AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಪ್ರಯೋಗಕ್ಕೆ ಮುಂದಾದ ಬಿಬಿಎಂಪಿ ಶಿಕ್ಷಣ ಇಲಾಖೆ: ಹಿಂದುಳಿದ ಬಡ ಮಕ್ಕಳಿಗೆ ಉಚಿತ ವಿದ್ಯಾಭ್ಯಾಸ, ರಾತ್ರಿ ಶಾಲೆ ಆರಂಭಕ್ಕೂ ಚಿಂತನೆ

ಇನ್ಮುಂದೆ ಬೆಳ್ಳಗ್ಗೆ ಶಾಲೆಗಳ ಜೊತೆಗೆ ರಾತ್ರಿ ಶಾಲೆಗಳ ಆರಂಭಕ್ಕೂ ಶಿಕ್ಷಣ ಇಲಾಖೆಯ ನೂತನ ಆಯುಕ್ತ ರಾಮ್ ಪ್ರಸಾದ್ ಮೋಹನ್​​ರಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗುತ್ತಿದೆ.

ಹೊಸ ಪ್ರಯೋಗಕ್ಕೆ ಮುಂದಾದ ಬಿಬಿಎಂಪಿ ಶಿಕ್ಷಣ ಇಲಾಖೆ: ಹಿಂದುಳಿದ ಬಡ ಮಕ್ಕಳಿಗೆ ಉಚಿತ ವಿದ್ಯಾಭ್ಯಾಸ, ರಾತ್ರಿ ಶಾಲೆ ಆರಂಭಕ್ಕೂ ಚಿಂತನೆ
BBMP
TV9 Web
| Edited By: |

Updated on:Jun 11, 2022 | 2:42 PM

Share

ಬೆಂಗಳೂರು: ಬಿಬಿಎಂಪಿಯ ಶಿಕ್ಷಣ ಇಲಾಖೆಯಿಂದ ಹೊಸ ಪ್ರಯೋಗ ಒಂದಕ್ಕೆ ಕೈ ಹಾಕಿದ್ದು, ಕಲೆಕೆಯಿಂದ ಹಿಂದುಳಿದ ಬಡ ಮಕ್ಕಳಿಗೆ ಉಚಿತ ವಿದ್ಯಾಭ್ಯಾಸಕ್ಕೆ ಹೊಸ ಯೋಜನೆ ರೂಪಿಸಲು ಮುಂದಾಗಿದೆ. ಇನ್ಮುಂದೆ ಬೆಳ್ಳಗ್ಗೆ ಶಾಲೆಗಳ ಜೊತೆಗೆ ರಾತ್ರಿ ಶಾಲೆಗಳ ಆರಂಭಕ್ಕೂ ಶಿಕ್ಷಣ ಇಲಾಖೆಯ ನೂತನ ಆಯುಕ್ತ ರಾಮ್ ಪ್ರಸಾದ್ ಮೋಹನ್​​ರಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗುತ್ತಿದೆ. ಈ ಕುರಿತಾಗಿ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಪಾಲಿಕೆ‌ ಮುಂದಾಗಿದೆ. ಈ‌ ಹಿಂದೆ ಬಳ್ಳಾರಿಯಲ್ಲಿ ಇದೇ ರೀತಿಯಾ ಯೋಜನೆ ತಂದು ಯಶಸ್ವಿಯಾಗಿದ್ದರು. ಅದೇ ರೀತಿ‌ ನಗರದ 198 ವಾರ್ಡ್​ಗಳಲ್ಲಿ ಪ್ರಯೋಗಿಕವಾಗಿ ವಿಸ್ತರಣೆ ಮಾಡಲು ಚಿಂತನೆ ಮಾಡಲಾಗುತ್ತಿದೆ. ಶಿಕ್ಷಣದಿಂದ ವಂಚಿತರಾಗಿ‌, ಮನೆ ಪಠ್ಯ ಪುಸ್ತಕ, ವಸತಿ ಇಲ್ಲದೇ ಹಿಂದುಳಿದ ಮಕ್ಕಳಿಗೆ ವಾರ್ಡ್ ಮಟ್ಟದಲ್ಲಿ ಶಾಲೆಗಳನ್ನ ಆರಂಭಿಸಲು ಸರ್ಕಾರಕ್ಕೆ ಪ್ರಸ್ತಾವನೆ ನೀಡಲಾಗಿದೆ. ಇದರಿಂದ ವಂಚಿತರಾದ ಮಕ್ಕಳಿಗೆ ಶಿಕ್ಷಣ ಸಿಗಲಿದ್ದು, ರಾತ್ರಿ ಶಾಲೆಗಳಲ್ಲಿ ಉಚಿತವಾಗಿ ಹಲವು ಸೌಲಭ್ಯಗಳನ್ನ ಬಿಬಿಎಂಪಿ ಒದಗಿಸುತ್ತಿದೆ.

ಇದನ್ನೂ ಓದಿ:  T20 Blast: 28 ರನ್​ಗೆ 8 ವಿಕೆಟ್​ ಪತನ: ರಣರೋಚಕ ಪಂದ್ಯದಲ್ಲಿ ಗೆದ್ದಿದ್ದು ಯಾರು?

ಶಾಲೆಗಳಲ್ಲಿ ಏನೇನು ಇರಲಿದೆ ಸೌಲಭ್ಯ

* ಈಗಿರುವ ಸರ್ಕಾರಿ ಹಾಗೂ ಬಿಬಿಎಂಪಿ ಶಾಲೆಯ ಒಂದು ಕೊಠಡಿಯಲ್ಲಿ ಪಾಠ್ಯ ಪ್ರವಚನ. * ಬರುವ ಮಕ್ಕಳಿಗೆ ಉಚಿತ ಪುಸ್ತಕ, ಬಟ್ಟೆ ಹಾಗೂ ರಾತ್ರಿ ವೇಳೆ ಇಸ್ಕಾನ್ ಊಟದ ಯೋಜನೆ ತಯಾರಿ. * ಶಾಲೆಯನ್ನ 6 ರಿಂದ 9 ರವರೆಗೆ ನುರಿತ ಶಿಕ್ಷಕರಿಂದ ಶಾಲೆ ನಡೆಸಲು ಚಿಂತನೆ. * ಅಂದುಕೊಂಡಂತೆ ಆದರೆ ಆಗಸ್ಟ್ ಮೊದಲವಾರದಲ್ಲಿ ಸಂಜೆಯ ಶಾಲೆ ಆರಂಭವಾಗಲಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 2:11 pm, Sat, 11 June 22

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್