AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿರುಸಿನ ನಡಿಗೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ; ಸಿಎಂ ನಡಿಗೆ ಕಂಡು ವಾಕರ್ಸ್ ಫುಲ್ ಖುಷ್

ಆರೋಗ್ಯ ಕಾಪಾಡಿಕೊಳ್ಳಲು ನಡಿಗೆ ಮುಖ್ಯ ಅಂತ ಎಲ್ಲರಿಗೂ ಗೊತ್ತಿದೆ. ಆದರೆ ಜನರಲ್ಲಿ ಸ್ಪೂರ್ತಿ ತುಂಬಲು ಸುಧಾಕರ್ ಈ ಕಾರ್ಯಕ್ರಮ ಮಾಡಿದ್ದಾರೆ. ಇನ್ಮುಂದೆ ಇವತ್ತಿನಿಂದ ನಾನು ಕೂಡ ಪ್ರತಿನಿತ್ಯ ವಾಕ್ ಮಾಡುತ್ತೇನೆ.

ಬಿರುಸಿನ ನಡಿಗೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ; ಸಿಎಂ ನಡಿಗೆ ಕಂಡು ವಾಕರ್ಸ್ ಫುಲ್ ಖುಷ್
ವಾಕ್ ಮಾಡಿದ ಮುಖ್ಯಮಂತ್ರಿ ಬೊಮ್ಮಾಯಿ
TV9 Web
| Edited By: |

Updated on: Sep 29, 2021 | 8:52 AM

Share

ಬೆಂಗಳೂರು: ವಿಶ್ವ ಹೃದಯ ದಿನಾಚರಣೆಗೆ (World Heart Day) ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಚಾಲನೆ ನೀಡಿದರು. ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ಕಂಠೀರವ ಸ್ಟೇಡಿಯಂವರೆಗೆ ಬಿರುಸಿನ ನಡಿಗೆಗೆ ಚಾಲನೆ ನೀಡಿದ ಸಿಎಂ, ಇವತ್ತು ಸಿಎಂ ವಿಶ್ವ ಹೃದಯದ ದಿನ. ಹೃದಯದಿಂದ ಬಾಂಧವ್ಯ ಬೆಸೆಯೋಣ ಅನ್ನೋ ಘೋಷವಾಕ್ಯದಡಿ ಬಿರುಸಿನ ನಡಿಗೆ (Walk) ಮಾಡೋಣ. ಆರೋಗ್ಯ ಕಾಪಾಡಿಕೊಳ್ಳಲು ನಡಿಗೆ ಬಹಳ ಮುಖ್ಯ. ಪ್ರತಿ ದಿನ ಅರ್ಧ ಗಂಟೆಯಾದ್ರು ಬಿರುಸಿನ ನಡಿಗೆ ಮಾಡಿ. ಈ ಮೂಲಕ ಎಲ್ಲರೂ ಆರೋಗ್ಯ ಕಾಪಾಡಿಕೊಳ್ಳೋಣ ಅಂತ ಹೇಳಿದರು.

ಆರೋಗ್ಯ ಕಾಪಾಡಿಕೊಳ್ಳಲು ನಡಿಗೆ ಮುಖ್ಯ ಅಂತ ಎಲ್ಲರಿಗೂ ಗೊತ್ತಿದೆ. ಆದರೆ ಜನರಲ್ಲಿ ಸ್ಪೂರ್ತಿ ತುಂಬಲು ಸುಧಾಕರ್ ಈ ಕಾರ್ಯಕ್ರಮ ಮಾಡಿದ್ದಾರೆ. ಇನ್ಮುಂದೆ ಇವತ್ತಿನಿಂದ ನಾನು ಕೂಡ ಪ್ರತಿನಿತ್ಯ ವಾಕ್ ಮಾಡುತ್ತೇನೆ. ವಾಕರಲ್ಲಾದರೂ ವಾಕ್ ಮಾಡುತ್ತೇನೆ. ಹೃದಯ ಸದಾ ಬಡಿದುಕೊಳ್ಳುತ್ತೆ. ಅದನ್ನು ಆರೋಗ್ಯವಾಗಿರಿಸಿ, ನಾವೂ ಆರೋಗ್ಯವಾಗಿರಲು ವಾಕ್ ಮಾಡೋಣ ಅಂತಾ ಸಿಎಂ ಬೊಮ್ಮಾಯಿ ಸಲಹೆ ನೀಡಿದರು

ಇನ್ನು ಕಾರ್ಯಕ್ರಮದಲ್ಲಿ ದಿನಕ್ಕೆ 30 ನಿಮಿಷ ವಾಕ್ ಮಾಡೋದಾಗಿ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಆರೋಗ್ಯ ಸಚಿವ ಡಾ ಕೆ.ಸುಧಾಕರ್ ಪ್ರತಿಜ್ಞೆ ಸ್ವೀಕಾರ ಮಾಡಿದರು. ಕಾರ್ಯಕ್ರಮದ ವೇಳೆ ಕಬ್ಬನ್ ಪಾರ್ಕ್​ನಲ್ಲಿ ಮುಖ್ಯಮಂತ್ರಿ ವಾಕ್ ಮಾಡಿದರು. ಸಿಎಂ ವಾಕ್ ನೋಡಿ ವಾಕರ್ಸ್ ಫುಲ್ ಖುಷ್ ಆದರು. ಬಿರುಸಿನ ನಡಿಗೆ ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ದಿನನಿತ್ಯ ವಾಕ್ ಮಾಡಬೇಕು. ಇದರಿಂದ ಆರೋಗ್ಯ ವೃದ್ಧಿಯಾಗುತ್ತದೆ. ಹೃದಯ ಆರೋಗ್ಯ ಚೆನ್ನಾಗಿದ್ದರೆ ಸಂಪೂರ್ಣ ಆರೋಗ್ಯ ಚೆನ್ನಾಗಿರುತ್ತದೆ. ಹೃದಯ ಆಘಾತವಾದಾಗ ಗೋಲ್ಡನ್ ಹವರ್ ಅಂತಾ ಇರುತ್ತದೆ. ಅದರ ಬಗ್ಗೆ ತಿಳಿದುಕೊಂಡಿರಬೇಕು ಅಂತ ಹೇಳಿದರು.

ಇದನ್ನೂ ಓದಿ

Karnataka Dam Water Level: ನಿಲ್ಲದ ಮಳೆ ಅಬ್ಬರ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಗೃಹ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ; ಬೆಂಗಳೂರಿನ ವಿಧಾನಸೌಧ ಠಾಣೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲು

(Basavaraj Bommai inaugurated to World Heart Day programme in Bengaluru)

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್