪಾರ್ಕ್‌ ಮಾರ್ಗದಲ್ಲಿ ಹೋಗುವವರು, ಮಹಾರಾಣಿ ಕಾಲೇಜು ಅಂಡರ್‌ಪಾಸ್‌ ಮೂಲಕ ಸಂಚರಿಸಬೇಕು. ಫ್ರೀಡಂಪಾರ್ಕ್‌ನಿಂದ ಕನಕದಾಸ ವೃತ್ತದ ಕಡೆ ಹೋಗಲು ಅವಕಾಶವಿಲ್ಲ.

ಇನ್ನು ಕೋಡೆ ಜಂಕ್ಷನ್ ಕಡೆಯಿಂದ ಕೆ.ಆರ್.ಸರ್ಕಲ್‌ಗೆ ಹೋಗುವವರು, ಹಳೇ ಜೆಡಿಎಸ್ ಕಚೇರಿಯ ರಸ್ತೆ ಮೂಲಕ ಸಂಚರಿಸಲು ಸೂಚಿಸಲಾಗಿದೆ.

ಸುಬ್ಬಣ್ಣ ಜಂಕ್ಷನ್‌ನಿಂದ ಎಂಟಿಆರ್‌ ಜಂಕ್ಷನ್‌ ಕಡೆ ಹೋಗುವವರಿಗೆ ದ್ವಿಮುಖ ಸಂಚಾರಕ್ಕೆ ಸಂಚಾರಿ ಪೊಲೀಸರು ಅವಕಾಶ ನೀಡಲಾಗಿದೆ. ಇನ್ನು ಕೋಡೆ ಜಂಕ್ಷನ್, ಮಹಾರಾಣಿ ಜಂಕ್ಷನ್, ವೈ.ರಾಮಚಂದ್ರ ರಸ್ತೆ, ಕಾಳಿದಾಸ, ಪ್ಯಾಲೆಸ್ ರಸ್ತೆ, ಕೆ.ಜಿ.ರಸ್ತೆಗಳಲ್ಲಿ ವಾಹನ ನಿಲುಗಡೆ ನಿರ್ಬಂಧಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:24 pm, Sun, 26 November 23

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ