AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Police: ಕಾಮಿಡಿಯನ್ ಮುನಾವರ್ ಫಾರುಕಿ ಕಾರ್ಯಕ್ರಮ ಕ್ಯಾನ್ಸಲ್ ಮಾಡಿದ ಬೆಂಗಳೂರು ಪೊಲೀಸರು

ಮುನ್ನಾವರ್ ಫಾರುಕಿ ಅವರು ಜೆಪಿ ನಗರದ ಎಮ್ ಎಲ್ ಆರ್ ಕನ್ ವೆನ್ಷನ್ ಹಾಲ್ ನಲ್ಲಿ ಅಯೋಜನೆ ಮಾಡಿದ್ದರು. ಆದರೆ ಅದಕ್ಕೆ ಯಾವುದೇ ಅನುಮತಿಯನ್ನು ಪಡೆದಿರಲಿಲ್ಲ. ಹಾಗಾಗಿ ಅದನ್ನು ಕ್ಯಾನ್ಸಲ್ ಮಾಡಲಾಗಿದೆ - ಬೆಂಗಳೂರು ಪೊಲೀಸರು

Bangalore Police: ಕಾಮಿಡಿಯನ್ ಮುನಾವರ್ ಫಾರುಕಿ ಕಾರ್ಯಕ್ರಮ ಕ್ಯಾನ್ಸಲ್ ಮಾಡಿದ ಬೆಂಗಳೂರು ಪೊಲೀಸರು
ಕಾಮಿಡಿಯನ್ ಮುನಾವರ್ ಫಾರುಕಿ ಕಾರ್ಯಕ್ರಮ ಕ್ಯಾನ್ಸಲ್ ಮಾಡಿದ ಬೆಂಗಳೂರು ಪೊಲೀಸರು
TV9 Web
| Edited By: |

Updated on: Aug 19, 2022 | 2:57 PM

Share

ಬೆಂಗಳೂರು: ಬೆಂಗಳೂರು ಪೊಲೀಸರು (Bangalore Police) ಬೆಂಗಳೂರಲ್ಲಿ ಜೆಪಿ ನಗರದ ಎಮ್ ಎಲ್ ಆರ್ ಕನ್ ವೆನ್ಷನ್ ಹಾಲ್ ನಲ್ಲಿ ಅಯೋಜನೆ ಮಾಡಿದ್ದ ಕಾಮಿಡಿಯನ್ ಮುನಾವರ್ ಫಾರುಕಿ (Comedian Munawar Faruqui) ಕಾರ್ಯಕ್ರಮವನ್ನು ರದ್ದು ಪಡಿಸಿದ್ದಾರೆ.

ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್ ಈ ಕುರಿತು ಮಾಹಿತಿ ನೀಡಿದ್ದು, ಕಾಮಿಡಿಯನ್ ಮುನ್ನಾವರ್ ಫಾರುಕಿ ಅವರು ಜೆಪಿ ನಗರದ ಎಮ್ ಎಲ್ ಆರ್ ಕನ್ ವೆನ್ಷನ್ ಹಾಲ್ ನಲ್ಲಿ ಅಯೋಜನೆ ಮಾಡಿದ್ದರು. ಆದರೆ ಅದಕ್ಕೆ ಯಾವುದೇ ಅನುಮತಿಯನ್ನು ಪಡೆದಿರಲಿಲ್ಲ. ಹಾಗಾಗಿ ಅದನ್ನು ಕ್ಯಾನ್ಸಲ್ ಮಾಡಲಾಗಿದೆ. ಎಷ್ಟು ಜನಕ್ಕೆ ಆಯೋಜನೆ ಮಾಡಿದರು ಅನ್ನೋ ಮಾಹಿತಿ ‌ಇಲ್ಲ. ಬುಕ್ ಮೈ ಶೋ ನಲ್ಲಿ ಮುನಾವರ್ ಫಾರುಕಿ ಪ್ರೋಗ್ರಾಂ ಅಂತಷ್ಟೇ ಇತ್ತು. ಈಗ್ಲೇ ಈ ಪ್ರೋಗ್ರಾಂ ಕ್ಯಾನ್ಸಲ್ ಮಾಡಲಾಗಿದೆ ಎಂದು ಹೇಳಿದರು.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?