AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಂಸ ಪ್ರಿಯರ ಗಮನಕ್ಕೆ: ನಾಳೆ (ಮೇ 5) ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ

ನಾಳೆ ಬೆಂಗಳೂರಿನಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ( BBMP) ಆದೇಶ ಹೊರಡಿಸಿದೆ.

ಮಾಂಸ ಪ್ರಿಯರ ಗಮನಕ್ಕೆ: ನಾಳೆ (ಮೇ 5) ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ
ಬಿಬಿಎಂಪಿ
ರಮೇಶ್ ಬಿ. ಜವಳಗೇರಾ
|

Updated on: May 04, 2023 | 2:18 PM

Share

ಬೆಂಗಳೂರು: ಬುದ್ಧ ಪೂರ್ಣಿಮೆ ಪ್ರಯುಕ್ತ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ. ಮೇ 5ರ ಶುಕ್ರವಾರದಂದು ಬುದ್ಧ ಪೂರ್ಣಿಮೆ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಬಗ್ಗೆ ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರಿಂದ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಅಕ್ಷಯ ತೃತೀಯದಂದು ಮಿಸ್ ಆಗಿದ್ದರೆ ಬುದ್ದ ಪೂರ್ಣಿಮೆಯಂದು ಬಂಗಾರ ಕೊಳ್ಳಬಹುದು? ಏನಿದರ ಮಹತ್ವ? ಆಚರಣೆ ಹೇಗೆ?

ಬಿಬಿಎಂಪಿ ವ್ಯಾಪ್ತಿಯ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಬಿಬಿಎಂಪಿ ಪಶುಪಾಲನೆ ವಿಭಾಗದ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಒಂದು ವೇಳೆ ಆದೇಶ ಉಲ್ಲಂಘಿಸಿದರೆ ಮಾಂಸದ ಅಂಗಡಿಯ ಲೈಸೆನ್ಸ್‌ ರದ್ದು ಪಡಿಸಲಾಗುತ್ತದೆ. ಅಲ್ಲದೇ ಸರ್ಕಾರದ ನಿಯಮಗಳನ್ವಯ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪಾಲಿಕೆಯ ಮುಖ್ಯ ಪಶುವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ಬೌದ್ಧ ಧರ್ಮದ ಪಿತಾಮಹ ಎಂದು ಕರೆಯಲ್ಪಡುವ ಭಗವಾನ್ ಗೌತಮ ಬುದ್ಧನ ಜನ್ಮ ದಿನಾಚರಣೆಯನ್ನು ಬುದ್ಧ ಪೂರ್ಣಿಮಾ ಎಂದು ಆಚರಿಸಲಾಗುತ್ತದೆ. ಬುದ್ಧ ಪೂರ್ಣಿಮಾ ಹಿಂದೂ ತಿಂಗಳ ವೈಶಾಖ ಮಾಸದ ಹುಣ್ಣಿಮೆಯ ದಿನದಂದು ಬರುತ್ತದೆ. ಈ ವರ್ಷ, ಬುದ್ಧ ಜಯಂತಿಯನ್ನು ಮೇ 5 ರಂದು ಆಚರಿಸಲು ಸಜ್ಜಾಗಿದೆ. ಇದು ದೇಶದಲ್ಲಿ ಮತ್ತು ಪ್ರಪಂಚದಾದ್ಯಂತ ಬೌದ್ಧ ಜನರು ವ್ಯಾಪಕವಾಗಿ ಆಚರಿಸುವ ಪ್ರಮುಖ ಹಬ್ಬವಾಗಿದೆ. ‘ಬುದ್ಧ ಜಯಂತಿ’ ಎಂದೂ ಕರೆಯಲ್ಪಡುವ ಈ ಹಬ್ಬವು ಪ್ರಪಂಚದಾದ್ಯಂತದ ಬೌದ್ಧರಿಗೆ ಅಪಾರ ಮಹತ್ವವನ್ನು ಹೊಂದಿದೆ.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್