AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪ್ರೊಬೆಷನರಿ ಮಹಿಳಾ ಪಿಎಸ್ಐ ಮೇಲೆ ದರ್ಪ, ಬೈಕ್​ನಿಂದ ಗುದ್ದಿ ದಮ್ಕಿ​ ಹಾಕಿದ ವ್ಯಕ್ತಿ

ಪೊಲೀಸ್ ಸಿಬ್ಬಂದಿ ಜೊತೆ ಅನುಚಿತವಾಗಿ ವರ್ತಿಸಿ ದೌರ್ಜನ್ಯವೆಸಗಿದ ಹಾಗೂ ಪಿಎಸ್​ಐ ಬೈಕ್​ಗೆ ಡಿಕ್ಕಿ ಹೊಡೆದು ಗಾಯಗೊಳಿಸಿದ ಹಿನ್ನೆಲೆ ಆರೋಪಿ ವಿರುದ್ಧ ರೌಡಿಶೀಟ್ ತೆರೆಯಲು ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಬೆಂಗಳೂರು: ಪ್ರೊಬೆಷನರಿ ಮಹಿಳಾ ಪಿಎಸ್ಐ ಮೇಲೆ ದರ್ಪ, ಬೈಕ್​ನಿಂದ ಗುದ್ದಿ ದಮ್ಕಿ​ ಹಾಕಿದ ವ್ಯಕ್ತಿ
ಯುವಕ ಭರತ್​ (ಬಲಚಿತ್ರ) ಬೈಕ್​ (ಎಡಚಿತ್ರ)
Jagadisha B
| Edited By: ವಿವೇಕ ಬಿರಾದಾರ|

Updated on: Oct 18, 2023 | 10:07 AM

Share

ಬೆಂಗಳೂರು ಅ.18: ಪ್ರೊಬೆಷನರಿ ಮಹಿಳಾ ಪಿಎಸ್ಐ (PSI) ಮೇಲೆ ವ್ಯಕ್ತಿಯೋರ್ವ ನಿಂದನೆ ಮಾಡಿರುವ ಘಟನೆ ಗೋವಿಂದರಾಜನಗರದ (Govindaraj Nagar) ಸುಬ್ಬಣ್ಣ ಗಾರ್ಡನ್ ಬಳಿ ನಡೆದಿದೆ. ಗೋವಿಂದರಾಜನಗರ ನಿವಾಸಿಯಾಗಿರುವ ಭರತ್ ವೇಗವಾಗಿ ಬೈಕ್​​ ಚಲಾಯಿಸಿಕೊಂಡು ಬರುತ್ತಿದ್ದನು. ಇದನ್ನು ಕಂಡ ಪ್ರೊಬೆಷನರಿ ಮಹಿಳಾ ಪಿಎಸ್ಐ ಅಶ್ವಿನಿ ಹಿಪ್ಪರಗಿ ಬೈಕ್ ತಡೆದು ಬುದ್ಧಿವಾದ ಹೇಳಿ ತಮ್ಮ ಬೈಕ್​ ತೆರಳುತ್ತಿದ್ದರು.

ಪಿಎಸ್ಐ ಅಶ್ವಿನಿ ಅವರನ್ನು ಹಿಂಬಾಲಿಸಿದ ಭರತ್​​, ತನ್ನ ಬೈಕ್​ನಿಂದ​​ ಅವರ ಬೈಕ್​​ಗೆ ಗುದ್ದಿದ್ದಾನೆ. ಬಳಿಕ ನನ್ನತ್ರ ಇಟ್ಕೊಂಡ್ರೆ ಇದೇ ಗತಿ ಅಂತ ದಮ್ಕಿ ಹಾಕಿ ಎಸ್ಕೇಪ್ ಆಗಿದ್ದಾನೆ. ಬೈಕ್ ಡಿಕ್ಕಿ ರಭಸಕ್ಕೆ ಪಿಎಸ್ಐ ಅಶ್ವಿನಿ ಹಿಪ್ಪರಗಿ ಕೆಳಗೆ ಬಿದ್ದಿದ್ದು, ಸಣ್ಣ ಪುಟ್ಟ ಗಾಯವಾಗಿದ್ದು, ಅಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದರು. ಗೋವಿಂದರಾಜನಗರ ಪೊಲೀಸರು ಆರೋಪಿ ಭರತ್​ನನ್ನು ಬಂಧಿಸಿದ್ದಾರೆ. ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್​​ 353, 279, 337, 504ರಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸ್ ಸಿಬ್ಬಂದಿ ಜೊತೆ ಅನುಚಿತವಾಗಿ ವರ್ತಿಸಿ ದೌರ್ಜನ್ಯವೆಸಗಿದ ಹಾಗೂ ಪಿಎಸ್​ಐ ಬೈಕ್​ಗೆ ಡಿಕ್ಕಿ ಹೊಡೆದು ಗಾಯಗೊಳಿಸಿದ ಹಿನ್ನೆಲೆ ಆರೋಪಿ ವಿರುದ್ಧ ರೌಡಿಶೀಟ್ ತೆರೆಯಲು ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Jagadisha B
Jagadisha B

ಜಗದೀಶ್​ ಬಸವರಾಜು ಟಿವಿ9 ಕನ್ನಡದ ವರದಿಗಾರರಲ್ಲಿ ಒಬ್ಬರು. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು