AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಜೆಸ್ಟಿಕ್​​-ಗಾಂಧಿನಗರ ಲಾಡ್ಜ್ ಮೇಲೆ ಉಪ್ಪಾರಪೇಟೆ ಪೊಲೀಸರಿಂದ ದಾಳಿ, ಕೋಟಿ ಕೋಟಿ ಹವಾಲ ಹಣ ಪತ್ತೆ?

ಬೆಂಗಳೂರು ಮೆಜೆಸ್ಟಿಕ್​​ ಬಳಿಯಿರುವ ಗಾಂಧಿ ನಗರದಲ್ಲಿನ ಸರಸ್ವತಿ ಲಾಡ್ಜ್ ಮೇಲೆ ಉಪ್ಪಾರಪೇಟೆ ಪೊಲೀಸರು (Bangalore Upparapet police) ದಾಳಿ ನಡೆಸಿದ್ದು, ಸುಮಾರು 2 ಕೋಟಿ ರೂಪಾಯಿ ಹಣ ಸಿಕ್ಕಿದೆ ಅನ್ನೋ ಮಾಹಿತಿ ಸಿಕ್ಕಿದೆ. ಗಾಂಧಿನಗರ ಲಾಡ್ಜ್ ಮೇಲೆ ದಾಳಿ ಮಾಡಿದ ಪೊಲೀಸರು ಸುಮಾರು ಒಂದು ಗಂಟೆ ಪರಿಶೀಲನೆ ನಡೆಸಿದ್ದಾರೆ.

ಮೆಜೆಸ್ಟಿಕ್​​-ಗಾಂಧಿನಗರ ಲಾಡ್ಜ್ ಮೇಲೆ ಉಪ್ಪಾರಪೇಟೆ ಪೊಲೀಸರಿಂದ ದಾಳಿ, ಕೋಟಿ ಕೋಟಿ ಹವಾಲ ಹಣ ಪತ್ತೆ?
ಗಾಂಧಿನಗರ ಲಾಡ್ಜ್ ಮೇಲೆ ಉಪ್ಪಾರಪೇಟೆ ಪೊಲೀಸರು ದಾಳಿ
ರಾಚಪ್ಪಾಜಿ ನಾಯ್ಕ್
| Updated By: ಸಾಧು ಶ್ರೀನಾಥ್​|

Updated on: Oct 05, 2023 | 2:32 PM

Share

ಬೆಂಗಳೂರು, ಅಕ್ಟೋಬರ್​​ 5: ಮೆಜೆಸ್ಟಿಕ್​​ ಬಳಿಯಿರುವ ಗಾಂಧಿ ನಗರದಲ್ಲಿನ ಸರಸ್ವತಿ ಲಾಡ್ಜ್ ಮೇಲೆ ಉಪ್ಪಾರಪೇಟೆ ಪೊಲೀಸರು (Bangalore Upparapet police) ದಾಳಿ ನಡೆಸಿದ್ದು, ಸುಮಾರು 2 ಕೋಟಿ ರೂಪಾಯಿ ಹಣ ಸಿಕ್ಕಿದೆ ಅನ್ನೋ ಮಾಹಿತಿ ಸಿಕ್ಕಿದೆ. ಗಾಂಧಿನಗರ ಲಾಡ್ಜ್ ( Lodge in Majestic Gandhinagar) ಮೇಲೆ ದಾಳಿ ಮಾಡಿದ ಪೊಲೀಸರು ಸುಮಾರು ಒಂದು ಗಂಟೆ ಪರಿಶೀಲನೆ ನಡೆಸಿದ್ದಾರೆ. ಆದರೆ ಈ ವಿಚಾರವಾಗಿ ಏನು ನಡೆದಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಆದಾಗ್ಯೂ ಪೊಲೀಸರು ಬಂದು ಪರಿಶೀಲನೆ ನಡೆಸಿರುವ ದೃಶ್ಯ ಲಭ್ಯವಾಗಿದೆ.

ಇನ್ನು ಪೊಲೀಸರು ಬಂದಿದ್ದ ವಿಚಾರವನ್ನು ಲಾಡ್ಜ್ ಮಾಲೀಕ ಸಹ ಒಪ್ಪಿಕೊಂಡಿದ್ದಾರೆ. ಈ ವಿಚಾರವಾಗಿ ಯಾವ ದೂರು ಕೂಡ ದಾಖಲಾಗಿಲ್ಲ. ಪೊಲೀಸರಿಂದ ಪ್ರಕರಣ ಮುಚ್ಚಿ ಹಾಕುವ ಯತ್ನ ಮಾಡಲಾಗ್ತಿದ್ಯಾ ಎಂಬ ಅನುಮಾನ ಕಾಡ್ತಿದೆ.

ಪೊಲೀಸರು ಇಂದು ಗುರುವಾರ ಬೆಳಗ್ಗೆ 10.30 ಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಲಾಡ್ಜ್ ನಲ್ಲಿದ್ದ 48 ರೂಮುಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಹವಾಲ ಹಣದ (Hawala money) ಮಾಹಿತಿ ಮೇರೆಗೆ ಪೊಲೀಸರು ದಾಳಿ‌ ಮಾಡಿರುವ ಸಾಧ್ಯತೆಯಿದೆ ಎನ್ನಲಾಗಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ