AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಬಂದ್​​: ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ ಹಿನ್ನೆಲೆ ಮೆಟ್ರೋ ಓಡಾಟ ಹೆಚ್ಚಳ; 5 ನಿಮಿಷಕ್ಕೊಂದು ಟ್ರೈನ್

ಮೆಟ್ರೋದಲ್ಲಿ ಪ್ರಯಾಣಿಕರ ಓಡಾಟ ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ಬಿಎಂಆರ್​ಸಿಎಲ್​ ಜನದಟ್ಟಣೆಗೆ ಅನುಸಾರ ಮೆಟ್ರೋ ಓಡಾಟ ಹೆಚ್ಚಿಸಲು ತೀರ್ಮಾನಿಸಿದೆ. ಐದು ನಿಮಿಷಕ್ಕೊಂದು ಟ್ರೈನ್ ಓಡಿಸಲು ಬಿಎಂಆರ್​ಸಿಎಲ್​ ನಿರ್ಧರಿಸಿದೆ.

ಬೆಂಗಳೂರು ಬಂದ್​​: ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ ಹಿನ್ನೆಲೆ ಮೆಟ್ರೋ ಓಡಾಟ ಹೆಚ್ಚಳ; 5 ನಿಮಿಷಕ್ಕೊಂದು ಟ್ರೈನ್
ನಮ್ಮ ಮೆಟ್ರೋ
ಕಿರಣ್​ ಸೂರ್ಯ
| Edited By: ವಿವೇಕ ಬಿರಾದಾರ|

Updated on:Sep 11, 2023 | 9:22 AM

Share

ಬೆಂಗಳೂರು: ನಗರದಲ್ಲಿ ಇಂದು (ಸೆ.11) ಖಾಸಗಿ ಸಾರಿಗೆ ಒಕ್ಕೂಟ ಮುಷ್ಕರ ನಡೆಸುತ್ತಿದೆ. ಇದರಿಂದ ರಾಜಧಾನಿಯಲ್ಲಿ ಖಾಸಗಿ ಬಸ್​, ಆಟೋ, ಓಲಾ, ಊಬರ್​ ಸಂಚಾರ ಸ್ಥಗಿತವಾಗಿವೆ. ಇದರಿಂದ ಜನರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಹೀಗಾಗಿ ಸಾರ್ವಜನಿಕರು ಪರ್ಯಾಯ ಮಾರ್ಗ ಕಂಡುಕೊಂಡಿದ್ದು, ನಮ್ಮ ಮೆಟ್ರೋದಲ್ಲಿ (Namma Metro) ಪ್ರಯಾಣಿಕರ ಓಡಾಟ ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ಬಿಎಂಆರ್​ಸಿಎಲ್​ (BMRCL) ಜನದಟ್ಟಣೆಗೆ ಅನುಸಾರ ಮೆಟ್ರೋ ಓಡಾಟ ಹೆಚ್ಚಿಸಲು ತೀರ್ಮಾನಿಸಿದೆ. ಈ ಹಿಂದೆ ಪೀಕ್ ಹವರ್ಸ್​​ನಲ್ಲಿ ಮಾತ್ರ ಐದು ನಿಮಿಷಕ್ಕೊಂದು ಮೆಟ್ರೋ ಓಡಾಡುತ್ತಿದ್ದವು. ಇಂದು ಇಂದು ನಾನ್ ಪೀಕ್ ಅವರ್ಸ್​​ನಲ್ಲೂ ಐದು ನಿಮಿಷಕ್ಕೊಂದು ಟ್ರೈನ್ ಓಡಿಸಲು ಬಿಎಂಆರ್​ಸಿಎಲ್​ ನಿರ್ಧರಿಸಿದೆ.

ಇನ್ನು ಮುಷ್ಕರದಿಂದ ಪ್ರಯಾಣಿಕರಿಗೆ ತೊಂದರೆಯಾಗದಂತೆ ಹೆಚ್ಚುವರಿ ಬಿಎಂಟಿಸಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ನಗರದಲ್ಲಿ 500 ಶೆಡ್ಯೂಲ್​​, 4 ಸಾವಿರ ಹೆಚ್ಚುವರಿ ಬಸ್​ ಟ್ರಿಪ್​ಗೆ ವ್ಯವಸ್ಥೆ ಮಾಡಲಾಗಿದೆ. ಮೆಜೆಸ್ಟಿಕ್​ನಿಂದ ನಗರದ ವಿವಿಧೆಡೆ ಹೆಚ್ಚುವರಿ ಬಿಎಂಟಿಸಿ ಬಸ್ ಸಂಚಾರ ಮಾಡಲಿವೆ. ಮೆಜೆಸ್ಟಿಕ್​​​ನಿಂದ ವಿಮಾನ ನಿಲ್ದಾಣ,  ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ವಿವಿಧೆಡೆ ಬಸ್ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:14 am, Mon, 11 September 23

Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ