AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಪ್ರಯೋಗಕ್ಕೆ ಮುಂದಾದ ಬಿಬಿಎಂಪಿ ಶಿಕ್ಷಣ ಇಲಾಖೆ: ಹಿಂದುಳಿದ ಬಡ ಮಕ್ಕಳಿಗೆ ಉಚಿತ ವಿದ್ಯಾಭ್ಯಾಸ, ರಾತ್ರಿ ಶಾಲೆ ಆರಂಭಕ್ಕೂ ಚಿಂತನೆ

ಇನ್ಮುಂದೆ ಬೆಳ್ಳಗ್ಗೆ ಶಾಲೆಗಳ ಜೊತೆಗೆ ರಾತ್ರಿ ಶಾಲೆಗಳ ಆರಂಭಕ್ಕೂ ಶಿಕ್ಷಣ ಇಲಾಖೆಯ ನೂತನ ಆಯುಕ್ತ ರಾಮ್ ಪ್ರಸಾದ್ ಮೋಹನ್​​ರಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗುತ್ತಿದೆ.

ಹೊಸ ಪ್ರಯೋಗಕ್ಕೆ ಮುಂದಾದ ಬಿಬಿಎಂಪಿ ಶಿಕ್ಷಣ ಇಲಾಖೆ: ಹಿಂದುಳಿದ ಬಡ ಮಕ್ಕಳಿಗೆ ಉಚಿತ ವಿದ್ಯಾಭ್ಯಾಸ, ರಾತ್ರಿ ಶಾಲೆ ಆರಂಭಕ್ಕೂ ಚಿಂತನೆ
BBMP
TV9 Web
| Edited By: |

Updated on:Jun 11, 2022 | 2:42 PM

Share

ಬೆಂಗಳೂರು: ಬಿಬಿಎಂಪಿಯ ಶಿಕ್ಷಣ ಇಲಾಖೆಯಿಂದ ಹೊಸ ಪ್ರಯೋಗ ಒಂದಕ್ಕೆ ಕೈ ಹಾಕಿದ್ದು, ಕಲೆಕೆಯಿಂದ ಹಿಂದುಳಿದ ಬಡ ಮಕ್ಕಳಿಗೆ ಉಚಿತ ವಿದ್ಯಾಭ್ಯಾಸಕ್ಕೆ ಹೊಸ ಯೋಜನೆ ರೂಪಿಸಲು ಮುಂದಾಗಿದೆ. ಇನ್ಮುಂದೆ ಬೆಳ್ಳಗ್ಗೆ ಶಾಲೆಗಳ ಜೊತೆಗೆ ರಾತ್ರಿ ಶಾಲೆಗಳ ಆರಂಭಕ್ಕೂ ಶಿಕ್ಷಣ ಇಲಾಖೆಯ ನೂತನ ಆಯುಕ್ತ ರಾಮ್ ಪ್ರಸಾದ್ ಮೋಹನ್​​ರಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗುತ್ತಿದೆ. ಈ ಕುರಿತಾಗಿ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಪಾಲಿಕೆ‌ ಮುಂದಾಗಿದೆ. ಈ‌ ಹಿಂದೆ ಬಳ್ಳಾರಿಯಲ್ಲಿ ಇದೇ ರೀತಿಯಾ ಯೋಜನೆ ತಂದು ಯಶಸ್ವಿಯಾಗಿದ್ದರು. ಅದೇ ರೀತಿ‌ ನಗರದ 198 ವಾರ್ಡ್​ಗಳಲ್ಲಿ ಪ್ರಯೋಗಿಕವಾಗಿ ವಿಸ್ತರಣೆ ಮಾಡಲು ಚಿಂತನೆ ಮಾಡಲಾಗುತ್ತಿದೆ. ಶಿಕ್ಷಣದಿಂದ ವಂಚಿತರಾಗಿ‌, ಮನೆ ಪಠ್ಯ ಪುಸ್ತಕ, ವಸತಿ ಇಲ್ಲದೇ ಹಿಂದುಳಿದ ಮಕ್ಕಳಿಗೆ ವಾರ್ಡ್ ಮಟ್ಟದಲ್ಲಿ ಶಾಲೆಗಳನ್ನ ಆರಂಭಿಸಲು ಸರ್ಕಾರಕ್ಕೆ ಪ್ರಸ್ತಾವನೆ ನೀಡಲಾಗಿದೆ. ಇದರಿಂದ ವಂಚಿತರಾದ ಮಕ್ಕಳಿಗೆ ಶಿಕ್ಷಣ ಸಿಗಲಿದ್ದು, ರಾತ್ರಿ ಶಾಲೆಗಳಲ್ಲಿ ಉಚಿತವಾಗಿ ಹಲವು ಸೌಲಭ್ಯಗಳನ್ನ ಬಿಬಿಎಂಪಿ ಒದಗಿಸುತ್ತಿದೆ.

ಇದನ್ನೂ ಓದಿ:  T20 Blast: 28 ರನ್​ಗೆ 8 ವಿಕೆಟ್​ ಪತನ: ರಣರೋಚಕ ಪಂದ್ಯದಲ್ಲಿ ಗೆದ್ದಿದ್ದು ಯಾರು?

ಶಾಲೆಗಳಲ್ಲಿ ಏನೇನು ಇರಲಿದೆ ಸೌಲಭ್ಯ

* ಈಗಿರುವ ಸರ್ಕಾರಿ ಹಾಗೂ ಬಿಬಿಎಂಪಿ ಶಾಲೆಯ ಒಂದು ಕೊಠಡಿಯಲ್ಲಿ ಪಾಠ್ಯ ಪ್ರವಚನ. * ಬರುವ ಮಕ್ಕಳಿಗೆ ಉಚಿತ ಪುಸ್ತಕ, ಬಟ್ಟೆ ಹಾಗೂ ರಾತ್ರಿ ವೇಳೆ ಇಸ್ಕಾನ್ ಊಟದ ಯೋಜನೆ ತಯಾರಿ. * ಶಾಲೆಯನ್ನ 6 ರಿಂದ 9 ರವರೆಗೆ ನುರಿತ ಶಿಕ್ಷಕರಿಂದ ಶಾಲೆ ನಡೆಸಲು ಚಿಂತನೆ. * ಅಂದುಕೊಂಡಂತೆ ಆದರೆ ಆಗಸ್ಟ್ ಮೊದಲವಾರದಲ್ಲಿ ಸಂಜೆಯ ಶಾಲೆ ಆರಂಭವಾಗಲಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 2:11 pm, Sat, 11 June 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ