Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಲೆಬ್ರಿಟಿ ಮನೆಗಳ್ಳನ ಬಂಧನ, 70 ಲಕ್ಷ ಮೌಲ್ಯದ ಚಿನ್ನ ವಶಕ್ಕೆ

ಆರೋಪಿ ಕಾರ್ತಿಕ್ ಈ ಹಿಂದೆ ಇಬ್ಬರ ಜೊತೆ ಕೊಲೆ ಕೇಸ್​​ನಲ್ಲಿ ಭಾಗಿಯಾಗಿದ್ದ. ಒಂಟಿ ಮನೆ, ಬೀಗ ಹಾಕಿದ್ದ ಮನೆಗಳನ್ನು ನೋಡಿ ಕಳ್ಳತನ ಮಾಡ್ತಿದ್ದ. ಕಾರ್ತಿಕ್ ಇತ್ತೀಚೆಗೆ ಇಬ್ಬರು ಸಹಚರರೊಂದಿಗೆ ಕಳ್ಳತನಕ್ಕೆ ಯತ್ನಿಸಿದ್ದ. ಸದ್ಯ ಆರೋಪಿ ಕಾರ್ತಿಕ್​​ನನ್ನ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಸೆಲೆಬ್ರಿಟಿ ಮನೆಗಳ್ಳನ ಬಂಧನ, 70 ಲಕ್ಷ ಮೌಲ್ಯದ ಚಿನ್ನ ವಶಕ್ಕೆ
ಸೆಲೆಬ್ರಿಟಿ ಮನೆಗಳ್ಳನ ಬಂಧನ, 70 ಲಕ್ಷ ಮೌಲ್ಯದ ಚಿನ್ನ ವಶಕ್ಕೆ
Follow us
Prajwal Kumar NY
| Updated By: ಸಾಧು ಶ್ರೀನಾಥ್​

Updated on: Nov 21, 2023 | 1:35 PM

ಬೆಂಗಳೂರು, ನವೆಂಬರ್ 21: ಪೊಲೀಸರು (Bangalore police) ಸೆಲೆಬ್ರಿಟಿ ಮನೆಗಳ್ಳನನ್ನು ಬಂಧಿಸಿದ್ದು, 70 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ (gold) ವಶಪಡಿಸಿಕೊಳ್ಳಲಾಗಿದೆ. ಕಾರ್ತಿಕ್ ಅಲಿಯಾಸ್ ಎಸ್ಕೇಪ್ ಕಾರ್ತಿಕ್ ಅರೆಸ್ಟ್ ಆದವ. ಬೆಂಗಳೂರು, ಚೆನ್ನೈ, ತಿರುಪತಿ ಸೇರಿ ವಿವಿಧ ರಾಜ್ಯದಲ್ಲಿ ಈತ ಖ್ಯಾತನಾಮರ ಮನೆಗಳಲ್ಲಿ ಕಳ್ಳತನ (house theft) ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಬೆಂಗಳೂರೊಂದರಲ್ಲೇ ಆರೋಪಿ ವಿರುದ್ಧ 83ಕ್ಕೂ ಹೆಚ್ಚು ಪ್ರಕರಣಗಳಿವೆ. ಅರೋಪಿ ವಿರುದ್ಧ ನ್ಯಾಯಾಲಯದಲ್ಲಿ 18 ಅರೆಸ್ಟ್ ವಾರೆಂಟ್ ಬಾಕಿ ಇವೆ.

ಆರೋಪಿ ಕಾರ್ತಿಕ್ ಈ ಹಿಂದೆ ಇಬ್ಬರ ಜೊತೆ ಕೊಲೆ ಕೇಸ್​​ನಲ್ಲಿ ಭಾಗಿಯಾಗಿದ್ದ. ಒಂಟಿ ಮನೆ, ಬೀಗ ಹಾಕಿದ್ದ ಮನೆಗಳನ್ನು ನೋಡಿ ಕಳ್ಳತನ ಮಾಡ್ತಿದ್ದ. ಕಾರ್ತಿಕ್ ಇತ್ತೀಚೆಗೆ ಇಬ್ಬರು ಸಹಚರರೊಂದಿಗೆ ಕಳ್ಳತನಕ್ಕೆ ಯತ್ನಿಸಿದ್ದ. ಸದ್ಯ ಆರೋಪಿ ಕಾರ್ತಿಕ್​​ನನ್ನ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. 70 ಲಕ್ಷ ರೂಪಾಯಿ ಮೌಲ್ಯದ ಒಂದು ಕೆಜಿ ಇನ್ನೂರು ಗ್ರಾಂ ಚಿನ್ನ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಒಬ್ಬಂಟಿಯಾಗಿ 6 ತಿಂಗಳಲ್ಲಿ 15 ಮನೆ ಲೂಟಿ… ಬೇಲ್ ಮೇಲೆ ಬಂದಿದ್ದ ಡಿಜೆ ಹಳ್ಳಿ ಖದೀಮನ ಕೈ ಚಳಕ ನೋಡಿ ಹೊಸಕೋಟೆ ಪೊಲೀಸರಿಗೇ ಶಾಕ್

ಮನೆ ಕೆಲಸದವನಿಂದ ಕಳವು: ಬೆಂಗಳೂರಿನ ಬಸವೇಶ್ವರ ನಗರ ಪೊಲೀಸರು ಶ್ರೀನಿವಾಸ್ ಎಂಬಾತನನ್ನು ಬಂಧಿಸಿದ್ದಾರೆ. ಸುನೀಲ್‌ ಎಂಬುವರ ಮನೆಯಲ್ಲಿ ಶ್ರೀನಿವಾಸ್ ಕಳವು ಮಾಡಿದ್ದ. ಆರೋಪಿ ಹೋಟಲ್ ವ್ಯವಹಾರ ಮಾಡಿ ಲಾಸ್ ಮಾಡಿಕೊಂಡಿದ್ದ. ಶ್ರೀನಿವಾಸ್, ಸುನೀಲ್ ಮನೆಯಲ್ಲಿ ಕೆಲಸ ಮಾಡ್ತಿದ್ದ. ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ 97 ಗ್ರಾಂ ಚಿನ್ನದ ಆಭರಣ ಕದಿದ್ದ. ಬಸವೇಶ್ವರನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್