AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Police: ಅನಾಥ ಶವಕ್ಕೆ ಅಂತ್ಯ ಸಂಸ್ಕಾರ ನೆರವೇರಿಸಿ, ಮಾನವೀಯತೆ-ಕರ್ತವ್ಯ ನಿಷ್ಠೆ ಮೆರೆದ ಬೆಂಗಳೂರು ಪೊಲೀಸರು!

ಕರ್ನಾಟಕ ಪೊಲೀಸ್​ ಅಂದರೆ ಇಡೀ ದೇಶವೇ ನಮ್ಮತ್ತ ತಿರುಗಿ ನೋಡುತ್ತದೆ. ಅಂತಹ ಛಾತಿ, ದಕ್ಷತೆ, ಕಾರ್ಯತತ್ಪರತೆ ನಮ್ಮ ಪೊಲೀಸರಲ್ಲಿ ತುಂಬಿತುಳುಕುತ್ತದೆ. ಆದರೆ ಇತ್ತೀಚೆಗೆ ಅನ್ಯ ಕಾರಣಗಳಿಗಾಗಿ ನಮ್ಮ ಕರ್ನಾಟಕ ಪೊಲೀಸರ ಈ ವರ್ಚಸ್ಸಿಗೆ ಪೆಟ್ಟು ಬಿದ್ದಿರುವುದು, ಧಕ್ಕೆಯೊದಗಿರುವುದು ಸುಳ್ಳಲ್ಲ. ಆದರೂ ನಮ್ಮ ಪೊಲೀಸರು ತಮ್ಮಲ್ಲಿ ಆ ದಕ್ಷತೆ, ಮಾನವೀಯ ಗುಣಗಳು ನಶಿಸಿಲ್ಲ ಎಂಬುದನ್ನು ಸಾಬೀತುಪಡಿಸುವ ಘಟನೆಯೊಂದು ಇಂದು ರಾಜಧಾನಿಯಲ್ಲಿ ನಡೆದಿದೆ.

Bangalore Police: ಅನಾಥ ಶವಕ್ಕೆ ಅಂತ್ಯ ಸಂಸ್ಕಾರ ನೆರವೇರಿಸಿ, ಮಾನವೀಯತೆ-ಕರ್ತವ್ಯ ನಿಷ್ಠೆ ಮೆರೆದ ಬೆಂಗಳೂರು ಪೊಲೀಸರು!
ಅನಾಥ ಶವಕ್ಕೆ ಅಂತ್ಯಸಂಸ್ಕಾರ ನೆರವೇರಿಸಿ, ಕರ್ತವ್ಯ ನಿಷ್ಠೆ ಮೆರೆದ ಬೆಂಗಳೂರು ಪೊಲೀಸರು!
TV9 Web
| Updated By: ಸಾಧು ಶ್ರೀನಾಥ್​|

Updated on:May 11, 2022 | 8:58 PM

Share

ಬೆಂಗಳೂರು: ಕರ್ನಾಟಕ ಪೊಲೀಸ್​ ಅಂದರೆ ಇಡೀ ದೇಶವೇ ನಮ್ಮತ್ತ ತಿರುಗಿ ನೋಡುತ್ತದೆ. ಅಂತಹ ಛಾತಿ, ದಕ್ಷತೆ, ಕಾರ್ಯತತ್ಪರತೆ ನಮ್ಮ ಪೊಲೀಸರಲ್ಲಿ ತುಂಬಿತುಳುಕುತ್ತದೆ. ಆದರೆ ಇತ್ತೀಚೆಗೆ ಅನ್ಯ ಕಾರಣಗಳಿಗಾಗಿ ನಮ್ಮ ಕರ್ನಾಟಕ ಪೊಲೀಸರ ಈ ವರ್ಚಸ್ಸಿಗೆ ಪೆಟ್ಟು ಬಿದ್ದಿರುವುದು, ಧಕ್ಕೆಯೊದಗಿರುವುದು ಸುಳ್ಳಲ್ಲ. ಆದರೂ ನಮ್ಮ ಪೊಲೀಸರು ತಮ್ಮಲ್ಲಿ ಆ ದಕ್ಷತೆ, ಮಾನವೀಯ ಗುಣಗಳು ನಶಿಸಿಲ್ಲ ಎಂಬುದನ್ನು ಸಾಬೀತುಪಡಿಸುವ ಘಟನೆಯೊಂದು ಇಂದು ರಾಜಧಾನಿಯಲ್ಲಿ (bangalore police) ನಡೆದಿದೆ. ಅನಾಥ ಶವಕ್ಕೆ ಅಂತ್ಯಸಂಸ್ಕಾರ (orphan dead body) ನೆರವೇರಿಸಿ, ಮಾನವೀಯತೆ ಮೆರೆದದಿದ್ದಾರೆ ಅಮೃತಹಳ್ಳಿ ಠಾಣಾ ಪೊಲೀಸ್​​ ಸಿಬ್ಬಂದಿ (amruthahalli police). ಮರಣೋತ್ತರ ಪರೀಕ್ಷೆ ಮಾಡಿಸಿ, ಕಲ್ಲಪಲ್ಲಿ ಸ್ಮಶಾನದಲ್ಲಿ ಅಂತ್ಯಸಂಸ್ಕಾರ (last rites) ನಡೆಸಲಾಗಿದೆ.

ಬೆಂಗಳೂರಿನ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮೇ 4ರಂದು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದ 55 ವರ್ಷದ ವ್ಯಕ್ತಿಯನ್ನ ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದಾಗ ಆತ ಮೃತಪಟ್ಟಿದ್ದರು. ಕುಟುಂಬದ ಬಗ್ಗೆ ವಿಚಾರಿಸಿದಾಗ ಮೃತ ವ್ಯಕ್ತಿ ಅನಾಥ ಎಂದು ತಿಳಿದುಬಂದಿತ್ತು. ನಂತರ ಮರಣೋತ್ತರ ಪರೀಕ್ಷೆ ಮಾಡಿಸಿದ ಅಮೃತಹಳ್ಳಿ ಠಾಣಾ ಸಿಬ್ಬಂದಿ ಮುಂದೆ ನಿಂತು ಕಲ್ಲಪಲ್ಲಿ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ಅಂತ್ಯಸಂಸ್ಕಾರ ನೆರವೇರಿಸಿದ ಸಿಬ್ಬಂದಿಗಳಾದ ಸಿದ್ದನಗೌಡ ಮತ್ತು ಭೀಮಾಶಂಕರ ಅವರುಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಅಂದಹಾಗೆ ಅನಾಥ ಶವಗಳಿಗೆ ಅಂತ್ಯಸಂಸ್ಕಾರ ನೆರವೇರಿಸುವುದು ಪೊಲೀಸರ ಕರ್ತವ್ಯದ ಒಂದು ಭಾಗವಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:54 pm, Wed, 11 May 22

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ