AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Police: ಕಾಮಿಡಿಯನ್ ಮುನಾವರ್ ಫಾರುಕಿ ಕಾರ್ಯಕ್ರಮ ಕ್ಯಾನ್ಸಲ್ ಮಾಡಿದ ಬೆಂಗಳೂರು ಪೊಲೀಸರು

ಮುನ್ನಾವರ್ ಫಾರುಕಿ ಅವರು ಜೆಪಿ ನಗರದ ಎಮ್ ಎಲ್ ಆರ್ ಕನ್ ವೆನ್ಷನ್ ಹಾಲ್ ನಲ್ಲಿ ಅಯೋಜನೆ ಮಾಡಿದ್ದರು. ಆದರೆ ಅದಕ್ಕೆ ಯಾವುದೇ ಅನುಮತಿಯನ್ನು ಪಡೆದಿರಲಿಲ್ಲ. ಹಾಗಾಗಿ ಅದನ್ನು ಕ್ಯಾನ್ಸಲ್ ಮಾಡಲಾಗಿದೆ - ಬೆಂಗಳೂರು ಪೊಲೀಸರು

Bangalore Police: ಕಾಮಿಡಿಯನ್ ಮುನಾವರ್ ಫಾರುಕಿ ಕಾರ್ಯಕ್ರಮ ಕ್ಯಾನ್ಸಲ್ ಮಾಡಿದ ಬೆಂಗಳೂರು ಪೊಲೀಸರು
ಕಾಮಿಡಿಯನ್ ಮುನಾವರ್ ಫಾರುಕಿ ಕಾರ್ಯಕ್ರಮ ಕ್ಯಾನ್ಸಲ್ ಮಾಡಿದ ಬೆಂಗಳೂರು ಪೊಲೀಸರು
TV9 Web
| Updated By: ಸಾಧು ಶ್ರೀನಾಥ್​|

Updated on: Aug 19, 2022 | 2:57 PM

Share

ಬೆಂಗಳೂರು: ಬೆಂಗಳೂರು ಪೊಲೀಸರು (Bangalore Police) ಬೆಂಗಳೂರಲ್ಲಿ ಜೆಪಿ ನಗರದ ಎಮ್ ಎಲ್ ಆರ್ ಕನ್ ವೆನ್ಷನ್ ಹಾಲ್ ನಲ್ಲಿ ಅಯೋಜನೆ ಮಾಡಿದ್ದ ಕಾಮಿಡಿಯನ್ ಮುನಾವರ್ ಫಾರುಕಿ (Comedian Munawar Faruqui) ಕಾರ್ಯಕ್ರಮವನ್ನು ರದ್ದು ಪಡಿಸಿದ್ದಾರೆ.

ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್ ಈ ಕುರಿತು ಮಾಹಿತಿ ನೀಡಿದ್ದು, ಕಾಮಿಡಿಯನ್ ಮುನ್ನಾವರ್ ಫಾರುಕಿ ಅವರು ಜೆಪಿ ನಗರದ ಎಮ್ ಎಲ್ ಆರ್ ಕನ್ ವೆನ್ಷನ್ ಹಾಲ್ ನಲ್ಲಿ ಅಯೋಜನೆ ಮಾಡಿದ್ದರು. ಆದರೆ ಅದಕ್ಕೆ ಯಾವುದೇ ಅನುಮತಿಯನ್ನು ಪಡೆದಿರಲಿಲ್ಲ. ಹಾಗಾಗಿ ಅದನ್ನು ಕ್ಯಾನ್ಸಲ್ ಮಾಡಲಾಗಿದೆ. ಎಷ್ಟು ಜನಕ್ಕೆ ಆಯೋಜನೆ ಮಾಡಿದರು ಅನ್ನೋ ಮಾಹಿತಿ ‌ಇಲ್ಲ. ಬುಕ್ ಮೈ ಶೋ ನಲ್ಲಿ ಮುನಾವರ್ ಫಾರುಕಿ ಪ್ರೋಗ್ರಾಂ ಅಂತಷ್ಟೇ ಇತ್ತು. ಈಗ್ಲೇ ಈ ಪ್ರೋಗ್ರಾಂ ಕ್ಯಾನ್ಸಲ್ ಮಾಡಲಾಗಿದೆ ಎಂದು ಹೇಳಿದರು.

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​