AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಲೆಬ್ರಿಟಿ ಮನೆಗಳ್ಳನ ಬಂಧನ, 70 ಲಕ್ಷ ಮೌಲ್ಯದ ಚಿನ್ನ ವಶಕ್ಕೆ

ಆರೋಪಿ ಕಾರ್ತಿಕ್ ಈ ಹಿಂದೆ ಇಬ್ಬರ ಜೊತೆ ಕೊಲೆ ಕೇಸ್​​ನಲ್ಲಿ ಭಾಗಿಯಾಗಿದ್ದ. ಒಂಟಿ ಮನೆ, ಬೀಗ ಹಾಕಿದ್ದ ಮನೆಗಳನ್ನು ನೋಡಿ ಕಳ್ಳತನ ಮಾಡ್ತಿದ್ದ. ಕಾರ್ತಿಕ್ ಇತ್ತೀಚೆಗೆ ಇಬ್ಬರು ಸಹಚರರೊಂದಿಗೆ ಕಳ್ಳತನಕ್ಕೆ ಯತ್ನಿಸಿದ್ದ. ಸದ್ಯ ಆರೋಪಿ ಕಾರ್ತಿಕ್​​ನನ್ನ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಸೆಲೆಬ್ರಿಟಿ ಮನೆಗಳ್ಳನ ಬಂಧನ, 70 ಲಕ್ಷ ಮೌಲ್ಯದ ಚಿನ್ನ ವಶಕ್ಕೆ
ಸೆಲೆಬ್ರಿಟಿ ಮನೆಗಳ್ಳನ ಬಂಧನ, 70 ಲಕ್ಷ ಮೌಲ್ಯದ ಚಿನ್ನ ವಶಕ್ಕೆ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: ಸಾಧು ಶ್ರೀನಾಥ್​|

Updated on: Nov 21, 2023 | 1:35 PM

Share

ಬೆಂಗಳೂರು, ನವೆಂಬರ್ 21: ಪೊಲೀಸರು (Bangalore police) ಸೆಲೆಬ್ರಿಟಿ ಮನೆಗಳ್ಳನನ್ನು ಬಂಧಿಸಿದ್ದು, 70 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ (gold) ವಶಪಡಿಸಿಕೊಳ್ಳಲಾಗಿದೆ. ಕಾರ್ತಿಕ್ ಅಲಿಯಾಸ್ ಎಸ್ಕೇಪ್ ಕಾರ್ತಿಕ್ ಅರೆಸ್ಟ್ ಆದವ. ಬೆಂಗಳೂರು, ಚೆನ್ನೈ, ತಿರುಪತಿ ಸೇರಿ ವಿವಿಧ ರಾಜ್ಯದಲ್ಲಿ ಈತ ಖ್ಯಾತನಾಮರ ಮನೆಗಳಲ್ಲಿ ಕಳ್ಳತನ (house theft) ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಬೆಂಗಳೂರೊಂದರಲ್ಲೇ ಆರೋಪಿ ವಿರುದ್ಧ 83ಕ್ಕೂ ಹೆಚ್ಚು ಪ್ರಕರಣಗಳಿವೆ. ಅರೋಪಿ ವಿರುದ್ಧ ನ್ಯಾಯಾಲಯದಲ್ಲಿ 18 ಅರೆಸ್ಟ್ ವಾರೆಂಟ್ ಬಾಕಿ ಇವೆ.

ಆರೋಪಿ ಕಾರ್ತಿಕ್ ಈ ಹಿಂದೆ ಇಬ್ಬರ ಜೊತೆ ಕೊಲೆ ಕೇಸ್​​ನಲ್ಲಿ ಭಾಗಿಯಾಗಿದ್ದ. ಒಂಟಿ ಮನೆ, ಬೀಗ ಹಾಕಿದ್ದ ಮನೆಗಳನ್ನು ನೋಡಿ ಕಳ್ಳತನ ಮಾಡ್ತಿದ್ದ. ಕಾರ್ತಿಕ್ ಇತ್ತೀಚೆಗೆ ಇಬ್ಬರು ಸಹಚರರೊಂದಿಗೆ ಕಳ್ಳತನಕ್ಕೆ ಯತ್ನಿಸಿದ್ದ. ಸದ್ಯ ಆರೋಪಿ ಕಾರ್ತಿಕ್​​ನನ್ನ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. 70 ಲಕ್ಷ ರೂಪಾಯಿ ಮೌಲ್ಯದ ಒಂದು ಕೆಜಿ ಇನ್ನೂರು ಗ್ರಾಂ ಚಿನ್ನ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಒಬ್ಬಂಟಿಯಾಗಿ 6 ತಿಂಗಳಲ್ಲಿ 15 ಮನೆ ಲೂಟಿ… ಬೇಲ್ ಮೇಲೆ ಬಂದಿದ್ದ ಡಿಜೆ ಹಳ್ಳಿ ಖದೀಮನ ಕೈ ಚಳಕ ನೋಡಿ ಹೊಸಕೋಟೆ ಪೊಲೀಸರಿಗೇ ಶಾಕ್

ಮನೆ ಕೆಲಸದವನಿಂದ ಕಳವು: ಬೆಂಗಳೂರಿನ ಬಸವೇಶ್ವರ ನಗರ ಪೊಲೀಸರು ಶ್ರೀನಿವಾಸ್ ಎಂಬಾತನನ್ನು ಬಂಧಿಸಿದ್ದಾರೆ. ಸುನೀಲ್‌ ಎಂಬುವರ ಮನೆಯಲ್ಲಿ ಶ್ರೀನಿವಾಸ್ ಕಳವು ಮಾಡಿದ್ದ. ಆರೋಪಿ ಹೋಟಲ್ ವ್ಯವಹಾರ ಮಾಡಿ ಲಾಸ್ ಮಾಡಿಕೊಂಡಿದ್ದ. ಶ್ರೀನಿವಾಸ್, ಸುನೀಲ್ ಮನೆಯಲ್ಲಿ ಕೆಲಸ ಮಾಡ್ತಿದ್ದ. ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ 97 ಗ್ರಾಂ ಚಿನ್ನದ ಆಭರಣ ಕದಿದ್ದ. ಬಸವೇಶ್ವರನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ