AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Power Cut: ಬೆಂಗಳೂರಿಗರೇ‌ ಗಮನಿಸಿ; ಇಂದು ಈ ಕೆಲವು ಏರಿಯಾಗಳಲ್ಲಿ ಪವರ್ ಕಟ್ ಆಗಲಿದೆ!

Power cut in Bangalore: ಇಂದು ಬೆಂಗಳೂರಿನ ಈ ಕೆಲವು ಏರಿಯಾಗಳಲ್ಲಿ ಪವರ್​ ಕಟ್​ ಆಗಲಿದೆ. ಯಾವ ಯಾವ ಏರಿಯಾಗಳಲ್ಲಿ ವಿದ್ಯುತ್​ ಕಡಿತ ಉಂಟಾಗಲಿದೆ ಗಮನಿಸಿ.

Bengaluru Power Cut: ಬೆಂಗಳೂರಿಗರೇ‌ ಗಮನಿಸಿ; ಇಂದು ಈ ಕೆಲವು ಏರಿಯಾಗಳಲ್ಲಿ ಪವರ್ ಕಟ್ ಆಗಲಿದೆ!
ಪವರ್​ ಕಟ್​
TV9 Web
| Edited By: |

Updated on:Nov 16, 2021 | 11:03 AM

Share

ಬೆಂಗಳೂರು: ನಗರದಾದ್ಯಂತ ಯೋಜನಾ ಕಾಮಗಾರಿಗಳ ವಿಳಂಬದಿಂದಾಗಿ ನವೆಂಬರ್ 15 ರಿಂದ 17 ರವರೆಗೆ (ಸೋಮವಾರದಿಂದ ಬುಧವಾರ) ಬೆಂಗಳೂರಿನ ಕೆಲವು ಏರಿಯಾಗಳಲ್ಲಿ ವಿದ್ಯತ್ ಕಡಿತ ಉಂಟಾಗಲಿದೆ. ಬೆಂಗಳೂರು ಎಲೆಕ್ಟ್ರಿಕ್ ಸಪ್ಲೈ ಕಂಪನಿ (BESCOM) ಮತ್ತು ಕರ್ನಾಟಕ ಪವರ್ ಟ್ರಾನ್ಸ್​ಮಿಷನ್​ ಕಾರ್ಪೊರೇಷನ್ ಲಿಮಿಟೆಡ್ (KPTCL) ಕೈಗೊಂಡಿರುವ ಕೇಬಲ್ ಪರಿವರ್ತನೆಯ ಕೆಲಸದಿಂದ ಹಲವು ಏರಿಯಾಗಳಲ್ಲಿ ಇಂದು ಪವರ್ ಕಟ್ ಎದುರಾಗಲಿದೆ.

ಬೆಂಗಳೂರಿನಲ್ಲಿ ಇಂದು ಮಂಗಳವಾರ (ನವೆಂಬರ್ 16) ಎಚ್ಎಸ್ಆರ್ ಲೇಔಟ್, ವೀವರ್ಸ್ ಕಾಲೋನಿ, ಕೃಷ್ಣಪ್ಪ ಲೇಔಟ್, ಬಿಡಿಎ ಅಂಜನಾಪುರ, ಆವಲಹಳ್ಳಿ ಸೇರಿದಂತೆ ಮೀನಾಕ್ಷಿ ಲೇಔಟ್​ನಲ್ಲಿ ಪವರ್ ಕಟ್ ಉಂಟಾಗಲಿದೆ. ನಾಳೆ ಬುಧವಾರ (ನವೆಂಬರ್ 17)ರಂದು ಬೆಂಗಳೂರಿನ 4ನೇ ಮೇನ್ ಎಚ್ಎಸ್ಆರ್ ಲೇಔಟ್ 17 ಕ್ರಾಸ್, ಅಂಜನಾಪುರ ಮೂರನೇ ಬ್ಲಾಕ್, ಜಯರಾಮ ರೆಡ್ಡಿ ಲೇಔಟ್, ರಾಘವನ್ ಪಾಳ್ಯ, ಸಹಾರ ಬೇಕರಿ ರಸ್ತೆ, ಆವಲಹಳ್ಳಿ ಸೇರಿದಂತೆ ಜಿಬಿ ಪಾಳ್ಯ ರಸ್ತೆಯಲ್ಲಿ ವಿದ್ಯುತ್ ಕಡಿತವಾಗಲಿದೆ.

ನಿನ್ನೆ ಸೋಮವಾರ (ನವೆಂಬರ್ 15)ರಂದು ಬೆಂಗಳೂರಿನ ಎಸ್​ಬಿಐ ಲೇಔಟ್, ಆವಲಹಳ್ಳಿ, ಮೀನಾಕ್ಷಿ ಲೇಔಟ್, ವೆಂಕಟಪುರ, ಟೀಚರ್ಸ್ ಕಾಲೋನಿ, ಎಚ್ಎಸ್ಆರ್ ಸೆಕ್ಟರ್ 5 ಮತ್ತು ಜಕ್ಕಸಂದ್ರದಲ್ಲಿ ವಿದ್ಯುತ್ ಕಡಿತ ಉಂಟಾಗಿತ್ತು.

ಕಲ್ಲಿದ್ದಲು ಕೊರತೆ, ಕರ್ನಾಟಕದಲ್ಲಿ ವಿದ್ಯುತ್ ಕಡಿತದ ಭೀತಿಯಿದ್ದರೆ, ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ನಡೆಯತ್ತಿರುವ ಕಾಮಗಾರಿಗಳಿಂದಾಗಿ ವಿದ್ಯುತ್ ಕಡಿತ ಉಂಟಾಗಲಿದೆ. ಕೊವಿಡ್ 19 ಎರಡನೇ ಅಲೆಯಿಂದ ಮತ್ತು ಗುತ್ತಿಗೆದಾರರ ಕೆಲಸದ ವಿಳಂಬದಿಂದಾಗಿ ಹೆಚ್ಚಿನ ಯೋಜನೆಗಳ ಕೆಲಸ ಸಾಗಲು ಸಮಯ ತೆಗೆದುಕೊಂಡಿದೆ. ಕೈಗೊಂಡ ಎಲ್ಲಾ ಕೆಲಸಗಳನ್ನು ಸಂಪೂರ್ಣವಾಗಿ ಮುಗಿಸಲು ಸ್ವಲ್ಪ ಸಮಯ ಹಿಡಿಯುತ್ತದೆ ಎಂದು ಇಂಧನ ಇಲಾಖೆ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ಕುರಿತಂತೆ ಟೈಮ್ಸ್ ಆಫ್ ಇಂಡಿಯಾದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: Bengaluru Power Cut: ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದಿನಿಂದ ಬುಧವಾರದವರೆಗೆ ಪವರ್ ಕಟ್

ಬೆಂಗಳೂರಿನಲ್ಲಿ ಫೆ. 26ರವರೆಗೆ ದಿನಾ 8 ಗಂಟೆ ಪವರ್​ಕಟ್​.. ಯಾವ ಯಾವ ಏರಿಯಾಗಳಲ್ಲಿ ಪವರ್​ ಕಟ್?

Published On - 10:56 am, Tue, 16 November 21

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ