AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

50 ಕೋಟಿ ರೂಪಾಯಿ ಮೌಲ್ಯದ ಒತ್ತುವರಿ ಜಾಗ ಮತ್ತೆ ತನ್ನ ಸುಪರ್ದಿಗೆ ತೆಗೆದುಕೊಂಡ ಬಿಬಿಎಂಪಿ

ಗಾಂಧಿಬಜಾರ್​ನ ವಿದ್ಯಾರ್ಥಿ ಭವನ ಸಮೀಪ ಇರುವ ಈ ಜಾಗದ ಮೌಲ್ಯವು ₹ 50 ಕೋಟಿ ಎಂದು ಅಂದಾಜಿಸಲಾಗಿದೆ.

50 ಕೋಟಿ ರೂಪಾಯಿ ಮೌಲ್ಯದ ಒತ್ತುವರಿ ಜಾಗ ಮತ್ತೆ ತನ್ನ ಸುಪರ್ದಿಗೆ ತೆಗೆದುಕೊಂಡ ಬಿಬಿಎಂಪಿ
ಬಿಬಿಎಂಪಿ ಕಚೇರಿ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jul 22, 2022 | 11:34 AM

Share

ಬೆಂಗಳೂರು: ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದ ₹ 50 ಕೋಟಿ ಮೌಲ್ಯದ ನಿವೇಶನವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (Bruhat Bengaluru Mahanagara Palike – BBMP) ಅಧಿಕಾರಿಗಳು ಮತ್ತೆ ತಮ್ಮ ಸುಪರ್ದಿಗೆ ಪಡೆದುಕೊಂಡಿದ್ದಾರೆ. ಗಾಂಧಿಬಜಾರ್​ನ ವಿದ್ಯಾರ್ಥಿ ಭವನ ಸಮೀಪ ಇರುವ ಈ ಜಾಗದ ಮೌಲ್ಯವು ₹ 50 ಕೋಟಿ ಎಂದು ಅಂದಾಜಿಸಲಾಗಿದೆ. ಇಬ್ಬರು ಖಾಸಗಿ ವ್ಯಕ್ತಿಗಳು 9,000 ಚದರ ಮೀಟರ್​ನಷ್ಟಿರುವ ಈ ಜಮೀನನ್ನು ಹಲವು ವರ್ಷಗಳಿಂದ ಒತ್ತುವರಿ ಮಾಡಿಕೊಂಡಿದ್ದರು. ಇದೀಗ ಬಿಬಿಎಂಪಿ ಒತ್ತುವರಿ ತೆರವುಗೊಳಿಸಿ ಜಾಗವನ್ನು ತನ್ನ ಸುಪರ್ದಿಗೆ ತೆಗೆದುಕೊಂಡಿದೆ.

ಕೆರೆ ಒತ್ತುವರಿ ತೆರವುಗೊಳಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

ಸುಬ್ರಹ್ಮಣ್ಯಪುರ ಕೆರೆ, ಬೇಗೂರು ಕೆರೆ ಒತ್ತುವರಿ ತೆರವು ವಿಚಾರಕ್ಕೆ ಸಂಬಂಧಿಸಿ ಕೆರೆ ಒತ್ತುವರಿ ತೆರವು ವಿಳಂಬಕ್ಕೆ ಹೈಕೋರ್ಟ್(High Court) ಅಸಮಾಧಾನ ವ್ಯಕ್ತಪಡಿಸಿದೆ. ಹಾಗೂ ರಾಜ್ಯಸರ್ಕಾರ (Karnataka Government) ಮತ್ತು ಬಿಬಿಎಂಪಿಗೆ (BBMP) ತರಾಟೆಗೆ ತೆಗೆದುಕೊಂಡಿದೆ. ಕಳೆದ 6 ತಿಂಗಳಿನಿಂದ ಒಂದೇ ಒಂದು ಒತ್ತುವರಿ ತೆರವುಗೊಳಿಸಿಲ್ಲ. ಬೆಂಗಳೂರಿನ ಕೆರೆಗಳನ್ನು ಭವಿಷ್ಯದ ಜನರಿಗಾಗಿ ರಕ್ಷಿಸಬೇಕು. ತಹಶೀಲ್ದಾರ್‌ಗಳು ಒತ್ತುವರಿ ತೆರವಿಗೆ ಸಹಕರಿಸಬೇಕು ಎಂದು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

10 ದಿನಗಳಲ್ಲಿ ಕೆರೆಗಳ ಸರ್ವೆ ಕಾರ್ಯ ಪೂರ್ಣಗೊಳಿಸಬೇಕು. ಸರ್ವೆ ಕಾರ್ಯಕ್ಕೆ ಅಧಿಕಾರಿಗಳನ್ನು ನಿಯೋಜಿಸಬೇಕು. ಅದಾದ 1 ವಾರದಲ್ಲಿ ಒತ್ತುವರಿದಾರರಿಗೆ ನೋಟಿಸ್ ನೀಡಬೇಕು. ನಂತರದ ಒಂದು ವಾರದಲ್ಲಿ ಒತ್ತುವರಿ ತೆರವುಗೊಳಿಸಬೇಕು. ಅಗತ್ಯ ಸಿಬ್ಬಂದಿ, ಪೊಲೀಸ್ ಭದ್ರತೆ ಒದಗಿಸುವಂತೆ ಕೆರೆ ಸುತ್ತಲ ರಸ್ತೆ ಅಗಲೀಕರಣಗೊಳಿಸದಂತೆ ರಾಜ್ಯಸರ್ಕಾರ ಹಾಗೂ ಬಿಬಿಎಂಪಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ