AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪ್ರೊಬೆಷನರಿ ಮಹಿಳಾ ಪಿಎಸ್ಐ ಮೇಲೆ ದರ್ಪ, ಬೈಕ್​ನಿಂದ ಗುದ್ದಿ ದಮ್ಕಿ​ ಹಾಕಿದ ವ್ಯಕ್ತಿ

ಪೊಲೀಸ್ ಸಿಬ್ಬಂದಿ ಜೊತೆ ಅನುಚಿತವಾಗಿ ವರ್ತಿಸಿ ದೌರ್ಜನ್ಯವೆಸಗಿದ ಹಾಗೂ ಪಿಎಸ್​ಐ ಬೈಕ್​ಗೆ ಡಿಕ್ಕಿ ಹೊಡೆದು ಗಾಯಗೊಳಿಸಿದ ಹಿನ್ನೆಲೆ ಆರೋಪಿ ವಿರುದ್ಧ ರೌಡಿಶೀಟ್ ತೆರೆಯಲು ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಬೆಂಗಳೂರು: ಪ್ರೊಬೆಷನರಿ ಮಹಿಳಾ ಪಿಎಸ್ಐ ಮೇಲೆ ದರ್ಪ, ಬೈಕ್​ನಿಂದ ಗುದ್ದಿ ದಮ್ಕಿ​ ಹಾಕಿದ ವ್ಯಕ್ತಿ
ಯುವಕ ಭರತ್​ (ಬಲಚಿತ್ರ) ಬೈಕ್​ (ಎಡಚಿತ್ರ)
Jagadisha B
| Edited By: |

Updated on: Oct 18, 2023 | 10:07 AM

Share

ಬೆಂಗಳೂರು ಅ.18: ಪ್ರೊಬೆಷನರಿ ಮಹಿಳಾ ಪಿಎಸ್ಐ (PSI) ಮೇಲೆ ವ್ಯಕ್ತಿಯೋರ್ವ ನಿಂದನೆ ಮಾಡಿರುವ ಘಟನೆ ಗೋವಿಂದರಾಜನಗರದ (Govindaraj Nagar) ಸುಬ್ಬಣ್ಣ ಗಾರ್ಡನ್ ಬಳಿ ನಡೆದಿದೆ. ಗೋವಿಂದರಾಜನಗರ ನಿವಾಸಿಯಾಗಿರುವ ಭರತ್ ವೇಗವಾಗಿ ಬೈಕ್​​ ಚಲಾಯಿಸಿಕೊಂಡು ಬರುತ್ತಿದ್ದನು. ಇದನ್ನು ಕಂಡ ಪ್ರೊಬೆಷನರಿ ಮಹಿಳಾ ಪಿಎಸ್ಐ ಅಶ್ವಿನಿ ಹಿಪ್ಪರಗಿ ಬೈಕ್ ತಡೆದು ಬುದ್ಧಿವಾದ ಹೇಳಿ ತಮ್ಮ ಬೈಕ್​ ತೆರಳುತ್ತಿದ್ದರು.

ಪಿಎಸ್ಐ ಅಶ್ವಿನಿ ಅವರನ್ನು ಹಿಂಬಾಲಿಸಿದ ಭರತ್​​, ತನ್ನ ಬೈಕ್​ನಿಂದ​​ ಅವರ ಬೈಕ್​​ಗೆ ಗುದ್ದಿದ್ದಾನೆ. ಬಳಿಕ ನನ್ನತ್ರ ಇಟ್ಕೊಂಡ್ರೆ ಇದೇ ಗತಿ ಅಂತ ದಮ್ಕಿ ಹಾಕಿ ಎಸ್ಕೇಪ್ ಆಗಿದ್ದಾನೆ. ಬೈಕ್ ಡಿಕ್ಕಿ ರಭಸಕ್ಕೆ ಪಿಎಸ್ಐ ಅಶ್ವಿನಿ ಹಿಪ್ಪರಗಿ ಕೆಳಗೆ ಬಿದ್ದಿದ್ದು, ಸಣ್ಣ ಪುಟ್ಟ ಗಾಯವಾಗಿದ್ದು, ಅಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದರು. ಗೋವಿಂದರಾಜನಗರ ಪೊಲೀಸರು ಆರೋಪಿ ಭರತ್​ನನ್ನು ಬಂಧಿಸಿದ್ದಾರೆ. ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್​​ 353, 279, 337, 504ರಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸ್ ಸಿಬ್ಬಂದಿ ಜೊತೆ ಅನುಚಿತವಾಗಿ ವರ್ತಿಸಿ ದೌರ್ಜನ್ಯವೆಸಗಿದ ಹಾಗೂ ಪಿಎಸ್​ಐ ಬೈಕ್​ಗೆ ಡಿಕ್ಕಿ ಹೊಡೆದು ಗಾಯಗೊಳಿಸಿದ ಹಿನ್ನೆಲೆ ಆರೋಪಿ ವಿರುದ್ಧ ರೌಡಿಶೀಟ್ ತೆರೆಯಲು ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?