AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ಕಸ ವಿಲೇವಾರಿ ಟೆಂಡರ್​​ನಲ್ಲಿ ಗೋಲ್​​ಮಾಲ್: 7 ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್​

ಬಹೃತ್​ ಬೆಂಗಳೂರು ಮಹಾನಗರ ಪಾಲಿಕೆಯ ಕಸ ವಿಲೇವಾರಿ ಟೆಂಡರ್​​ನಲ್ಲಿ ಗೋಲ್​​ಮಾಲ್ ನಡೆದಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ BBMPಯ 7 ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ನೀಡಿದ್ದು, 15 ದಿನಗಳಲ್ಲಿ ಉತ್ತರ ನೀಡುವಂತೆ ಸೂಚನೆ ನೀಡಿದ್ದಾರೆ.

BBMP ಕಸ ವಿಲೇವಾರಿ ಟೆಂಡರ್​​ನಲ್ಲಿ ಗೋಲ್​​ಮಾಲ್: 7 ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್​
ಬಿಬಿಎಂಪಿ
TV9 Web
| Edited By: |

Updated on: Feb 08, 2023 | 2:59 PM

Share

ಬೆಂಗಳೂರು: ಬಹೃತ್​ ಬೆಂಗಳೂರು ಮಹಾನಗರ ಪಾಲಿಕೆ (BBMP)ಯ ಕಸ ವಿಲೇವಾರಿ ಟೆಂಡರ್​​ನಲ್ಲಿ ಗೋಲ್​​ಮಾಲ್ ನಡೆದಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ BBMPಯ 7 ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ನೀಡಿದ್ದು, 15 ದಿನಗಳಲ್ಲಿ ಉತ್ತರ ನೀಡುವಂತೆ ಸೂಚನೆ ನೀಡಿದ್ದಾರೆ.

ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ರಾಕೇಶ್ ಸಿಂಗ್, ಘನ ತ್ಯಾಜ್ಯ ನಿರ್ವಹಣೆಯ ವಿಶೇಷ ಆಯುಕ್ತ ಹರೀಶ್ ನಾಯಕ್​​, ಘನತ್ಯಾಜ್ಯ ನಿರ್ವಹಣೆ ಅಧೀಕ್ಷಕ ಇಂಜಿನಿಯರ್​ ಬಸವರಾಜ್ R.ಕಬಾಡ. ಇಂಜಿನಿಯರ್​ಗಳಾದ ಪ್ರವೀಣ್ ಲಿಂಗಯ್ಯ, H.S.ಮೇಘಾ, ಮಧುರಾಮಕೃಷ್ಣ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (Tushar Girinath)​ ಅವರಿಗೆ ನೋಟಿಸ್​ ಜಾರಿ ಮಾಡಿದ್ದಾರೆ.

ಕಳೆದ ವರ್ಷ ಸೆಪ್ಟಂಬರ್​ನಲ್ಲಿ ಟೆಕ್ನಿಕಲ್ ಗೈಡ್​​​ಲೈನ್ಸ್​​ ಕಮಿಟಿ ಮುಂದೆ ಮಂಡಿಸದೆ ಕಸ ವಿಲೇವಾರಿಗೆ ತಾಂತ್ರಿಕ ಅರ್ಹತೆ ಇಲ್ಲದ ಪರಿಶುದ್ಧಿ ವೆಂಚರ್ಸ್ ಎಂಬ ಕಂಪನಿಗೆ ಟೆಂಡರ್​ ನೀಡಿರುವ ಆರೋಪ ಕೇಳಿಬಂದಿದೆ. 45 ಕೋಟಿ ರೂ.ನಲ್ಲಿ ಆಗುವ ಕೆಲಸಕ್ಕೆ 267 ಕೋಟಿ ರೂ. ಟೆಂಡರ್ ಕೊಟಿದ್ದಾರೆ ಎನ್ನಲಾಗುತ್ತಿದೆ.

ತಿಂಗಳಿಗೆ 25 ಟನ್ ವಿಲೇವಾರಿಯಾಗುವ ಕಸಕ್ಕೆ 3 ಲಕ್ಷದಷ್ಟು ಖರ್ಚು ಮಾಡಲಾಗಿದೆ. ಇನ್ನು ವರ್ಷಕ್ಕೆ 450 ಟನ್ ನಷ್ಟು ಕಸದ ವಿಲೇವಾರಿಗೆ ವೆಚ್ಚ 54 ಲಕ್ಷ ತಗಲುತ್ತದೆ. ಆದರೆ ಇದಕ್ಕೆ 5 ಪಟ್ಟು ಹೆಚ್ಚು ರೂಪಾಯಿಗೆ ಟೆಂಡರ್ ನೀಡಿದ್ದಾರೆಂದು ಗಂಭೀರ ಆರೋಪ ಕೇಳಿಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ