AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಸ್ಟಿಂಗ್, ಕಂಟೇನ್ಮೆಂಟ್ ಜೋನ್, ಹೋಮ್ ಐಸೋಲೇಷನ್ ಬಗ್ಗೆ ನಿಗಾ ಇಡಲು ಬಿಬಿಎಂಪಿ ವಾರ್ ರೂಮ್‌ಗಳಿಗೆ 27 KAS ಅಧಿಕಾರಿಗಳ ನೇಮಕ

ಬಿಬಿಎಂಪಿಯ 8 ವಲಯಗಳ ವಾರ್ ರೂಮ್‌ಗಳಿಗೆ 27 ಅಧಿಕಾರಿಗಳನ್ನ ನೇಮಿಸಲಾಗಿದೆ. ನಗರದ 27 ವಿಧಾನಸಭಾ ಕ್ಷೇತ್ರಗಳಿಗೂ ಅಧಿಕಾರಿಗಳ ನೇಮಕಗೊಳಿಸಲಾಗಿದೆ.

ಟೆಸ್ಟಿಂಗ್, ಕಂಟೇನ್ಮೆಂಟ್ ಜೋನ್, ಹೋಮ್ ಐಸೋಲೇಷನ್ ಬಗ್ಗೆ ನಿಗಾ ಇಡಲು ಬಿಬಿಎಂಪಿ ವಾರ್ ರೂಮ್‌ಗಳಿಗೆ 27 KAS ಅಧಿಕಾರಿಗಳ ನೇಮಕ
ಬೆಂಗಳೂರನ್ನ ಕಾಡುತ್ತಿದೆ ಕೊರೊನಾ; 2 ದಿನದಲ್ಲಿ 152ಕ್ಕೆ ಏರಿಕೆಯಾದ ಕಂಟೇನ್‌ಮೆಂಟ್ ಜೋನ್ಗಳ ಸಂಖ್ಯೆ
TV9 Web
| Edited By: |

Updated on: Jan 07, 2022 | 8:41 AM

Share

ಬೆಂಗಳೂರು: ಕೊರೊನಾ 3ನೇ ಅಲೆ ಆರ್ಭಟ ಮಿತಿ ಮೀರುತ್ತಿದೆ. ಬೆಂಗಳೂರು ಸೇರಿ ರಾಜ್ಯಕ್ಕೆ ಕಂಟಕ ಹೆಚ್ಚಾಗ್ತಿದೆ. ಕಳೆದೊಂದು ವಾರದಿಂದ ನಿತ್ಯ 3 ಸಾವಿರಕ್ಕೂ ಹೆಚ್ಚು ಕೊರೊನಾ ಕೇಸ್ಗಳು ಪತ್ತೆಯಾಗ್ತಿವೆ. ಕಳೆದೊಂದು ವಾರದ ಹಿಂದೆ 300 ಅಸುಪಾಸಿನಲ್ಲಿ ಬರ್ತಿದ್ದ ಕೇಸ್ ಈಗ 4 ಸಾವಿರದ ಗಡಿ ದಾಟಿದೆ. ನಿನ್ನೆ 4 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದೃಢಪಟ್ಟಿದೆ. ಸದ್ಯ ಕಂಟೇನ್ಮೆಂಟ್ ಜೋನ್, ಹೋಮ್ ಐಸೋಲೇಷನ್ ಬಗ್ಗೆ ನಿಗಾ ಇಡಲು ಬಿಬಿಎಂಪಿ ವಾರ್ ರೂಮ್‌ಗಳಿಗೆ KAS ಅಧಿಕಾರಿಗಳ ನೇಮಕಗೊಳಿಸಲಾಗಿದೆ.

ಬಿಬಿಎಂಪಿ ವಾರ್ ರೂಮ್‌ಗಳಿಗೆ KAS ಅಧಿಕಾರಿಗಳ ನೇಮಕ ಬಿಬಿಎಂಪಿಯ 8 ವಲಯಗಳ ವಾರ್ ರೂಮ್‌ಗಳಿಗೆ 27 ಅಧಿಕಾರಿಗಳನ್ನ ನೇಮಿಸಲಾಗಿದೆ. ನಗರದ 27 ವಿಧಾನಸಭಾ ಕ್ಷೇತ್ರಗಳಿಗೂ ಅಧಿಕಾರಿಗಳ ನೇಮಕಗೊಳಿಸಲಾಗಿದೆ. ಆಯಾ ಕ್ಷೇತ್ರ ವ್ಯಾಪ್ತಿಯಲ್ಲಿ ಟೆಸ್ಟಿಂಗ್, ಕಂಟೇನ್ಮೆಂಟ್ ಜೋನ್, ಹೋಮ್ ಐಸೋಲೇಷನ್ ಬಗ್ಗೆ KAS ಅಧಿಕಾರಿಗಳು ನಿಗಾ ಇಡಲಿದ್ದಾರೆ.

ಕಂಟೇನ್‌ಮೆಂಟ್ ಜೋನ್ಗಳ ಪಟ್ಟಿ ಬೊಮ್ಮನಹಳ್ಳಿ ವಲಯ-49, ಮಹದೇವಪುರ ವಲಯ-48, ಪಶ್ಚಿಮ ವಲಯ-16, ದಕ್ಷಿಣ ವಲಯ-15, ಪೂರ್ವ ವಲಯ-12, ಯಲಹಂಕ-10, ದಾಸರಹಳ್ಳಿ-3, ಆರ್.ಆರ್.ನಗರದಲ್ಲಿ 1 ಕಂಟೇನ್‌ಮೆಂಟ್ ಜೋನ್ನನ್ನು ಗುರುತಿಸಲಾಗಿದೆ. ನಗರದ 8 ವಲಯಗಳಲ್ಲಿ ಕೊವಿಡ್ ಪಾಸಿಟಿವಿಟಿ ದರ ಏರಿಕೆಯಾಗಿದೆ. ಮಹದೇವಪುರ ಪಾಸಿಟಿವಿಟಿ ರೇಟ್ 3 % ರಷ್ಟು ಸಮೀಪ ತಲುಪಿದೆ.

ಕೊರೊನಾ ಶಾಕ್ ಡಿಸೆಂಬರ್ 29ರಂದು 566 ಪಾಸಿಟಿವ್ ಕೇಸ್ ಇದ್ವು.. ಜನವರಿ 1 ಅಂದ್ರೆ ಮೂರು ದಿನದ ಅಂತರದಲ್ಲಿ 1ಸಾವಿರದ 33 ಕೇಸ್ ಪತ್ತೆಯಾದ್ವು. ಇದಾದ ನಂತ್ರ ಜನವರಿ 4 ಅಂದ್ರೆ ಮತ್ತೆ ಮೂರು ದಿನದ ಅಂತರದಲ್ಲಿ 2ಸಾವಿರದ 479 ಪಾಸಿಟಿವ್ ಕೇಸ್ ಪತ್ತೆಯಾದ್ವು. ಅಲ್ದೆ, ಜನವರಿ 5 ಅಂದ್ರೆ ಕೇವಲ ಒಂದೇ ದಿನದ ಅಂತರದಲ್ಲಿ 4ಸಾವಿರದ 246 ಕೇಸ್ಗಳು ಪತ್ತೆಯಾಗಿದೆ.

ಇದನ್ನೂ ಓದಿ: ಕೊರೊನಾ ಸೋಂಕು ಉಲ್ಬಣ: ಮಂಡ್ಯ ಜಿಲ್ಲೆಯಲ್ಲಿ ಜ 19ರವರೆಗೆ ನಿಷೇಧಾಜ್ಞೆ, ಬೆಳಗಾವಿಯಲ್ಲಿ ಪ್ರಸಿದ್ಧ ದೇಗುಲಗಳಿಗೆ ಪ್ರವೇಶ ನಿರ್ಬಂಧ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು