AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬನ್ನೇರುಘಟ್ಟ: ರಾತ್ರಿ ಪಾಳಿ ಮುಂದುವರಿಸಿದ್ದ ಕರ್ತವ್ಯನಿರತ ಹೆಡ್‌ ಕಾನ್ಸ್‌ಟೇಬಲ್ ಕುಸಿದುಬಿದ್ದು ಸಾವು

ಬನ್ನೇರುಘಟ್ಟ ಠಾಣೆಯ ಹೆಚ್‌ಸಿ ದಿನೇಶ್(50) ಮೃತಪಟ್ಟ ಹೆಡ್‌ಕಾನ್ಸ್‌ಟೇಬಲ್. ರಾತ್ರಿ ಪಾಳಿ ಮುಗಿಸಿ ಮನೆಗೆ ಹೋಗಬೇಕಾಗಿದ್ದ ಪೊಲೀಸ್ ಕಾನ್ಸ್​​ಟೇಬಲ್​ ದಿನೇಶ್, ಬೆಳಗ್ಗೆ ಪಾಳಿಯಲ್ಲೂ ಕೆಲಸ ಮಾಡುತ್ತಿದ್ದರು. ಈ ವೇಳೆ ಕೆಲಸದ ಒತ್ತಡದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಬನ್ನೇರುಘಟ್ಟ: ರಾತ್ರಿ ಪಾಳಿ ಮುಂದುವರಿಸಿದ್ದ ಕರ್ತವ್ಯನಿರತ ಹೆಡ್‌ ಕಾನ್ಸ್‌ಟೇಬಲ್ ಕುಸಿದುಬಿದ್ದು ಸಾವು
ಬನ್ನೇರುಘಟ್ಟ: ರಾತ್ರಿ ಪಾಳಿ ಮುಂದುವರಿಸಿದ್ದ ಕರ್ತವ್ಯನಿರತ ಹೆಡ್‌ಕಾನ್ಸ್‌ಟೇಬಲ್ ಕುಸಿದುಬಿದ್ದು ಸಾವು
TV9 Web
| Edited By: |

Updated on:Oct 11, 2021 | 12:46 PM

Share

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಠಾಣೆ ಬನ್ನೇರುಘಟ್ಟ ಠಾಣೆಯ ಕರ್ತವ್ಯನಿರತ ಹೆಡ್‌ಕಾನ್ಸ್‌ಟೇಬಲ್ ಕುಸಿದುಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 

ಬನ್ನೇರುಘಟ್ಟ ಠಾಣೆಯ ಹೆಚ್‌ಸಿ ದಿನೇಶ್(50) ಮೃತಪಟ್ಟ ಹೆಡ್‌ಕಾನ್ಸ್‌ಟೇಬಲ್. ರಾತ್ರಿ ಪಾಳಿ ಮುಗಿಸಿ ಮನೆಗೆ ಹೋಗಬೇಕಾಗಿದ್ದ ಪೊಲೀಸ್ ಕಾನ್ಸ್​​ಟೇಬಲ್​ ದಿನೇಶ್, ಬೆಳಗ್ಗೆ ಪಾಳಿಯಲ್ಲೂ ಕೆಲಸ ಮಾಡುತ್ತಿದ್ದರು. ಈ ವೇಳೆ ಕೆಲಸದ ಒತ್ತಡದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ತಪಸ್ಸೀಹಳ್ಳಿ ಗೇಟ್ ಬಳಿ ಹೆದ್ದಾರಿಯಲ್ಲಿ ಭೀಕರ ಅಪಘಾತ, ಸವಾರರಿಬ್ಬರು ಸ್ಥಳದಲ್ಲೆ ದುರ್ಮರಣ ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತಪಸ್ಸೀಹಳ್ಳಿ ಗೇಟ್ ಬಳಿ ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಬೈಕ್‌ಗೆ ಕಾರು ಡಿಕ್ಕಿಯಾಗಿದ್ದು, ಇಬ್ಬರು ಸವಾರರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಬಿಹಾರ ಮೂಲದ ದಿನೇಶ್(35) ಮತ್ತು ಅನಿಲ್ (41) ಸಾವಿಗೀಡಾದವರು.

ಯಲಹಂಕ ಮತ್ತು ಹಿಂದೂಪುರ ನಡುವಿನ ರಾಜ್ಯ ಹೆದ್ದಾರಿಯ ತಪಸ್ಸೀಹಳ್ಳಿ ಗೇಟ್ ಬಳಿ ಈ ದುರ್ಘಟನೆ ನಡೆದಿದೆ. ಗೌರಿಬಿದನೂರಿನಿಂದ ದ್ವಿಚಕ್ರ ವಾಹನದಲ್ಲಿ ದೊಡ್ಡಬಳ್ಳಾಪುರ ಕಡೆಗೆ ಬರುತ್ತಿದ್ದ ಸವಾರರು ಸಾವಿಗೀಡಾಗಿದ್ದಾರೆ. ಘಟನೆ ನಡೆದ ತಕ್ಷಣ ಕಾರನ್ನು ಸ್ಥಳದಲ್ಲಿಯೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Doddaballapur road accident 2 bikers died on the spot at taapsee gate

ತಪಸ್ಸೀಹಳ್ಳಿ ಗೇಟ್ ಬಳಿ ಹೆದ್ದಾರಿಯಲ್ಲಿ ಭೀಕರ ಅಪಘಾತ, ಸವಾರರಿಬ್ಬರು ಸ್ಥಳದಲ್ಲೆ ದುರ್ಮರಣ

Also Read: ಹೊಡೆಯಲ್ಲ ಬೈಯಲ್ಲ, ದಮ್ಮಯ್ಯ ಅಂತೀವಿ ಮೊದಲು ಮನೆಗೆ ಬನ್ನಿ: ಬೆಂಗಳೂರಿನಲ್ಲಿ ನಾಪತ್ತೆಯಾದ 4 ಮಕ್ಕಳ ಪೋಷಕರ ಮನವಿ Also Read: ಓದಿನಲ್ಲಿ ಆಸಕ್ತಿ ಇಲ್ಲವೆಂದು ಮನೆ ತೊರೆದಿದ್ದ ಮಕ್ಕಳು ಪತ್ತೆ! ನಿಟ್ಟುಸಿರು ಬಿಟ್ಟ ಪೋಷಕರು: ಪತ್ತೆಯಾಗಿದ್ದು ಹೇಗೆ?

Published On - 12:38 pm, Mon, 11 October 21

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ