ಸೆಲೆಬ್ರಿಟಿ ಮನೆಗಳ್ಳನ ಬಂಧನ, 70 ಲಕ್ಷ ಮೌಲ್ಯದ ಚಿನ್ನ ವಶಕ್ಕೆ

ಆರೋಪಿ ಕಾರ್ತಿಕ್ ಈ ಹಿಂದೆ ಇಬ್ಬರ ಜೊತೆ ಕೊಲೆ ಕೇಸ್​​ನಲ್ಲಿ ಭಾಗಿಯಾಗಿದ್ದ. ಒಂಟಿ ಮನೆ, ಬೀಗ ಹಾಕಿದ್ದ ಮನೆಗಳನ್ನು ನೋಡಿ ಕಳ್ಳತನ ಮಾಡ್ತಿದ್ದ. ಕಾರ್ತಿಕ್ ಇತ್ತೀಚೆಗೆ ಇಬ್ಬರು ಸಹಚರರೊಂದಿಗೆ ಕಳ್ಳತನಕ್ಕೆ ಯತ್ನಿಸಿದ್ದ. ಸದ್ಯ ಆರೋಪಿ ಕಾರ್ತಿಕ್​​ನನ್ನ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಸೆಲೆಬ್ರಿಟಿ ಮನೆಗಳ್ಳನ ಬಂಧನ, 70 ಲಕ್ಷ ಮೌಲ್ಯದ ಚಿನ್ನ ವಶಕ್ಕೆ
ಸೆಲೆಬ್ರಿಟಿ ಮನೆಗಳ್ಳನ ಬಂಧನ, 70 ಲಕ್ಷ ಮೌಲ್ಯದ ಚಿನ್ನ ವಶಕ್ಕೆ
Follow us
| Updated By: ಸಾಧು ಶ್ರೀನಾಥ್​

Updated on: Nov 21, 2023 | 1:35 PM

ಬೆಂಗಳೂರು, ನವೆಂಬರ್ 21: ಪೊಲೀಸರು (Bangalore police) ಸೆಲೆಬ್ರಿಟಿ ಮನೆಗಳ್ಳನನ್ನು ಬಂಧಿಸಿದ್ದು, 70 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ (gold) ವಶಪಡಿಸಿಕೊಳ್ಳಲಾಗಿದೆ. ಕಾರ್ತಿಕ್ ಅಲಿಯಾಸ್ ಎಸ್ಕೇಪ್ ಕಾರ್ತಿಕ್ ಅರೆಸ್ಟ್ ಆದವ. ಬೆಂಗಳೂರು, ಚೆನ್ನೈ, ತಿರುಪತಿ ಸೇರಿ ವಿವಿಧ ರಾಜ್ಯದಲ್ಲಿ ಈತ ಖ್ಯಾತನಾಮರ ಮನೆಗಳಲ್ಲಿ ಕಳ್ಳತನ (house theft) ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಬೆಂಗಳೂರೊಂದರಲ್ಲೇ ಆರೋಪಿ ವಿರುದ್ಧ 83ಕ್ಕೂ ಹೆಚ್ಚು ಪ್ರಕರಣಗಳಿವೆ. ಅರೋಪಿ ವಿರುದ್ಧ ನ್ಯಾಯಾಲಯದಲ್ಲಿ 18 ಅರೆಸ್ಟ್ ವಾರೆಂಟ್ ಬಾಕಿ ಇವೆ.

ಆರೋಪಿ ಕಾರ್ತಿಕ್ ಈ ಹಿಂದೆ ಇಬ್ಬರ ಜೊತೆ ಕೊಲೆ ಕೇಸ್​​ನಲ್ಲಿ ಭಾಗಿಯಾಗಿದ್ದ. ಒಂಟಿ ಮನೆ, ಬೀಗ ಹಾಕಿದ್ದ ಮನೆಗಳನ್ನು ನೋಡಿ ಕಳ್ಳತನ ಮಾಡ್ತಿದ್ದ. ಕಾರ್ತಿಕ್ ಇತ್ತೀಚೆಗೆ ಇಬ್ಬರು ಸಹಚರರೊಂದಿಗೆ ಕಳ್ಳತನಕ್ಕೆ ಯತ್ನಿಸಿದ್ದ. ಸದ್ಯ ಆರೋಪಿ ಕಾರ್ತಿಕ್​​ನನ್ನ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. 70 ಲಕ್ಷ ರೂಪಾಯಿ ಮೌಲ್ಯದ ಒಂದು ಕೆಜಿ ಇನ್ನೂರು ಗ್ರಾಂ ಚಿನ್ನ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಒಬ್ಬಂಟಿಯಾಗಿ 6 ತಿಂಗಳಲ್ಲಿ 15 ಮನೆ ಲೂಟಿ… ಬೇಲ್ ಮೇಲೆ ಬಂದಿದ್ದ ಡಿಜೆ ಹಳ್ಳಿ ಖದೀಮನ ಕೈ ಚಳಕ ನೋಡಿ ಹೊಸಕೋಟೆ ಪೊಲೀಸರಿಗೇ ಶಾಕ್

ಮನೆ ಕೆಲಸದವನಿಂದ ಕಳವು: ಬೆಂಗಳೂರಿನ ಬಸವೇಶ್ವರ ನಗರ ಪೊಲೀಸರು ಶ್ರೀನಿವಾಸ್ ಎಂಬಾತನನ್ನು ಬಂಧಿಸಿದ್ದಾರೆ. ಸುನೀಲ್‌ ಎಂಬುವರ ಮನೆಯಲ್ಲಿ ಶ್ರೀನಿವಾಸ್ ಕಳವು ಮಾಡಿದ್ದ. ಆರೋಪಿ ಹೋಟಲ್ ವ್ಯವಹಾರ ಮಾಡಿ ಲಾಸ್ ಮಾಡಿಕೊಂಡಿದ್ದ. ಶ್ರೀನಿವಾಸ್, ಸುನೀಲ್ ಮನೆಯಲ್ಲಿ ಕೆಲಸ ಮಾಡ್ತಿದ್ದ. ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ 97 ಗ್ರಾಂ ಚಿನ್ನದ ಆಭರಣ ಕದಿದ್ದ. ಬಸವೇಶ್ವರನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ