AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಂಸ ಪ್ರಿಯರ ಗಮನಕ್ಕೆ: ನಾಳೆ (ಮೇ 5) ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ

ನಾಳೆ ಬೆಂಗಳೂರಿನಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ( BBMP) ಆದೇಶ ಹೊರಡಿಸಿದೆ.

ಮಾಂಸ ಪ್ರಿಯರ ಗಮನಕ್ಕೆ: ನಾಳೆ (ಮೇ 5) ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ
ಬಿಬಿಎಂಪಿ
ರಮೇಶ್ ಬಿ. ಜವಳಗೇರಾ
|

Updated on: May 04, 2023 | 2:18 PM

Share

ಬೆಂಗಳೂರು: ಬುದ್ಧ ಪೂರ್ಣಿಮೆ ಪ್ರಯುಕ್ತ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ. ಮೇ 5ರ ಶುಕ್ರವಾರದಂದು ಬುದ್ಧ ಪೂರ್ಣಿಮೆ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಬಗ್ಗೆ ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರಿಂದ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಅಕ್ಷಯ ತೃತೀಯದಂದು ಮಿಸ್ ಆಗಿದ್ದರೆ ಬುದ್ದ ಪೂರ್ಣಿಮೆಯಂದು ಬಂಗಾರ ಕೊಳ್ಳಬಹುದು? ಏನಿದರ ಮಹತ್ವ? ಆಚರಣೆ ಹೇಗೆ?

ಬಿಬಿಎಂಪಿ ವ್ಯಾಪ್ತಿಯ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಬಿಬಿಎಂಪಿ ಪಶುಪಾಲನೆ ವಿಭಾಗದ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಒಂದು ವೇಳೆ ಆದೇಶ ಉಲ್ಲಂಘಿಸಿದರೆ ಮಾಂಸದ ಅಂಗಡಿಯ ಲೈಸೆನ್ಸ್‌ ರದ್ದು ಪಡಿಸಲಾಗುತ್ತದೆ. ಅಲ್ಲದೇ ಸರ್ಕಾರದ ನಿಯಮಗಳನ್ವಯ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪಾಲಿಕೆಯ ಮುಖ್ಯ ಪಶುವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ಬೌದ್ಧ ಧರ್ಮದ ಪಿತಾಮಹ ಎಂದು ಕರೆಯಲ್ಪಡುವ ಭಗವಾನ್ ಗೌತಮ ಬುದ್ಧನ ಜನ್ಮ ದಿನಾಚರಣೆಯನ್ನು ಬುದ್ಧ ಪೂರ್ಣಿಮಾ ಎಂದು ಆಚರಿಸಲಾಗುತ್ತದೆ. ಬುದ್ಧ ಪೂರ್ಣಿಮಾ ಹಿಂದೂ ತಿಂಗಳ ವೈಶಾಖ ಮಾಸದ ಹುಣ್ಣಿಮೆಯ ದಿನದಂದು ಬರುತ್ತದೆ. ಈ ವರ್ಷ, ಬುದ್ಧ ಜಯಂತಿಯನ್ನು ಮೇ 5 ರಂದು ಆಚರಿಸಲು ಸಜ್ಜಾಗಿದೆ. ಇದು ದೇಶದಲ್ಲಿ ಮತ್ತು ಪ್ರಪಂಚದಾದ್ಯಂತ ಬೌದ್ಧ ಜನರು ವ್ಯಾಪಕವಾಗಿ ಆಚರಿಸುವ ಪ್ರಮುಖ ಹಬ್ಬವಾಗಿದೆ. ‘ಬುದ್ಧ ಜಯಂತಿ’ ಎಂದೂ ಕರೆಯಲ್ಪಡುವ ಈ ಹಬ್ಬವು ಪ್ರಪಂಚದಾದ್ಯಂತದ ಬೌದ್ಧರಿಗೆ ಅಪಾರ ಮಹತ್ವವನ್ನು ಹೊಂದಿದೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ