AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿ ಎಡವಟ್ಟು; ವಿದ್ಯಾರ್ಥಿ ಮೇಲೆ ರಾಡ್​ನಿಂದ ಹಲ್ಲೆ

ಶಿಕ್ಷಕಿಯೊಬ್ಬರು ಹೋಮ್ ವರ್ಕ್ ಮಾಡಿಲ್ಲ ಎಂದು ವಿದ್ಯಾರ್ಥಿ(Student) ಮೇಲೆ ಹಲ್ಲೆ ರಾಡ್​ನಿಂದ ಹಲ್ಲೆ ಮಾಡಿದ ಅಮಾನವೀಯ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಘಟನೆ ಮೂರು ದಿನಗಳ ಹಿಂದೆ ನಡೆದಿದ್ದು, ಶಾಲಾ ಆಡಳಿತ ಮಂಡಳಿಯಿಂದ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಆರೋಪ ಕೂಡ ಕೇಳಿಬಂದಿದೆ.

ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿ ಎಡವಟ್ಟು; ವಿದ್ಯಾರ್ಥಿ ಮೇಲೆ ರಾಡ್​ನಿಂದ ಹಲ್ಲೆ
ಬೆಂಗಳೂರಿನ ಖಾಸಗಿ ಶಾಲೆ ಶಿಕ್ಷಕಿಯಿಂದ ವಿದ್ಯಾರ್ಥಿ ಮೇಲೆ ಹಲ್ಲೆ
Vinay Kashappanavar
| Edited By: |

Updated on:Dec 08, 2023 | 3:59 PM

Share

ಬೆಂಗಳೂರು, ಡಿ.08: ಬೆಂಗಳೂರಿನ ಖಾಸಗಿ ಶಾಲೆ(Private School) ಯೊಂದರಲ್ಲಿ ಶಿಕ್ಷಕಿಯೊಬ್ಬರು ಹೋಮ್ ವರ್ಕ್ ಮಾಡಿಲ್ಲ ಎಂದು ವಿದ್ಯಾರ್ಥಿ(Student) ಮೇಲೆ ಹಲ್ಲೆ ರಾಡ್​ನಿಂದ ಹಲ್ಲೆ ಮಾಡಿದ ಅಮಾನವೀಯ ಘಟನೆ ನಡೆದಿದೆ. ವಿದ್ಯಾರ್ಥಿ ಅಸೈನ್ಮೆಂಟ್ ಕಂಪ್ಲೀಟ್ ಮಾಡಿಲ್ಲ ಎಂದು  ಏಳನೇ ತರಗತಿ ವಿದ್ಯಾರ್ಥಿಗೆ ರಕ್ತ ಬರುವಂತೆ ಹೊಡದಿದ್ದಾರೆ. ಕೈಗೆ ರಾಡ್​ನಲ್ಲಿ ಹೊಡೆದ ಪರಿಣಾಮ ಗಂಭೀರ ಗಾಯವಾಗಿದ್ದು, ವಿದ್ಯಾರ್ಥಿ ಕೈಗೆ ಆರು ಹೊಲಿಗೆ ಹಾಕಲಾಗಿದೆ.

ಪ್ರಕರಣ ಮುಚ್ಚಿಹಾಕಲು ಯತ್ನ ಆರೋಪ

ಇನ್ನು ಈ ಘಟನೆ ಮೂರು ದಿನಗಳ ಹಿಂದೆ ನಡೆದಿದ್ದು, ಶಾಲಾ ಆಡಳಿತ ಮಂಡಳಿಯಿಂದ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಆರೋಪ ಕೂಡ ಕೇಳಿಬಂದಿದೆ. ಸದ್ಯ ಹುಳಿಮಾವು ಸಾಯಿ ರಾಮ್ ಆಸ್ಪತ್ರೆಯಲ್ಲಿ ವಿದ್ಯಾರ್ಥಿ ಫರ್ದೀನ್​ಗೆ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ:ವಾಲಿಬಾಲ್ ಟಚ್ ಆಯ್ತು ಎಂದು ಜಗಳ; ರಾಡ್​ನಿಂದ ವಿದ್ಯಾರ್ಥಿಯಿಂದ ಮತ್ತೊಂದು ವಿದ್ಯಾರ್ಥಿ ಮೇಲೆ ಹಲ್ಲೆ

ಸೂಕ್ತ ಕ್ರಮದ ಭರವಸೆ

ಈ ಕುರಿತು ಮಾತನಾಡಿದ ಬಿಎಇ ಶಶಿಕಲಾ ಎಂಬುವವರು ‘ಲಾರ್ಡ್ಸ್ ಶಾಲೆಯ ಶಿಕ್ಷಕಿಯಿಂದ ಹಲ್ಲೆ ವಿಚಾರ ದೂರು ಬಂದಿದೆ. ಘಟನೆ ಮೂರು ದಿನಗಳ ಹಿಂದೆ ನಡೆದಿದ್ದು, ನಮಗೆ ನಿನ್ನೆ(ಡಿ. ಈ ಬಗ್ಗೆ ಮಾಹಿತಿ ಬಂದಿದೆ. ಈ ಹಿನ್ನಲೆ ಘಟನೆಯ ವಿಚಾರಣೆಗೆ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನ ಕಳುಹಿಸಿದ್ದೇವೆ. ಜೊತೆಗೆ ಶಾಲೆಗೆ ನೋಟಿಸ್ ಕೊಡುತ್ತಾ ಇದ್ದೀವಿ. ಕಂಪ್ಲೀಟ್ ವರದಿ ಪಡೆದು ಶಾಲೆಗೆ ನೋಟಿಸ್ ಕೊಟ್ಟು ಶಿಕ್ಷಕಿಯ ವಿಚಾರಣೆ ಮಾಡುತ್ತೇವೆ. ಶಾಲೆಯಿಂದ ಮಾಹಿತಿ ಬಂದ್ ಬಳಿಕ ಸೂಕ್ತ ಕ್ರಮವಹಿಸುವುದಾಗಿ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:37 pm, Fri, 8 December 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!