AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿಶ್ವವಿದ್ಯಾಲಯದಿಂದ ಮಹಾ ಯಡವಟ್ಟು! 70 ಅಂಕದ ಪರೀಕ್ಷೆಗೆ 73 ಅಂಕ ನೀಡಿದ ವಿವಿ

2021ರ ಡಿಸೆಂಬರ್​ನಲ್ಲಿ ವಿಶ್ವವಿದ್ಯಾಲಯ ಪರೀಕ್ಷೆ ನಡೆಸಿತ್ತು. 70 ಅಂಕ ಥಿಯರಿ ಮತ್ತು 30 ಅಂಕ ಇಟರ್ನಲ್ಸ್ ಸೇರಿ ಒಟ್ಟು 100 ಅಂಕ ನಿಗದಿ ಮಾಡಲಾಗಿತ್ತು. ಆದರೆ ಥಿಯರಿಯಲ್ಲಿ ಗರಿಷ್ಠ 70 ಅಂಕಕ್ಕೆ 73 ಅಂಕ ನೀಡಿದೆ.

ಬೆಂಗಳೂರು ವಿಶ್ವವಿದ್ಯಾಲಯದಿಂದ ಮಹಾ ಯಡವಟ್ಟು! 70 ಅಂಕದ ಪರೀಕ್ಷೆಗೆ 73 ಅಂಕ ನೀಡಿದ ವಿವಿ
ಬೆಂಗಳೂರು ವಿಶ್ವವಿದ್ಯಾಲಯ, ಪರೀಕ್ಷೆ ಫಲಿತಾಂಶ
TV9 Web
| Edited By: |

Updated on:Jan 24, 2022 | 11:08 AM

Share

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ (Bangalore University) ಒಂದಲ್ಲ ಒಂದು ವಿಚಾರಕ್ಕೆ ಸುದ್ದಿ ಆಗುತ್ತಲೆ ಇರುತ್ತದೆ. ಇದೀಗ ವಿವಿಯಿಂದ ಮಹಾ ಯಡವಟ್ಟು ನಡೆದಿದ್ದು, 70 ಅಂಕದ ಪರೀಕ್ಷೆಗೆ 73 ಅಂಕ (Mark) ನೀಡಿ ಮತ್ತೆ ಸುದ್ದಿಯಾಗಿದೆ. ಗರಿಷ್ಠ ಅಂಕಕ್ಕಿಂತ ಹೆಚ್ಚು ಅಂಕ ನೀಡಿದ ಬೆಂಗಳೂರು ವಿವಿ ವಿದ್ಯಾರ್ಥಿಗಳಿಗೆ (Students) ಬೇಕಾಬಿಟ್ಟಿ ಮಾರ್ಕ್ಸ್​ನ ಕೊಟ್ಟಿದೆ. ಬಿಕಾಂ 3ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಬೇಕಾಬಿಟ್ಟಿ ಅಂಕ ನೀಡಿದೆ ಎಂದು ತಿಳಿದಬಂದಿದೆ. ಟ್ರಾವೆಲ್ ಏಜೆನ್ಸಿ ಆ್ಯಂಡ್ ಟೂರ್ ಆಪರೇಟರ್ ವಿಷಯ ಪರಿಕ್ಷೆಯಲ್ಲಿ ಈ ಎಡವಟ್ಟು ಆಗಿದೆ.

2021ರ ಡಿಸೆಂಬರ್​ನಲ್ಲಿ ವಿಶ್ವವಿದ್ಯಾಲಯ ಪರೀಕ್ಷೆ ನಡೆಸಿತ್ತು. 70 ಅಂಕ ಥಿಯರಿ ಮತ್ತು 30 ಅಂಕ ಇಟರ್ನಲ್ಸ್ ಸೇರಿ ಒಟ್ಟು 100 ಅಂಕ ನಿಗದಿ ಮಾಡಲಾಗಿತ್ತು. ಆದರೆ ಥಿಯರಿಯಲ್ಲಿ ಗರಿಷ್ಠ 70 ಅಂಕಕ್ಕೆ 73 ಅಂಕ ನೀಡಿದೆ. ಈ ಅಂಕಗಳನ್ನ ನೋಡಿ ವಿದ್ಯಾರ್ಥಿಗಳು ತಬ್ಬಿಬ್ಬಾಗಿದ್ದಾರೆ. ಬೆಂಗಳೂರು ವಿವಿ ವ್ಯಾಪ್ತಿಗೆ ಬರುವ ಬಹುತೇಕ ಕಾಲೇಜುಗಳಲ್ಲಿ ಇದೇ ಯಡವಟ್ಟಾಗಿರುವುದು ತಿಳಿದುಬಂದಿದೆ.

ಕುರ್ಚಿಗಾಗಿ ಕುಸ್ತಿ ಬೆಂಗಳೂರು ವಿವಿಯಲ್ಲಿ ಕುರ್ಚಿಗಾಗಿ ಕುಸ್ತಿ ಶುರುವಾಗಿತ್ತು. ಅಧಿಕಾರ ಸ್ವೀಕಾರಕ್ಕಾಗಿ ಹೈಡ್ರಾಮಾ ನಡೆದಿದೆ. ಬೆಂಗಳೂರು ಕುಲಸಚಿವ ಸ್ಥಾನಕ್ಕೆ ಪ್ರೊ.ಕೊಟ್ರೇಶ್ ನೇಮಕಗೊಂಡಿದ್ದಾರೆ. ನವೆಂಬರ್ 26ರಂದು ರಾಜ್ಯ ಸರ್ಕಾರ ಈ ಬಗ್ಗೆ ಆದೇಶ ಹೊರಡಿಸಿತ್ತು. ಆದರೆ ಹಾಲಿ ಕುಲಸಚಿವೆ ಕೆ.ಜ್ಯೋತಿ ಬೇರೆ ಯಾವುದೇ ಇಲಾಖೆಗೆ ವರ್ಗಾವಣೆ ಆಗಿರಲಿಲ್ಲ. ಇದು ತಿಳಿದಿದ್ದರೂ ಹಾಲಿ ಕುಲಸಚಿವೆ ಇಲ್ಲದ ಸಮಯದಲ್ಲಿ ಪ್ರೊ.ಕೊಟ್ರೇಶ್ ಕಡತಗಳಿಗೆ ಸಹಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ಇದನ್ನೂ ಓದಿ

ಮೈಸೂರಿನ ಕೆರೆಗಳಲ್ಲಿ ಅತಿಥಿಗಳ ಕಲರವ; ಚಳಿಗಾಲವೆಂದು ಮಂಗೋಲಿಯ, ರಷ್ಯಾದಿಂದ ಹಾರಿಬಂದ ಹೆಬ್ಬಾತುಗಳು

ಬೆಂಗಳೂರು: ಐಬಿಎಂ ಕಂಪನಿಯ ನಕಲಿ ಜಾಬ್ ಲೆಟರ್ ನೀಡಿ ವಂಚಿಸುತ್ತಿದ್ದ ಆರೋಪಿ ಅರೆಸ್ಟ್!

Published On - 11:06 am, Mon, 24 January 22

Follow Us
Web contact
Web contact

TV9 Kannada

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ