AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿವಿ ಪರೀಕ್ಷೆಯಲ್ಲಿ ಯಾವುದೇ ಬದಲಾವಣೆ ಇಲ್ಲ: ಅ.30ಕ್ಕೆ 4ನೇ ಸೆಮಿಸ್ಟರ್ ಕೊನೆಯ ಪರೀಕ್ಷೆ

ಬೆಂಗಳೂರು ವಿವಿ ವ್ಯಾಪ್ತಿಯ ಎಲ್ಲ ಕಾಲೇಜುಗಳೂ ಶನಿವಾರ ತೆರೆದಿರುತ್ತವೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರು ವಿವಿ ಪರೀಕ್ಷೆಯಲ್ಲಿ ಯಾವುದೇ ಬದಲಾವಣೆ ಇಲ್ಲ: ಅ.30ಕ್ಕೆ 4ನೇ ಸೆಮಿಸ್ಟರ್ ಕೊನೆಯ ಪರೀಕ್ಷೆ
ಬೆಂಗಳೂರು ವಿಶ್ವವಿದ್ಯಾಲಯ
TV9 Web
| Edited By: |

Updated on: Oct 29, 2021 | 10:13 PM

Share

ಬೆಂಗಳೂರು: ನಿಗದಿತ ವೇಳಾಪಟ್ಟಿಯಂತೆಯೇ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳು ನಡೆಯಲಿವೆ. ಪದವಿಯ 4ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಈ ಮೊದಲು ನಿಗದಿಯಾಗಿದ್ದಂತೆ ಶನಿವಾರವೇ ಕೊನೆಯ ಪರೀಕ್ಷೆ ನಡೆಯಲಿದೆ ಎಂದು ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ದೇವರಾಜ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪುನರಾವರ್ತಿತ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲ. ಬೆಂಗಳೂರು ವಿವಿ ವ್ಯಾಪ್ತಿಯ ಎಲ್ಲ ಕಾಲೇಜುಗಳೂ ನಾಳೆ ತೆರೆದಿರುತ್ತವೆ ಎಂದು ಅವರು ಹೇಳಿದ್ದಾರೆ.

ನೃಪತುಂಗ ವಿವಿ ಪರೀಕ್ಷೆಗಳು ಮುಂದೂಡಿಕೆ ಪವರ್​ಸ್ಟಾರ್​ ಪುನೀತ್ ರಾಜ್​ಕುಮಾರ್ ನಿಧನ ಹಿನ್ನೆಲೆಯಲ್ಲಿ ಬೆಂಗಳೂರಿನ ನೃಪತುಂಗ ವಿವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಅ.30ರಂದು ನಡೆಯಬೇಕಿದ್ದ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಪರೀಕ್ಷೆಯ ವೇಳಾಪಟ್ಟಿಯನ್ನು ಶೀಘ್ರ ಪ್ರಕಟಿಸಲಾಗುವುದು ಎಂದು ವಿವಿ ಮೌಲ್ಯಮಾಪನ ಕುಲಸಚಿವ ರಾಮಕೃಷ್ಣ ರೆಡ್ಡಿ ಮಾಹಿತಿ ನೀಡಿದ್ದಾರೆ.

ಭಾನುವಾರ ಕಂಠೀರವ ಸ್ಟುಡಿಯೊದಲ್ಲಿ ಪುನೀತ್ ರಾಜ್​​ಕುಮಾರ್ ಅಂತ್ಯಕ್ರಿಯೆ ಪವರ್​ಸ್ಟಾರ್​ ಪುನೀತ್ ರಾಜ್​ಕುಮಾರ್ ಅಂತ್ಯಕ್ರಿಯೆ ಭಾನುವಾರ ಕಂಠೀರವ ಸ್ಟುಡಿಯೊದಲ್ಲಿ ನಡೆಯಲಿದೆ. ಕಂಠೀರವ ಕ್ರೀಡಾಂಗಣದಲ್ಲಿ ಅಭಿಮಾನಿಗಳು ಅಂತಿಮ ದರ್ಶನ ಪಡೆಯಲು ಅವಕಾಶ ನೀಡಲಾಗಿದೆ. ಪುನೀತ್​ ಪುತ್ರಿ ಅಮೆರಿಕದಿಂದ ಆಗಮಿಸಬೇಕಿರುವ ಹಿನ್ನೆಲೆಯಲ್ಲಿ ಭಾನುವಾರವೇ ಅಂತ್ಯಕ್ರಿಯೆ ನಡೆಸಲು ಕುಟುಂಬದ ಸದಸ್ಯರು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ಖಾಸಗಿ ಶಾಲೆಗಳಿಗೆ ರಜೆ: ಪುನೀತ್ ರಾಜ್​ಕುಮಾರ್ ನಿಧನಕ್ಕೆ ಶೋಕ ಇದನ್ನೂ ಓದಿ: Puneeth Rajkumar: ಪುನೀತ್​ ರಾಜ್​ಕುಮಾರ್​ ಹೃದಯಾಘಾತದಿಂದ ನಿಧನ; ಕರ್ನಾಟಕದ ಪಾಲಿಗೆ ಕರಾಳ ಶುಕ್ರವಾರ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!