AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಬಿ ಪೊಲೀಸ್​ ದಾಳಿ ವೇಳೆ ತಲೆಮರಿಸಿಕೊಂಡಿದ್ದ ರೌಡಿಶೀಟರ್​ ನಾಗ ಸಚಿವ ವಿ ಸೋಮಣ್ಣ ಮನೆಗೆ ಎಂಟ್ರಿ

ವಸತಿ ಸಚಿವ ವಿ ಸೋಮಣ್ಣ ಮನೆಗೆ ಇಂದು (ನ. 30) ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಭೇಟಿ ನೀಡಿದ್ದಾನೆ.

ಸಿಸಿಬಿ ಪೊಲೀಸ್​ ದಾಳಿ ವೇಳೆ ತಲೆಮರಿಸಿಕೊಂಡಿದ್ದ ರೌಡಿಶೀಟರ್​ ನಾಗ ಸಚಿವ ವಿ ಸೋಮಣ್ಣ ಮನೆಗೆ ಎಂಟ್ರಿ
ಸಚಿವ ವಿ ಸೋಮಣ್ಣ ಮನೆಗೆ ರೌಡಿಶೀಟರ್​​ ನಾಗ ಭೇಟಿ
TV9 Web
| Edited By: |

Updated on:Nov 30, 2022 | 9:48 PM

Share

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ರೌಡಿಶೀಟರ್​​ವೋರ್ವನ ಎಂಟ್ರಿ ಸಾಕಷ್ಟು ಚರ್ಚೆಯಾಗುತ್ತಿದೆ. ಹೌದು ಕಳೆದ ಕೆಲವು ದಿನಗಳ ಹಿಂದೆ ಬಿಜೆಪಿ (BJP) ಕಾರ್ಯಾಕ್ರಮವೊಂದರಲ್ಲಿ ರೌಡಿಶೀಟರ್​ ಸುನಿಲ್ ಕಾಣಿಸಿಕೊಂಡಿದ್ದು, ತೀರ್ವ ಚರ್ಚೆಗೆ ಕಾರಣವಾಗಿದೆ. ಇದು ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಈ ಮಧ್ಯೆ ವಸತಿ ಸಚಿವ ವಿ ಸೋಮಣ್ಣ( V Somanna) ಮನೆಗೆ ಇಂದು (ನ. 30) ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ (Wilson Garden Naga) ಭೇಟಿ ತೀರ್ವ ಕುತೂಹಲ ಮೂಡಿಸಿದೆ.

ವಿಜಯನಗರದಲ್ಲಿರುವ ಸಚಿವ ವಿ.ಸೋಮಣ್ಣ ನಿವಾಸಕ್ಕೆ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ತನ್ನ ಗ್ಯಾಂಗ್​ನ 40 ರಿಂದ 50 ಜನ ಹುಡುಗರ ಜೊತೆಗೆ ಭೇಟಿ ನೀಡಿದ್ದಾನೆ. ಇನ್ನೂ ವಿಲ್ಸನ್​ಗಾರ್ಡನ್ ನಾಗ, ಶ್ರೀಕಾಂತ್​ ಅಲಿಯಾಸ್​ ಆ್ಯಪಲ್ ಸಂತು ನವೆಂಬರ್​ 23ರಂದು ಸಿಸಿಬಿ ದಾಳಿ ವೇಳೆ ತಲೆಮರೆಸಿಕೊಂಡಿದ್ದನು.

ಇದನ್ನೂ ಓದಿ: ಅಸ್ತ್ರವಾದ ಸೈಲೆಂಟ್ ಸುನೀಲ: ಬಿಜೆಪಿಯಲ್ಲಿ ‘ರೌಡಿ ಮೋರ್ಚಾ’ ಘಟಕ ತೆರೆಯುವ ಲಕ್ಷಣವಿದೆ ಎಂದ ಕಾಂಗ್ರೆಸ್

ಇಂದು ವಿ ಸೋಮಣ್ಣ ಮನೆಗೆ ಭೇಟಿ ನೀಡಿರುವ ಸುದ್ದಿ ಮಾಧ್ಯಮಗಳಲ್ಲಿ ಪ್ರಾಸಾರವಾಗುತ್ತಿದ್ದಂತೆ ಎಚ್ಚೆತ್ತ ಸಿಸಿಬಿ ಆರೋಪಿ ನಾಗನನ್ನು ಕರೆತಂದು ವಿಚಾರಣೆ ನಡೆಸಿದರು. ಬಳಿಕ ಆರೋಪಿ ನಾಗ  ವಿ ಸೋಮಣ್ಣ ಮನೆಗೆ ಭೇಟಿ ನೀಡಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:22 pm, Wed, 30 November 22

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ