AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Police: ಅನಾಥ ಶವಕ್ಕೆ ಅಂತ್ಯ ಸಂಸ್ಕಾರ ನೆರವೇರಿಸಿ, ಮಾನವೀಯತೆ-ಕರ್ತವ್ಯ ನಿಷ್ಠೆ ಮೆರೆದ ಬೆಂಗಳೂರು ಪೊಲೀಸರು!

ಕರ್ನಾಟಕ ಪೊಲೀಸ್​ ಅಂದರೆ ಇಡೀ ದೇಶವೇ ನಮ್ಮತ್ತ ತಿರುಗಿ ನೋಡುತ್ತದೆ. ಅಂತಹ ಛಾತಿ, ದಕ್ಷತೆ, ಕಾರ್ಯತತ್ಪರತೆ ನಮ್ಮ ಪೊಲೀಸರಲ್ಲಿ ತುಂಬಿತುಳುಕುತ್ತದೆ. ಆದರೆ ಇತ್ತೀಚೆಗೆ ಅನ್ಯ ಕಾರಣಗಳಿಗಾಗಿ ನಮ್ಮ ಕರ್ನಾಟಕ ಪೊಲೀಸರ ಈ ವರ್ಚಸ್ಸಿಗೆ ಪೆಟ್ಟು ಬಿದ್ದಿರುವುದು, ಧಕ್ಕೆಯೊದಗಿರುವುದು ಸುಳ್ಳಲ್ಲ. ಆದರೂ ನಮ್ಮ ಪೊಲೀಸರು ತಮ್ಮಲ್ಲಿ ಆ ದಕ್ಷತೆ, ಮಾನವೀಯ ಗುಣಗಳು ನಶಿಸಿಲ್ಲ ಎಂಬುದನ್ನು ಸಾಬೀತುಪಡಿಸುವ ಘಟನೆಯೊಂದು ಇಂದು ರಾಜಧಾನಿಯಲ್ಲಿ ನಡೆದಿದೆ.

Bangalore Police: ಅನಾಥ ಶವಕ್ಕೆ ಅಂತ್ಯ ಸಂಸ್ಕಾರ ನೆರವೇರಿಸಿ, ಮಾನವೀಯತೆ-ಕರ್ತವ್ಯ ನಿಷ್ಠೆ ಮೆರೆದ ಬೆಂಗಳೂರು ಪೊಲೀಸರು!
ಅನಾಥ ಶವಕ್ಕೆ ಅಂತ್ಯಸಂಸ್ಕಾರ ನೆರವೇರಿಸಿ, ಕರ್ತವ್ಯ ನಿಷ್ಠೆ ಮೆರೆದ ಬೆಂಗಳೂರು ಪೊಲೀಸರು!
TV9 Web
| Edited By: |

Updated on:May 11, 2022 | 8:58 PM

Share

ಬೆಂಗಳೂರು: ಕರ್ನಾಟಕ ಪೊಲೀಸ್​ ಅಂದರೆ ಇಡೀ ದೇಶವೇ ನಮ್ಮತ್ತ ತಿರುಗಿ ನೋಡುತ್ತದೆ. ಅಂತಹ ಛಾತಿ, ದಕ್ಷತೆ, ಕಾರ್ಯತತ್ಪರತೆ ನಮ್ಮ ಪೊಲೀಸರಲ್ಲಿ ತುಂಬಿತುಳುಕುತ್ತದೆ. ಆದರೆ ಇತ್ತೀಚೆಗೆ ಅನ್ಯ ಕಾರಣಗಳಿಗಾಗಿ ನಮ್ಮ ಕರ್ನಾಟಕ ಪೊಲೀಸರ ಈ ವರ್ಚಸ್ಸಿಗೆ ಪೆಟ್ಟು ಬಿದ್ದಿರುವುದು, ಧಕ್ಕೆಯೊದಗಿರುವುದು ಸುಳ್ಳಲ್ಲ. ಆದರೂ ನಮ್ಮ ಪೊಲೀಸರು ತಮ್ಮಲ್ಲಿ ಆ ದಕ್ಷತೆ, ಮಾನವೀಯ ಗುಣಗಳು ನಶಿಸಿಲ್ಲ ಎಂಬುದನ್ನು ಸಾಬೀತುಪಡಿಸುವ ಘಟನೆಯೊಂದು ಇಂದು ರಾಜಧಾನಿಯಲ್ಲಿ (bangalore police) ನಡೆದಿದೆ. ಅನಾಥ ಶವಕ್ಕೆ ಅಂತ್ಯಸಂಸ್ಕಾರ (orphan dead body) ನೆರವೇರಿಸಿ, ಮಾನವೀಯತೆ ಮೆರೆದದಿದ್ದಾರೆ ಅಮೃತಹಳ್ಳಿ ಠಾಣಾ ಪೊಲೀಸ್​​ ಸಿಬ್ಬಂದಿ (amruthahalli police). ಮರಣೋತ್ತರ ಪರೀಕ್ಷೆ ಮಾಡಿಸಿ, ಕಲ್ಲಪಲ್ಲಿ ಸ್ಮಶಾನದಲ್ಲಿ ಅಂತ್ಯಸಂಸ್ಕಾರ (last rites) ನಡೆಸಲಾಗಿದೆ.

ಬೆಂಗಳೂರಿನ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮೇ 4ರಂದು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದ 55 ವರ್ಷದ ವ್ಯಕ್ತಿಯನ್ನ ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದಾಗ ಆತ ಮೃತಪಟ್ಟಿದ್ದರು. ಕುಟುಂಬದ ಬಗ್ಗೆ ವಿಚಾರಿಸಿದಾಗ ಮೃತ ವ್ಯಕ್ತಿ ಅನಾಥ ಎಂದು ತಿಳಿದುಬಂದಿತ್ತು. ನಂತರ ಮರಣೋತ್ತರ ಪರೀಕ್ಷೆ ಮಾಡಿಸಿದ ಅಮೃತಹಳ್ಳಿ ಠಾಣಾ ಸಿಬ್ಬಂದಿ ಮುಂದೆ ನಿಂತು ಕಲ್ಲಪಲ್ಲಿ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ಅಂತ್ಯಸಂಸ್ಕಾರ ನೆರವೇರಿಸಿದ ಸಿಬ್ಬಂದಿಗಳಾದ ಸಿದ್ದನಗೌಡ ಮತ್ತು ಭೀಮಾಶಂಕರ ಅವರುಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಅಂದಹಾಗೆ ಅನಾಥ ಶವಗಳಿಗೆ ಅಂತ್ಯಸಂಸ್ಕಾರ ನೆರವೇರಿಸುವುದು ಪೊಲೀಸರ ಕರ್ತವ್ಯದ ಒಂದು ಭಾಗವಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:54 pm, Wed, 11 May 22

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​