AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬನ್ನೇರುಘಟ್ಟ ಉದ್ಯಾನದಲ್ಲಿ ಕ್ಯಾನ್ಸರ್ ಇನ್ಫೆಕ್ಷನ್​ನಿಂದ ಹುಲಿ ಸಾವು, ಹುಲಿಗಳ ಸಂಖ್ಯೆ 15ಕ್ಕೆ ಕುಸಿತ

ಕಿರಣ್ ಗೆ ಕಳೆದ ಮೂರು ತಿಂಗಳಿನಿಂದ ಚಿಕಿತ್ಸೆ ನೀಡಲಾಗ್ತಿತ್ತು. ಇದರೊಂದಿಗೆ ಬನ್ನೇರುಘಟ್ಟ ಜೈವಿನ ಉದ್ಯಾನದಲ್ಲಿ ಹುಲಿಗಳ ಸಂಖ್ಯೆ 15ಕ್ಕೆ ಕುಸಿದಿದೆ. ಈ ಹಿಂದೆಯೂ ಇನ್ಫೆಕ್ಷನ್​ನಿಂದ ಮತ್ತೊಂದು ಹುಲಿ ಮೃತಪಟ್ಟಿತ್ತು.

ಬನ್ನೇರುಘಟ್ಟ ಉದ್ಯಾನದಲ್ಲಿ ಕ್ಯಾನ್ಸರ್ ಇನ್ಫೆಕ್ಷನ್​ನಿಂದ ಹುಲಿ ಸಾವು, ಹುಲಿಗಳ ಸಂಖ್ಯೆ 15ಕ್ಕೆ ಕುಸಿತ
ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಕ್ಯಾನ್ಸರ್ ಇನ್ಫೆಕ್ಷನ್​ನಿಂದ ಹುಲಿ ಸಾವು, ಹುಲಿಗಳ ಸಂಖ್ಯೆ 15ಕ್ಕೆ ಕುಸಿತ
TV9 Web
| Edited By: |

Updated on:Aug 26, 2022 | 8:23 PM

Share

ಆನೇಕಲ್: ಬೆಂಗಳೂರು ನಗರ ಜಿಲ್ಲೆ ಆನೇಕಲ್​ ತಾಲೂಕಿನ ಬನ್ನೇರುಘಟ್ಟ ಉದ್ಯಾನದಲ್ಲಿ (ಬನ್ನೇರುಘಟ್ಟ ಬಯಲಾಜಿಕಲ್‌ ಪಾರ್ಕ್ –Bannerghatta zoological park) ಮೂರೂವರೆ ವರ್ಷದ ಹುಲಿ (tiger) ಸಾವನ್ನಪ್ಪಿದೆ. ಕ್ಯಾನ್ಸರ್ ಮತ್ತು ಇನ್ಫೆಕ್ಷನ್​ನಿಂದ (cancer and infection) ಬಳಲುತ್ತಿದ್ದ ಕಿರಣ್ ಹೆಸರಿನ ಹುಲಿ ಚಿಕಿತ್ಸೆ ಫಲಿಸದೇ ಇಂದು ಬೆಳಿಗ್ಗೆ ಮೃತಪಟ್ಟಿದೆ. ಕಿರಣ್ ಗೆ ಕಳೆದ ಮೂರು ತಿಂಗಳಿನಿಂದ ಚಿಕಿತ್ಸೆ ನೀಡಲಾಗ್ತಿತ್ತು. ಇದರೊಂದಿಗೆ ಬನ್ನೇರುಘಟ್ಟ ಜೈವಿನ ಉದ್ಯಾನದಲ್ಲಿ ಹುಲಿಗಳ ಸಂಖ್ಯೆ 15ಕ್ಕೆ ಕುಸಿದಿದೆ. ಈ ಹಿಂದೆಯೂ ಇನ್ಫೆಕ್ಷನ್​ನಿಂದ ಮತ್ತೊಂದು ಹುಲಿ ಮೃತಪಟ್ಟಿತ್ತು.

ಮರಿ ಆನೆ‌ ಆಗಮನ, ಇಡೀ ಪಾರ್ಕ್ ನಲ್ಲಿ ‌ಸಂಭ್ರಮದ ವಾತಾವರಣ 

ಆನೇಕಲ್​ ತಾಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 15 ವರ್ಷದ ಆನೆ ವನಶ್ರೀ 3ನೇ ಮರಿಗೆ ಜನ್ಮನೀಡಿದೆ. ಈ ಹೆಣ್ಣಾನೆ ಜನನದೊಂದಿಗೆ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಆನೆಗಳ ಸಂಖ್ಯೆ 26ಕ್ಕೇ ಏರಿದೆ. ಮರಿ ಆನೆ ಆರೋಗ್ಯವಾಗಿದ್ದು, ಮರಿ ಆನೆ‌ ಆಗಮನದಿಂದ ಇಡೀ ಪಾರ್ಕ್ ನಲ್ಲಿ ‌ಸಂಭ್ರಮದ ವಾತಾವರಣ ಮನೆ ಮಾಡಿದೆ.

ವೈದ್ಯರ ನಿರ್ಲಕ್ಷ್ಯ: ಧ್ವನಿಪೆಟ್ಟಿಗೆ ಶಸ್ತ್ರಚಿಕಿತ್ಸೆ ವೇಳೆ ಬಾಲಕಿ ಸಾವು

ರಾಯಚೂರಿನಲ್ಲಿ ಧ್ವನಿಪೆಟ್ಟಿಗೆ ಶಸ್ತ್ರಚಿಕಿತ್ಸೆ ವೇಳೆ ಬಾಲಕಿ ಮೃತಪಟ್ಟಿದ್ದಾಳೆ. ವೈದ್ಯರ ನಿರ್ಲಕ್ಷ್ಯದಿಂದ ಸಾಯಿಕೀರ್ತನಾ ಎಂಬ 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಆರೋಪಿಸಲಾಗಿದೆ. ರಾಯಚೂರಿನ ಡಾ .ಪಠಾಣ್ ENT ನರ್ಸಿಂಗ್​ ಹೋಮ್​ನಲ್ಲಿ ಘಟನೆ ನಡೆದಿದೆ. ರಾಯಚೂರು ತಾಲೂಕಿನ ಕೊಸಗಿ ಗ್ರಾಮದ ಆಂಜಿ ಮತ್ತು ಜ್ಯೋತಿ ದಂಪತಿ ಪುತ್ರಿ ಸಾಯಿಕೀರ್ತನಾ. ಆಂಜಿ, ಜ್ಯೋತಿ ದಂಪತಿ ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಸಾಯಿಕೀರ್ತನಾಗೆ ಮಾತು ಬಾರದಿದ್ದರಿಂದ ಕಳೆದ ವರ್ಷ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆದರೆ ಮತ್ತೆ, ಧ್ವನಿ ಹೋಗಿದ್ದರಿಂದ ಸಾಯಿಕೀರ್ತನಾಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆ ವೇಳೆ ಸಾಯಿಕೀರ್ತನಾ ಸಾವನ್ನಪ್ಪಿದ್ದಾಳೆ. ಇದೀಗ ಡಾ. ಪಠಾಣ್ ENT ನರ್ಸಿಂಗ್​ ಹೋಮ್ ವಿರುದ್ಧ ಮೃತ ಸಾಯಿಕೀರ್ತನಾ ಸಂಬಂಧಿಕರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Published On - 6:06 pm, Fri, 26 August 22

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್