AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪ್ರೊಬೆಷನರಿ ಮಹಿಳಾ ಪಿಎಸ್ಐ ಮೇಲೆ ದರ್ಪ, ಬೈಕ್​ನಿಂದ ಗುದ್ದಿ ದಮ್ಕಿ​ ಹಾಕಿದ ವ್ಯಕ್ತಿ

ಪೊಲೀಸ್ ಸಿಬ್ಬಂದಿ ಜೊತೆ ಅನುಚಿತವಾಗಿ ವರ್ತಿಸಿ ದೌರ್ಜನ್ಯವೆಸಗಿದ ಹಾಗೂ ಪಿಎಸ್​ಐ ಬೈಕ್​ಗೆ ಡಿಕ್ಕಿ ಹೊಡೆದು ಗಾಯಗೊಳಿಸಿದ ಹಿನ್ನೆಲೆ ಆರೋಪಿ ವಿರುದ್ಧ ರೌಡಿಶೀಟ್ ತೆರೆಯಲು ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಬೆಂಗಳೂರು: ಪ್ರೊಬೆಷನರಿ ಮಹಿಳಾ ಪಿಎಸ್ಐ ಮೇಲೆ ದರ್ಪ, ಬೈಕ್​ನಿಂದ ಗುದ್ದಿ ದಮ್ಕಿ​ ಹಾಕಿದ ವ್ಯಕ್ತಿ
ಯುವಕ ಭರತ್​ (ಬಲಚಿತ್ರ) ಬೈಕ್​ (ಎಡಚಿತ್ರ)
Jagadisha B
| Edited By: |

Updated on: Oct 18, 2023 | 10:07 AM

Share

ಬೆಂಗಳೂರು ಅ.18: ಪ್ರೊಬೆಷನರಿ ಮಹಿಳಾ ಪಿಎಸ್ಐ (PSI) ಮೇಲೆ ವ್ಯಕ್ತಿಯೋರ್ವ ನಿಂದನೆ ಮಾಡಿರುವ ಘಟನೆ ಗೋವಿಂದರಾಜನಗರದ (Govindaraj Nagar) ಸುಬ್ಬಣ್ಣ ಗಾರ್ಡನ್ ಬಳಿ ನಡೆದಿದೆ. ಗೋವಿಂದರಾಜನಗರ ನಿವಾಸಿಯಾಗಿರುವ ಭರತ್ ವೇಗವಾಗಿ ಬೈಕ್​​ ಚಲಾಯಿಸಿಕೊಂಡು ಬರುತ್ತಿದ್ದನು. ಇದನ್ನು ಕಂಡ ಪ್ರೊಬೆಷನರಿ ಮಹಿಳಾ ಪಿಎಸ್ಐ ಅಶ್ವಿನಿ ಹಿಪ್ಪರಗಿ ಬೈಕ್ ತಡೆದು ಬುದ್ಧಿವಾದ ಹೇಳಿ ತಮ್ಮ ಬೈಕ್​ ತೆರಳುತ್ತಿದ್ದರು.

ಪಿಎಸ್ಐ ಅಶ್ವಿನಿ ಅವರನ್ನು ಹಿಂಬಾಲಿಸಿದ ಭರತ್​​, ತನ್ನ ಬೈಕ್​ನಿಂದ​​ ಅವರ ಬೈಕ್​​ಗೆ ಗುದ್ದಿದ್ದಾನೆ. ಬಳಿಕ ನನ್ನತ್ರ ಇಟ್ಕೊಂಡ್ರೆ ಇದೇ ಗತಿ ಅಂತ ದಮ್ಕಿ ಹಾಕಿ ಎಸ್ಕೇಪ್ ಆಗಿದ್ದಾನೆ. ಬೈಕ್ ಡಿಕ್ಕಿ ರಭಸಕ್ಕೆ ಪಿಎಸ್ಐ ಅಶ್ವಿನಿ ಹಿಪ್ಪರಗಿ ಕೆಳಗೆ ಬಿದ್ದಿದ್ದು, ಸಣ್ಣ ಪುಟ್ಟ ಗಾಯವಾಗಿದ್ದು, ಅಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದರು. ಗೋವಿಂದರಾಜನಗರ ಪೊಲೀಸರು ಆರೋಪಿ ಭರತ್​ನನ್ನು ಬಂಧಿಸಿದ್ದಾರೆ. ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್​​ 353, 279, 337, 504ರಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸ್ ಸಿಬ್ಬಂದಿ ಜೊತೆ ಅನುಚಿತವಾಗಿ ವರ್ತಿಸಿ ದೌರ್ಜನ್ಯವೆಸಗಿದ ಹಾಗೂ ಪಿಎಸ್​ಐ ಬೈಕ್​ಗೆ ಡಿಕ್ಕಿ ಹೊಡೆದು ಗಾಯಗೊಳಿಸಿದ ಹಿನ್ನೆಲೆ ಆರೋಪಿ ವಿರುದ್ಧ ರೌಡಿಶೀಟ್ ತೆರೆಯಲು ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್