AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯಾನ್ ಹೋಲ್​ಗೆ ಬಿದ್ದು ಬಿಬಿಎಂಪಿ ಸ್ವಚ್ಚತಾ ಸಿಬ್ಬಂದಿ ಬೆನ್ನು ಮೂಳೆ ಮುರಿತ

ಕೆಲಸ‌ ಮಾಡುತ್ತಿದ್ದ ವೇಳೆ ಮ್ಯಾನ್ ಹೋಲ್​ಗೆ ಬಿದ್ದ ಬಿಬಿಎಂಪಿ ಸ್ವಚ್ಚತಾ ಸಿಬ್ಬಂದಿ ಬೆನ್ನುಮೂಳೆ ಮುರಿದ ಘಟನೆ ಬೆಂಗಳೂರು ನಗರದ ನಂದಿನಿ ಲೇಜೌಟ್​ನ ಶ್ರೀಕಂಠ ನಗರದಲ್ಲಿ ನಡೆದಿದೆ.

ಮ್ಯಾನ್ ಹೋಲ್​ಗೆ ಬಿದ್ದು ಬಿಬಿಎಂಪಿ ಸ್ವಚ್ಚತಾ ಸಿಬ್ಬಂದಿ ಬೆನ್ನು ಮೂಳೆ ಮುರಿತ
ಮ್ಯಾನ್ ಹೋಲ್​ಗೆ ಬಿದ್ದು ಬಿಬಿಎಂಪಿ ಸ್ವಚ್ಚತಾ ಸಿಬ್ಬಂದಿ ಬೆನ್ನು ಮೂಳೆ ಮುರಿತ
Rakesh Nayak Manchi
|

Updated on: Jun 03, 2023 | 3:45 PM

Share

ಬೆಂಗಳೂರು: ಕೆಲಸ‌ ಮಾಡುತ್ತಿದ್ದ ವೇಳೆ ಮ್ಯಾನ್ ಹೋಲ್​ಗೆ ಬಿದ್ದ ಬಿಬಿಎಂಪಿ (BBMP) ಸ್ವಚ್ಚತಾ ಸಿಬ್ಬಂದಿ ಬೆನ್ನುಮೂಳೆ ಮುರಿದ ಘಟನೆ ಬೆಂಗಳೂರು (Bengaluru) ನಗರದ ನಂದಿನಿ ಲೇಜೌಟ್​ನ ಶ್ರೀಕಂಠ ನಗರದಲ್ಲಿ ನಡೆದಿದೆ. ಮೇ 27ರಂದು ಸ್ವಚ್ಚತಾ ಕೆಲಸ ಮಾಡುತ್ತಿದ್ದ ಸಿಬ್ಬಂದಿ ರತ್ನಮ್ಮ ಅವರು ರಾಜಕಾಲುವೆ ಮೋರಿ ಮೇಲೆ ಹಾಕಿದ್ದ ಕಸ ತೆಗೆಯುತ್ತಿದ್ದಾಗ ಈ ಘಟನೆ ನಡೆದಿದೆ.

ಕಸದ ಕೆಳಗೆ ದೊಡ್ಡ ಮ್ಯಾನ್ ಹೋಲ್ ಇರುವ ಅರಿವಿಲ್ಲದೆ ಹೋದ ರತ್ನಮ್ಮ 20 ಅಡಿ ಆಳದ ಮೋರಿಗೆ ಬಿದ್ದಿದ್ದಾರೆ. ಬಳಿಕ‌ ಜೊತೆಯಿದ್ದ ಇನ್ನೊಬ್ಬ ಸಿಬ್ಬಂದಿ ಸ್ಥಳೀಯರನ್ನು ಕರೆದು ಏಣಿ ಮೂಲಕ ರತ್ನಮ್ಮರನ್ನು ರಕ್ಷಣೆ ಮಾಡಿದ್ದಾರೆ. ಸದ್ಯ ಬೆನ್ನು ಮೂಳೆ ಮುರಿದು ರಾಜಾಜಿನಗರದ ಇಎಸ್​ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: Odisha Train Accident: ಬೆಂಗಳೂರು-ಗುವಾಹಟಿ ಎಕ್ಸ್‌ಪ್ರೆಸ್‌ ರೈಲು ಸಂಚಾರ ಕ್ಯಾನ್ಸಲ್‌, ಒಡಿಶಾ ರೈಲು ದುರಂತದಲ್ಲಿ ಕನ್ನಡಿಗರು ಸೇಫ್

ಕಳೆದ 7 ವರ್ಷಗಳ ಹಿಂದೆ ನೀರು‌ ಹೋಗಲು ದೊಡ್ಡ ರಾಜಕಾಲುವೆ ಮೋರಿ‌ ನಿರ್ಮಾಣ ಮಾಡಲಾಗಿತ್ತು. ಆದರೆ ಬೃಹತ್ ಮೋರಿ ನಿರ್ಮಾಣ ಮಾಡಿದ ನಂತರ ಅದನ್ನು ಮುಚ್ಚದೆ ಹಾಗೇ ಬಿಟ್ಟಿದ್ದರು. ಸುತ್ತಮುತ್ತ ಸಾಕಷ್ಟು ಮನೆಯಿದೆ. ಒಂದು ವೇಳೆ ಮಕ್ಕಳು ಬಿದ್ದಿದ್ದರೆ ಏನು ಕತೆ ಅಂತ ಸ್ಥಳೀಯರು ಆಕ್ರೋಶ ಹೊರಹಾಕುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!