AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ಕು ದಿಕ್ಕುಗಳಲ್ಲೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡುತ್ತೇವೆ -ಸಿಎಂ ಬೊಮ್ಮಾಯಿ

ಬೆಂಗಳೂರು ದಕ್ಷಿಣ ಕ್ಷೇತ್ರದ 100ನೇ ಜನೌಷಧಿ ಕೇಂದ್ರವನ್ನು ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಮನ್​ಸುಖ್ ಉದ್ಘಾಟಿಸಿದರು.

ನಾಲ್ಕು ದಿಕ್ಕುಗಳಲ್ಲೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡುತ್ತೇವೆ -ಸಿಎಂ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
TV9 Web
| Edited By: ಆಯೇಷಾ ಬಾನು|

Updated on:Mar 07, 2023 | 2:38 PM

Share

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಮನ್​ಸುಖ್ ಅವರು ಬೆಂಗಳೂರು ದಕ್ಷಿಣ ಕ್ಷೇತ್ರದ 100ನೇ ಜನೌಷಧಿ ಕೇಂದ್ರ ಉದ್ಘಾಟಿಸಿದ್ದಾರೆ. ಉಚಿತ ಡಯಾಲಿಸಿಸ್ ಕೇಂದ್ರ, 4 ಮೊಬೈಲ್ ಹೆಲ್ತ್ ಕ್ಲಿನಿಕ್​ಗಳಿಗೆ ಚಾಲನೆ ನೀಡಿದ್ದಾರೆ. ಜಯನಗರದ ಕೆಎಸ್​​ಆರ್​ಟಿಸಿ ಆಸ್ಪತ್ರೆ ಅವರಣದಲ್ಲಿ ಕಾರ್ಯಕ್ರಮ ನಡೆದಿದ್ದು ಸಚಿವರಾದ ಡಾ.ಸುಧಾಕರ್, ಆರ್​.ಅಶೋಕ್, ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಉಪಸ್ಥಿತರಿದ್ದರು.

ನಾಲ್ಕು ದಿಕ್ಕುಗಳಲ್ಲೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡುತ್ತೇವೆ

ಜನೌಷಧಿ ಕೇಂದ್ರ ಉದ್ಘಾಟನೆ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ತೇಜಸ್ವಿ ಸೂರ್ಯರವರ ಕ್ಷೇತ್ರದಲ್ಲಿ ಮೂರನೇ ಜನೌಷಧಿ ಕೇಂದ್ರ ಉದ್ಘಾಟಿಸಲಾಗಿದೆ. ಭಾರತದಲ್ಲಿ ಅತಿಹೆಚ್ಚು ಜನೌಷಧಿ ಕೇಂದ್ರಗಳಿವೆ. ಇದರ ಮೂಲಕ ಬಡವರ ಮೇಲೆ ಇರುವ ಕಾಳಜಿ ಗೊತ್ತಾಗುತ್ತೆ. ವಾಸವಿ ಸಂಸ್ಥೆಯಿಂದ ಡಯಾಲಿಸಿಸ್ ಕೇಂದ್ರ, ಮೊಬೈಲ್ ಕ್ಲಿನಿಕ್ ನಿರ್ವಾಹಣೆಯಾಗುತ್ತೆ.

ಬಡವರಿಗಾಗಿ ಮೋದಿಯವರು ಅತ್ಯಂತ ಕಡಿಮೆ ದರದಲ್ಲಿ ಔಷಧಿಗಳನ್ನ ಕೊಡ್ತಿದ್ದಾರೆ. ಬಡತನದಿಂದ ಬಂದ ಮೋದಿಯವರಿಗೆ ಬಡತನದ ಬಗ್ಗೆ ಗೊತ್ತು. ಹೀಗಾಗಿ ಇದನ್ನ ಮಾಡಿದ್ದಾರೆ. 100 ರೂಪಾಯಿ ಕೊಟ್ಟು ಬಡವರು ಔಷಧಿ ತೆಗೆದುಕೊಳ್ಳುವುದು ಕಷ್ಟ. ಹೀಗಾಗಿ ಪ್ರಧಾನಿ ಮೋದಿ ಯೋಜನೆ ಜಾರಿ ಮಾಡಿದ್ದಾರೆ.

ಎಲ್ಲಾ ಮನೆಗಳಿಗೆ ಇನ್ನು 5 ವರ್ಷದಲ್ಲಿ ನೀರು ಕೊಡ್ತೀನಿ ಅಂತಾ ಪ್ರಧಾನಿ ಹೇಳಿದರು. ಆದ್ರೆ ಇದುವರೆಗೂ ಬೇರೆ ಯಾವ ಪ್ರಧಾನಿಯಾದರು ಈ ರೀತಿ ಹೇಳಿದ್ದಾರಾ? ಛಲ, ಬದ್ಧತೆ, ಹೃದಯ ವೈಶಾಲ್ಯತೆ ಇದ್ರೆ ಮಾತ್ರ ಇದು ಸಾಧ್ಯ ಅಂತಾ ಜಲಜೀವನ್ ಮಿಷನ್ ಮೂಲಕ ಮೋದಿ ಮಾಡಿ ತೋರಿಸಿದ್ದಾರೆ. 10 ಕೋಟಿಗಿಂತ ಹೆಚ್ಚು ಮನೆಗಳಿಗೆ ನೀರು ಕೊಡ್ತಿದ್ದಾರೆ. ಅಸಾಧ್ಯವನ್ನು ಸಾಧ್ಯವಾಗಿಸುವವರು ಪ್ರಧಾನಿ ಮೋದಿ. ಹೆಚ್ಚೆಚ್ಚು ಆಸ್ಪತ್ರೆಗಳ ನಿರ್ಮಾಣ ಮಾಡುತ್ತಿದ್ದೇವೆ. ನಾಲ್ಕು ದಿಕ್ಕುಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡುತ್ತೇವೆ. ಬೆಂಗಳೂರಿನಲ್ಲೂ ಆಸ್ಪತ್ರೆಗಳಿಗೆ ಹೆಚ್ಚು ಒತ್ತು ನೀಡುತ್ತಿದ್ದೇವೆ ಎಂದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:38 pm, Tue, 7 March 23

Follow Us
Web contact
Web contact

TV9 Kannada

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ