AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿ ಎಡವಟ್ಟು; ವಿದ್ಯಾರ್ಥಿ ಮೇಲೆ ರಾಡ್​ನಿಂದ ಹಲ್ಲೆ

ಶಿಕ್ಷಕಿಯೊಬ್ಬರು ಹೋಮ್ ವರ್ಕ್ ಮಾಡಿಲ್ಲ ಎಂದು ವಿದ್ಯಾರ್ಥಿ(Student) ಮೇಲೆ ಹಲ್ಲೆ ರಾಡ್​ನಿಂದ ಹಲ್ಲೆ ಮಾಡಿದ ಅಮಾನವೀಯ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಘಟನೆ ಮೂರು ದಿನಗಳ ಹಿಂದೆ ನಡೆದಿದ್ದು, ಶಾಲಾ ಆಡಳಿತ ಮಂಡಳಿಯಿಂದ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಆರೋಪ ಕೂಡ ಕೇಳಿಬಂದಿದೆ.

ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿ ಎಡವಟ್ಟು; ವಿದ್ಯಾರ್ಥಿ ಮೇಲೆ ರಾಡ್​ನಿಂದ ಹಲ್ಲೆ
ಬೆಂಗಳೂರಿನ ಖಾಸಗಿ ಶಾಲೆ ಶಿಕ್ಷಕಿಯಿಂದ ವಿದ್ಯಾರ್ಥಿ ಮೇಲೆ ಹಲ್ಲೆ
Vinay Kashappanavar
| Edited By: |

Updated on:Dec 08, 2023 | 3:59 PM

Share

ಬೆಂಗಳೂರು, ಡಿ.08: ಬೆಂಗಳೂರಿನ ಖಾಸಗಿ ಶಾಲೆ(Private School) ಯೊಂದರಲ್ಲಿ ಶಿಕ್ಷಕಿಯೊಬ್ಬರು ಹೋಮ್ ವರ್ಕ್ ಮಾಡಿಲ್ಲ ಎಂದು ವಿದ್ಯಾರ್ಥಿ(Student) ಮೇಲೆ ಹಲ್ಲೆ ರಾಡ್​ನಿಂದ ಹಲ್ಲೆ ಮಾಡಿದ ಅಮಾನವೀಯ ಘಟನೆ ನಡೆದಿದೆ. ವಿದ್ಯಾರ್ಥಿ ಅಸೈನ್ಮೆಂಟ್ ಕಂಪ್ಲೀಟ್ ಮಾಡಿಲ್ಲ ಎಂದು  ಏಳನೇ ತರಗತಿ ವಿದ್ಯಾರ್ಥಿಗೆ ರಕ್ತ ಬರುವಂತೆ ಹೊಡದಿದ್ದಾರೆ. ಕೈಗೆ ರಾಡ್​ನಲ್ಲಿ ಹೊಡೆದ ಪರಿಣಾಮ ಗಂಭೀರ ಗಾಯವಾಗಿದ್ದು, ವಿದ್ಯಾರ್ಥಿ ಕೈಗೆ ಆರು ಹೊಲಿಗೆ ಹಾಕಲಾಗಿದೆ.

ಪ್ರಕರಣ ಮುಚ್ಚಿಹಾಕಲು ಯತ್ನ ಆರೋಪ

ಇನ್ನು ಈ ಘಟನೆ ಮೂರು ದಿನಗಳ ಹಿಂದೆ ನಡೆದಿದ್ದು, ಶಾಲಾ ಆಡಳಿತ ಮಂಡಳಿಯಿಂದ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಆರೋಪ ಕೂಡ ಕೇಳಿಬಂದಿದೆ. ಸದ್ಯ ಹುಳಿಮಾವು ಸಾಯಿ ರಾಮ್ ಆಸ್ಪತ್ರೆಯಲ್ಲಿ ವಿದ್ಯಾರ್ಥಿ ಫರ್ದೀನ್​ಗೆ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ:ವಾಲಿಬಾಲ್ ಟಚ್ ಆಯ್ತು ಎಂದು ಜಗಳ; ರಾಡ್​ನಿಂದ ವಿದ್ಯಾರ್ಥಿಯಿಂದ ಮತ್ತೊಂದು ವಿದ್ಯಾರ್ಥಿ ಮೇಲೆ ಹಲ್ಲೆ

ಸೂಕ್ತ ಕ್ರಮದ ಭರವಸೆ

ಈ ಕುರಿತು ಮಾತನಾಡಿದ ಬಿಎಇ ಶಶಿಕಲಾ ಎಂಬುವವರು ‘ಲಾರ್ಡ್ಸ್ ಶಾಲೆಯ ಶಿಕ್ಷಕಿಯಿಂದ ಹಲ್ಲೆ ವಿಚಾರ ದೂರು ಬಂದಿದೆ. ಘಟನೆ ಮೂರು ದಿನಗಳ ಹಿಂದೆ ನಡೆದಿದ್ದು, ನಮಗೆ ನಿನ್ನೆ(ಡಿ. ಈ ಬಗ್ಗೆ ಮಾಹಿತಿ ಬಂದಿದೆ. ಈ ಹಿನ್ನಲೆ ಘಟನೆಯ ವಿಚಾರಣೆಗೆ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನ ಕಳುಹಿಸಿದ್ದೇವೆ. ಜೊತೆಗೆ ಶಾಲೆಗೆ ನೋಟಿಸ್ ಕೊಡುತ್ತಾ ಇದ್ದೀವಿ. ಕಂಪ್ಲೀಟ್ ವರದಿ ಪಡೆದು ಶಾಲೆಗೆ ನೋಟಿಸ್ ಕೊಟ್ಟು ಶಿಕ್ಷಕಿಯ ವಿಚಾರಣೆ ಮಾಡುತ್ತೇವೆ. ಶಾಲೆಯಿಂದ ಮಾಹಿತಿ ಬಂದ್ ಬಳಿಕ ಸೂಕ್ತ ಕ್ರಮವಹಿಸುವುದಾಗಿ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:37 pm, Fri, 8 December 23

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ