AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಸಿಕ್ಕಿಬಿದ್ದ ಬಿಬಿಎಂಪಿ ನಕಲಿ ಟ್ಯಾಕ್ಸ್ ಇನ್ಸ್​ಪೆಕ್ಟರ್​​

ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಅಬಕಾರಿ ಇಲಾಖೆ ಮೇಲೆ ಎಸಿಬಿ ಡಿವೈಎಸ್ಪಿ ಪ್ರಕಾಶ್ ನೇತೃತ್ವದಲ್ಲಿ ದಾಳಿ ಮಾಡಿದ್ದು, 20,000 ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಅಬಕಾರಿ ಪಿಎಸ್‌ಐ ಪ್ರೀತಿ ರಾಥೋಡ್‌ ಸಿಕ್ಕಿಬಿದಿದ್ದಾರೆ.

ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಸಿಕ್ಕಿಬಿದ್ದ ಬಿಬಿಎಂಪಿ ನಕಲಿ ಟ್ಯಾಕ್ಸ್ ಇನ್ಸ್​ಪೆಕ್ಟರ್​​
ಸಾಂಕೇತಿಕ ಚಿತ್ರ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Apr 19, 2022 | 8:18 PM

Share

ಬೆಂಗಳೂರು: ಬೆಂಗಳೂರಲ್ಲಿ ಬಿಬಿಎಂಪಿ ನಕಲಿ ಟ್ಯಾಕ್ಸ್ ಇನ್ಸ್​ಪೆಕ್ಟರ್​​ ಲಂಚ ಪಡೆಯುತ್ತಿದ್ದಾಗ ಎಸಿಬಿ (ACB) ಬಲೆಗೆ ಸಿಕ್ಕಿಬಿದಿದ್ದಾನೆ. ಫ್ಲ್ಯಾಟ್ ಖಾತೆ ಬದಲಾವಣೆಗೆ ಚಂದ್ರು 25 ಸಾವಿರ ಲಂಚ ಕೇಳಿದ್ದಾನೆ. ಸರ್ಕಾರಿ ಅಧಿಕಾರಿ ಎಂದುಕೊಂಡು ಎಸಿಬಿಗೆ ವ್ಯಕ್ತಿಯೋರ್ವ ದೂರು ನೀಡಿದ್ದಾನೆ. ಈ ಹಿನ್ನೆಲೆ ಕಾರ್ಯಾಚರಣೆ ನಡೆಸಿದ್ದ ಎಸಿಬಿ ಅಧಿಕಾರಿಗಳು, ದಾಳಿ ವೇಳೆ ಚಂದ್ರು ಬಿಬಿಎಂಪಿ ಅಧಿಕಾರಿ ಅಲ್ಲ ಅನ್ನೋದು ಪತ್ತೆಯಾಗಿದೆ. ಆರೋಪಿಗೆ ಬಿಬಿಎಂಪಿ ಅಧಿಕಾರಿಗಳು ಸಾಥ್ ನೀಡಿರುವ ಶಂಕೆ ವ್ಯಕ್ತವಾಗಿದೆ. ಚಂದ್ರುನನ್ನು ಬಂಧಿಸಿರುವ ಎಸಿಬಿ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

ಅಬಕಾರಿ ಇಲಾಖೆ ಮೇಲೆ ಎಸಿಬಿ ದಾಳಿ; ಲಂಚ ಪಡೆಯುವಾಗ ಸಿಕ್ಕಿಬಿದ್ದ ಅಧಿಕಾರಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಅಬಕಾರಿ ಇಲಾಖೆ ಮೇಲೆ ಎಸಿಬಿ ಡಿವೈಎಸ್ಪಿ ಪ್ರಕಾಶ್ ನೇತೃತ್ವದಲ್ಲಿ ದಾಳಿ ಮಾಡಿದ್ದು, 20,000 ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಅಬಕಾರಿ ಪಿಎಸ್‌ಐ ಪ್ರೀತಿ ರಾಥೋಡ್‌ ಸಿಕ್ಕಿಬಿದಿದ್ದಾರೆ. ಕಾರವಾರ ಕೋಡಿಭಾಗ ಮೂಲದ ಮುಸ್ತಾಕ್ ಹಸನ್ ಬೇಗ್ ಎಂಬವದರಿಂದ ಲಂಚ ಪಡೆಯುತ್ತಿದ್ದ ಪ್ರೀತಿ, 50 ಸಾವಿರಕ್ಕೆ ಲಂಚ ಬೇಡಿಕೆ ಇಟ್ಟು ಸಿಕ್ಕಿಬಿದಿದ್ದಾರೆ.

ಇದನ್ನೂ ಓದಿ:

ಇಂದಿರಾ ಕಾಲದಲ್ಲಿ ಲೈಟ್ ಕಂಬ ನಿಲ್ಲಿಸಿದ್ರೂ ಗೆಲ್ಲುತ್ತೆ ಅಂತಿದ್ದರು, ಇವತ್ತು ರಾಹುಲ್, ಸೋನಿಯಾ ನಿಂತರೂ ಸೋಲ್ತಾರೆ -ಕಟೀಲ್

Fact Check: ‘ಕೆಜಿಎಫ್ 2’ ಬಗ್ಗೆ ಸುದೀಪ್​ ರಿಯಾಕ್ಷನ್ ನೀಡಿದ್ದಾರೆ ಎಂಬ ವಿಡಿಯೋದ ಅಸಲಿಯತ್ತೇನು?

ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್