AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನ ಸವಾರರ ಗಮನಕ್ಕೆ: ಬೆಂಗಳೂರಲ್ಲಿ ನ.27 ರಂದು ನಡೆಯುತ್ತೆ ಸಾಲುಸಾಲು ಪ್ರತಿಭಟನೆ, ಹೋರಾಟಗಳು

ಬೆಂಗಳೂರಿನಲ್ಲಿ ನಾಳೆ(ನ.27) ಸಾಲು ಸಾಲು ಪ್ರತಿಭಟನೆ(Protest) ಹಾಗೂ ಹೋರಾಟಗಳು ಇರುವುದರಿಂದ ವಾಹನ ಸವಾರರು ರಸ್ತೆಗಿಳಿಯುವ ಮುನ್ನ ಎಚ್ಚರವಾಗಿರುವುದು ಒಳ್ಳೆಯದು. ಸಂಯುಕ್ತ ಹೋರಾಟ ಸಮಿತಿ ಸೇರಿ ವಿವಿಧ ಸಂಘಟನೆಗಳಿಂದ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆಗೆ ಮತ್ತು ರಾಜಭವನ ಚಲೋಗೆ ಕರೆ ನೀಡಲಾಗಿದೆ.

ವಾಹನ ಸವಾರರ ಗಮನಕ್ಕೆ: ಬೆಂಗಳೂರಲ್ಲಿ ನ.27 ರಂದು ನಡೆಯುತ್ತೆ ಸಾಲುಸಾಲು ಪ್ರತಿಭಟನೆ, ಹೋರಾಟಗಳು
ಬೆಂಗಳೂರು
Shivaprasad B
| Edited By: |

Updated on:Nov 26, 2023 | 7:29 PM

Share

ಬೆಂಗಳೂರು, ನ.26: ಬೆಂಗಳೂರಿನಲ್ಲಿ ನಾಳೆ(ನ.27) ಸಾಲು ಸಾಲು ಪ್ರತಿಭಟನೆ(Protest) ಹಾಗೂ ಹೋರಾಟಗಳು ಇರುವುದರಿಂದ ವಾಹನ ಸವಾರರು ರಸ್ತೆಗಿಳಿಯುವ ಮುನ್ನ ಎಚ್ಚರವಾಗಿರುವುದು ಒಳ್ಳೆಯದು. ಸಂಯುಕ್ತ ಹೋರಾಟ ಸಮಿತಿ ಸೇರಿ ವಿವಿಧ ಸಂಘಟನೆಗಳಿಂದ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆಗೆ ಮತ್ತು ರಾಜಭವನ ಚಲೋಗೆ ಕರೆ ನೀಡಲಾಗಿದೆ. ಪ್ರತಿಭಟನೆ ಹಿನ್ನೆಲೆಯಲ್ಲಿ ನಾಳೆ ವಾಹನಗಳ ಸಂಚಾರ ಮಾರ್ಗವನ್ನು ಬದಲಾವಣೆ ಮಾಡಲಾಗಿದ್ದು, ಈ ಕೆಳಗಿನಂತಿದೆ.

ಬದಲಿ ಮಾರ್ಗ ಇಲ್ಲಿದೆ

ಎಸ್‌ಬಿಎಂ ಸರ್ಕಲ್‌ನಿಂದ ಫ್ರೀಡಂಪಾರ್ಕ್‌ ಮಾರ್ಗದಲ್ಲಿ ಹೋಗುವವರು, ಮಹಾರಾಣಿ ಕಾಲೇಜು ಅಂಡರ್‌ಪಾಸ್‌ ಮೂಲಕ ಸಂಚರಿಸಬೇಕು. ಫ್ರೀಡಂಪಾರ್ಕ್‌ನಿಂದ ಕನಕದಾಸ ವೃತ್ತದ ಕಡೆ ಹೋಗಲು ಅವಕಾಶವಿಲ್ಲ.

ಇನ್ನು ಕೋಡೆ ಜಂಕ್ಷನ್ ಕಡೆಯಿಂದ ಕೆ.ಆರ್.ಸರ್ಕಲ್‌ಗೆ ಹೋಗುವವರು, ಹಳೇ ಜೆಡಿಎಸ್ ಕಚೇರಿಯ ರಸ್ತೆ ಮೂಲಕ ಸಂಚರಿಸಲು ಸೂಚಿಸಲಾಗಿದೆ.

ಸುಬ್ಬಣ್ಣ ಜಂಕ್ಷನ್‌ನಿಂದ ಎಂಟಿಆರ್‌ ಜಂಕ್ಷನ್‌ ಕಡೆ ಹೋಗುವವರಿಗೆ ದ್ವಿಮುಖ ಸಂಚಾರಕ್ಕೆ ಸಂಚಾರಿ ಪೊಲೀಸರು ಅವಕಾಶ ನೀಡಲಾಗಿದೆ. ಇನ್ನು ಕೋಡೆ ಜಂಕ್ಷನ್, ಮಹಾರಾಣಿ ಜಂಕ್ಷನ್, ವೈ.ರಾಮಚಂದ್ರ ರಸ್ತೆ, ಕಾಳಿದಾಸ, ಪ್ಯಾಲೆಸ್ ರಸ್ತೆ, ಕೆ.ಜಿ.ರಸ್ತೆಗಳಲ್ಲಿ ವಾಹನ ನಿಲುಗಡೆ ನಿರ್ಬಂಧಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:24 pm, Sun, 26 November 23

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್