AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಬಿ ಪೊಲೀಸ್​ ದಾಳಿ ವೇಳೆ ತಲೆಮರಿಸಿಕೊಂಡಿದ್ದ ರೌಡಿಶೀಟರ್​ ನಾಗ ಸಚಿವ ವಿ ಸೋಮಣ್ಣ ಮನೆಗೆ ಎಂಟ್ರಿ

ವಸತಿ ಸಚಿವ ವಿ ಸೋಮಣ್ಣ ಮನೆಗೆ ಇಂದು (ನ. 30) ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಭೇಟಿ ನೀಡಿದ್ದಾನೆ.

ಸಿಸಿಬಿ ಪೊಲೀಸ್​ ದಾಳಿ ವೇಳೆ ತಲೆಮರಿಸಿಕೊಂಡಿದ್ದ ರೌಡಿಶೀಟರ್​ ನಾಗ ಸಚಿವ ವಿ ಸೋಮಣ್ಣ ಮನೆಗೆ ಎಂಟ್ರಿ
ಸಚಿವ ವಿ ಸೋಮಣ್ಣ ಮನೆಗೆ ರೌಡಿಶೀಟರ್​​ ನಾಗ ಭೇಟಿ
TV9 Web
| Edited By: ವಿವೇಕ ಬಿರಾದಾರ|

Updated on:Nov 30, 2022 | 9:48 PM

Share

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ರೌಡಿಶೀಟರ್​​ವೋರ್ವನ ಎಂಟ್ರಿ ಸಾಕಷ್ಟು ಚರ್ಚೆಯಾಗುತ್ತಿದೆ. ಹೌದು ಕಳೆದ ಕೆಲವು ದಿನಗಳ ಹಿಂದೆ ಬಿಜೆಪಿ (BJP) ಕಾರ್ಯಾಕ್ರಮವೊಂದರಲ್ಲಿ ರೌಡಿಶೀಟರ್​ ಸುನಿಲ್ ಕಾಣಿಸಿಕೊಂಡಿದ್ದು, ತೀರ್ವ ಚರ್ಚೆಗೆ ಕಾರಣವಾಗಿದೆ. ಇದು ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಈ ಮಧ್ಯೆ ವಸತಿ ಸಚಿವ ವಿ ಸೋಮಣ್ಣ( V Somanna) ಮನೆಗೆ ಇಂದು (ನ. 30) ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ (Wilson Garden Naga) ಭೇಟಿ ತೀರ್ವ ಕುತೂಹಲ ಮೂಡಿಸಿದೆ.

ವಿಜಯನಗರದಲ್ಲಿರುವ ಸಚಿವ ವಿ.ಸೋಮಣ್ಣ ನಿವಾಸಕ್ಕೆ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ತನ್ನ ಗ್ಯಾಂಗ್​ನ 40 ರಿಂದ 50 ಜನ ಹುಡುಗರ ಜೊತೆಗೆ ಭೇಟಿ ನೀಡಿದ್ದಾನೆ. ಇನ್ನೂ ವಿಲ್ಸನ್​ಗಾರ್ಡನ್ ನಾಗ, ಶ್ರೀಕಾಂತ್​ ಅಲಿಯಾಸ್​ ಆ್ಯಪಲ್ ಸಂತು ನವೆಂಬರ್​ 23ರಂದು ಸಿಸಿಬಿ ದಾಳಿ ವೇಳೆ ತಲೆಮರೆಸಿಕೊಂಡಿದ್ದನು.

ಇದನ್ನೂ ಓದಿ: ಅಸ್ತ್ರವಾದ ಸೈಲೆಂಟ್ ಸುನೀಲ: ಬಿಜೆಪಿಯಲ್ಲಿ ‘ರೌಡಿ ಮೋರ್ಚಾ’ ಘಟಕ ತೆರೆಯುವ ಲಕ್ಷಣವಿದೆ ಎಂದ ಕಾಂಗ್ರೆಸ್

ಇಂದು ವಿ ಸೋಮಣ್ಣ ಮನೆಗೆ ಭೇಟಿ ನೀಡಿರುವ ಸುದ್ದಿ ಮಾಧ್ಯಮಗಳಲ್ಲಿ ಪ್ರಾಸಾರವಾಗುತ್ತಿದ್ದಂತೆ ಎಚ್ಚೆತ್ತ ಸಿಸಿಬಿ ಆರೋಪಿ ನಾಗನನ್ನು ಕರೆತಂದು ವಿಚಾರಣೆ ನಡೆಸಿದರು. ಬಳಿಕ ಆರೋಪಿ ನಾಗ  ವಿ ಸೋಮಣ್ಣ ಮನೆಗೆ ಭೇಟಿ ನೀಡಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:22 pm, Wed, 30 November 22

Follow Us
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ