AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Police: ಅನಾಥ ಶವಕ್ಕೆ ಅಂತ್ಯ ಸಂಸ್ಕಾರ ನೆರವೇರಿಸಿ, ಮಾನವೀಯತೆ-ಕರ್ತವ್ಯ ನಿಷ್ಠೆ ಮೆರೆದ ಬೆಂಗಳೂರು ಪೊಲೀಸರು!

ಕರ್ನಾಟಕ ಪೊಲೀಸ್​ ಅಂದರೆ ಇಡೀ ದೇಶವೇ ನಮ್ಮತ್ತ ತಿರುಗಿ ನೋಡುತ್ತದೆ. ಅಂತಹ ಛಾತಿ, ದಕ್ಷತೆ, ಕಾರ್ಯತತ್ಪರತೆ ನಮ್ಮ ಪೊಲೀಸರಲ್ಲಿ ತುಂಬಿತುಳುಕುತ್ತದೆ. ಆದರೆ ಇತ್ತೀಚೆಗೆ ಅನ್ಯ ಕಾರಣಗಳಿಗಾಗಿ ನಮ್ಮ ಕರ್ನಾಟಕ ಪೊಲೀಸರ ಈ ವರ್ಚಸ್ಸಿಗೆ ಪೆಟ್ಟು ಬಿದ್ದಿರುವುದು, ಧಕ್ಕೆಯೊದಗಿರುವುದು ಸುಳ್ಳಲ್ಲ. ಆದರೂ ನಮ್ಮ ಪೊಲೀಸರು ತಮ್ಮಲ್ಲಿ ಆ ದಕ್ಷತೆ, ಮಾನವೀಯ ಗುಣಗಳು ನಶಿಸಿಲ್ಲ ಎಂಬುದನ್ನು ಸಾಬೀತುಪಡಿಸುವ ಘಟನೆಯೊಂದು ಇಂದು ರಾಜಧಾನಿಯಲ್ಲಿ ನಡೆದಿದೆ.

Bangalore Police: ಅನಾಥ ಶವಕ್ಕೆ ಅಂತ್ಯ ಸಂಸ್ಕಾರ ನೆರವೇರಿಸಿ, ಮಾನವೀಯತೆ-ಕರ್ತವ್ಯ ನಿಷ್ಠೆ ಮೆರೆದ ಬೆಂಗಳೂರು ಪೊಲೀಸರು!
ಅನಾಥ ಶವಕ್ಕೆ ಅಂತ್ಯಸಂಸ್ಕಾರ ನೆರವೇರಿಸಿ, ಕರ್ತವ್ಯ ನಿಷ್ಠೆ ಮೆರೆದ ಬೆಂಗಳೂರು ಪೊಲೀಸರು!
TV9 Web
| Edited By: |

Updated on:May 11, 2022 | 8:58 PM

Share

ಬೆಂಗಳೂರು: ಕರ್ನಾಟಕ ಪೊಲೀಸ್​ ಅಂದರೆ ಇಡೀ ದೇಶವೇ ನಮ್ಮತ್ತ ತಿರುಗಿ ನೋಡುತ್ತದೆ. ಅಂತಹ ಛಾತಿ, ದಕ್ಷತೆ, ಕಾರ್ಯತತ್ಪರತೆ ನಮ್ಮ ಪೊಲೀಸರಲ್ಲಿ ತುಂಬಿತುಳುಕುತ್ತದೆ. ಆದರೆ ಇತ್ತೀಚೆಗೆ ಅನ್ಯ ಕಾರಣಗಳಿಗಾಗಿ ನಮ್ಮ ಕರ್ನಾಟಕ ಪೊಲೀಸರ ಈ ವರ್ಚಸ್ಸಿಗೆ ಪೆಟ್ಟು ಬಿದ್ದಿರುವುದು, ಧಕ್ಕೆಯೊದಗಿರುವುದು ಸುಳ್ಳಲ್ಲ. ಆದರೂ ನಮ್ಮ ಪೊಲೀಸರು ತಮ್ಮಲ್ಲಿ ಆ ದಕ್ಷತೆ, ಮಾನವೀಯ ಗುಣಗಳು ನಶಿಸಿಲ್ಲ ಎಂಬುದನ್ನು ಸಾಬೀತುಪಡಿಸುವ ಘಟನೆಯೊಂದು ಇಂದು ರಾಜಧಾನಿಯಲ್ಲಿ (bangalore police) ನಡೆದಿದೆ. ಅನಾಥ ಶವಕ್ಕೆ ಅಂತ್ಯಸಂಸ್ಕಾರ (orphan dead body) ನೆರವೇರಿಸಿ, ಮಾನವೀಯತೆ ಮೆರೆದದಿದ್ದಾರೆ ಅಮೃತಹಳ್ಳಿ ಠಾಣಾ ಪೊಲೀಸ್​​ ಸಿಬ್ಬಂದಿ (amruthahalli police). ಮರಣೋತ್ತರ ಪರೀಕ್ಷೆ ಮಾಡಿಸಿ, ಕಲ್ಲಪಲ್ಲಿ ಸ್ಮಶಾನದಲ್ಲಿ ಅಂತ್ಯಸಂಸ್ಕಾರ (last rites) ನಡೆಸಲಾಗಿದೆ.

ಬೆಂಗಳೂರಿನ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮೇ 4ರಂದು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದ 55 ವರ್ಷದ ವ್ಯಕ್ತಿಯನ್ನ ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದಾಗ ಆತ ಮೃತಪಟ್ಟಿದ್ದರು. ಕುಟುಂಬದ ಬಗ್ಗೆ ವಿಚಾರಿಸಿದಾಗ ಮೃತ ವ್ಯಕ್ತಿ ಅನಾಥ ಎಂದು ತಿಳಿದುಬಂದಿತ್ತು. ನಂತರ ಮರಣೋತ್ತರ ಪರೀಕ್ಷೆ ಮಾಡಿಸಿದ ಅಮೃತಹಳ್ಳಿ ಠಾಣಾ ಸಿಬ್ಬಂದಿ ಮುಂದೆ ನಿಂತು ಕಲ್ಲಪಲ್ಲಿ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ಅಂತ್ಯಸಂಸ್ಕಾರ ನೆರವೇರಿಸಿದ ಸಿಬ್ಬಂದಿಗಳಾದ ಸಿದ್ದನಗೌಡ ಮತ್ತು ಭೀಮಾಶಂಕರ ಅವರುಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಅಂದಹಾಗೆ ಅನಾಥ ಶವಗಳಿಗೆ ಅಂತ್ಯಸಂಸ್ಕಾರ ನೆರವೇರಿಸುವುದು ಪೊಲೀಸರ ಕರ್ತವ್ಯದ ಒಂದು ಭಾಗವಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:54 pm, Wed, 11 May 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?