AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Power Cut: ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದು ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ಪವರ್​ ಕಟ್​​

ಇಂದು (ಡಿ.21) ನಗರದ ಕೆಲವು ಪ್ರದೇಶಗಳಲ್ಲಿ ವಿದ್ಯುತ್​ ಕಡಿತ ಉಂಟಾಗಲಿದೆ ಎಂದು ಕೆಪಿಟಿಸಿಎಲ್​ ತಿಳಿಸಿದೆ.

Bangalore Power Cut: ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದು ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ಪವರ್​ ಕಟ್​​
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 21, 2022 | 6:00 AM

Share

ಬೆಂಗಳೂರು: ಇಂದು (ಡಿ.21) ನಗರದ ಕೆಲವು ಪ್ರದೇಶಗಳಲ್ಲಿ ವಿದ್ಯುತ್​ ಕಡಿತ (Power Cut) ಉಂಟಾಗಲಿದೆ ಎಂದು ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (KPTCL) ತಿಳಿಸಿದೆ. ನಿರ್ವಹಣಾ ಸಂಬಂಧಿತ ಕಾಮಗಾರಿಗಳನ್ನು ಕೈಗೊಳ್ಳುವುದರಿಂದ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಮೂಲಸೌಕರ್ಯ ನಿರ್ವಹಣೆ ಮತ್ತು ಸುರಕ್ಷತೆ ನಿರ್ವಹಣೆ ಸಂಬಂಧಿತ ಕಾಮಗಾರಿಗಳನ್ನು ಕೈಗೊಳ್ಳಲು ವಿದ್ಯುತ್ ವ್ಯತ್ಯಯವಾಗಲಿದೆ. ಇಂದು (ಡಿ. 21) ವಿದ್ಯುತ್ ಕಡಿತವನ್ನು ಎದುರಿಸುವ ಪ್ರದೇಶಗಳು

ಕೆಟಿಪಿಸಿಎಲ್ ವೃತ್ತ ಬೆಂಗಳೂರು ಮಹಾನಗರ ವಲಯ (BMAZ) ದಕ್ಷಿಣ, ಬೆಂಗಳೂರು ಮಹಾನಗರ ವಲಯ (BRAZ) ಕೆಟಿಪಿಸಿಎಲ್‌ ವಿಭಾಗ- ದೊಡ್ಡಬಳ್ಳಾಪುರ, ಸೋಮನಹಳ್ಳಿ

ಬೆಸ್ಕಾಂ ವೃತ್ತ, ಚೆಸ್ಕಾಂ ಪೂರ್ವ, ಬಿಆರ್‌ಸಿ ಕೆಂಗೇರಿ, ಬೆಸ್ಕಾಂ ದಕ್ಷಿಣ

ಬೆಸ್ಕಾಂ ವಿಭಾಗ- ಇಂದಿರಾನಗರ, ಶಿವಾಜಿನಗರ, ನೆಲಮಂಗಲ, ಕೆಂಗೇರಿ

ಗುಂಡಮಗೆರೆ, ಹೊಸಹಳ್ಳಿ, ಸಾಸಲು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ. ಗೌರಿಬಿದನೂರು ಮತ್ತು ದೇವನಹಳ್ಳಿ ಎಚ್/ಡಬ್ಲ್ಯೂ ಪಾರ್ಕ್‌ ನಿಂದ 320 ಕಿಲೋವೋಕ್ಸ್‌ಗಳ (ಕಿವಿ) ಕೆಐಎಡಿಬಿ ಆರ್/ಎಸ್ ಪೂರೈಕೆಯಾಗುವುದರಿಂದ ಬೇರೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ.

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ