AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ದಿನದಲ್ಲಿ ಲಕ್ಷ ಲಕ್ಷ ರೂ. ಮಾಸ್ಕ್ ದಂಡ ಸಂಗ್ರಹ; ಬಿಬಿಎಂಪಿ ಈವರೆಗೆ ಸಂಗ್ರಹಿಸಿದ ಒಟ್ಟು ದಂಡದ ಮೊತ್ತ ಎಷ್ಟು ಕೋಟಿ ಗೊತ್ತಾ?

ಮಾಸ್ಕ್ ಧರಿಸದೇ ಓಡಾಡುವವರಿಗೆ ದಂಡ ವಿಧಿಸಿದ ಬಿಬಿಎಂಪಿ, 4 ದಿನದಲ್ಲಿ ಲಕ್ಷ ಲಕ್ಷ ರೂ. ಹಣ ಸಂಗ್ರಹಿಸಿದೆ. ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಮಾಸ್ಕ್ ಕಡ್ಡಾಯ ಮಾಡಿದೆ.

4 ದಿನದಲ್ಲಿ ಲಕ್ಷ ಲಕ್ಷ ರೂ. ಮಾಸ್ಕ್ ದಂಡ ಸಂಗ್ರಹ; ಬಿಬಿಎಂಪಿ ಈವರೆಗೆ ಸಂಗ್ರಹಿಸಿದ ಒಟ್ಟು ದಂಡದ ಮೊತ್ತ ಎಷ್ಟು ಕೋಟಿ ಗೊತ್ತಾ?
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Dec 05, 2021 | 3:35 PM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ (Coronavirus) ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಅದರಲ್ಲೂ ಕೊರೊನಾ ರೂಪಾಂತರಿ ಒಮಿಕ್ರಾನ್ ಬಗ್ಗೆ ಭೀತಿ ಹೆಚ್ಚಾಗುತ್ತಿದೆ. ಈ ನಡುವೆ ಜನರು ಮಾತ್ರ ಯಾವುದೇ ಭಯವಿಲ್ಲದಂತೆ ವರ್ತಿಸುತ್ತಿದ್ದಾರೆ. ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಓಡಾಡುತ್ತಿದ್ದಾರೆ. ಸರ್ಕಾರ ಜಾರಿಗೊಳಿಸಿದ ನಿಯಮಗಳನ್ನು ಜನರು ಡೋಂಟ್ ಕೇರ್ ಅನ್ನುತ್ತಿದ್ದಾರೆ. ಆದರೆ ಬಿಬಿಎಂಪಿ ಮಾರ್ಷಲ್ಗಳು ಮಾಸ್ಕ್ ಧರಿಸದೆ ನಿರ್ಲಕ್ಷ್ಯ ಮೆರೆಯುವವರಿಗೆ ಬಿಸಿ ಮುಟ್ಟಿಸಿದ್ದಾರೆ.

ಮಾಸ್ಕ್ ಧರಿಸದೇ ಓಡಾಡುವವರಿಗೆ ದಂಡ ವಿಧಿಸಿದ ಬಿಬಿಎಂಪಿ, 4 ದಿನದಲ್ಲಿ ಲಕ್ಷ ಲಕ್ಷ ರೂ. ಹಣ ಸಂಗ್ರಹಿಸಿದೆ. ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಮಾಸ್ಕ್ ಕಡ್ಡಾಯ ಮಾಡಿದೆ. ಇನ್ನು ಬಿಬಿಎಂಪಿ ಮಾಸ್ಕ್ ಧರಿಸದವರಿಗೆ ತಕ್ಕ ಪಾಠ ಕಲಿಸಿ, 250 ರೂ. ದಂಡ ಹಾಕುತ್ತಿದೆ. 4 ದಿನದಲ್ಲಿ ಸುಮಾರು 6 ಲಕ್ಷ 31 ಸಾವಿರದ 500 ರೂಪಾಯಿ ಹಣ ಸಂಗ್ರಹಿಸಿದೆ. ಅಂತರ ಪಾಲಿಸದವರಿಂದ 1,17,750 ರೂ. ಹಣ ದಂಡ ವಸೂಲಿ ಮಾಡಿದ್ದಾರೆ. ಒಟ್ಟು 7,49,250 ರೂಪಾಯಿ ವಸೂಲಿ ಮಾಡಿದೆ. ಈವರೆಗೆ ಬಿಬಿಎಂಪಿ ಅಧಿಕಾರಿಗಳು ಒಟ್ಟು 14,82,75,211 ರೂ. ವಸೂಲಿ ಮಾಡಿದ್ದಾರೆ.

ಇಂದು ಕೂಡಾ ಬೆಂಗಳೂರಿನ ಮಾರುಕಟ್ಟೆಗಳಿಗೆ ಮಾಸ್ಕ್ ಹಾಕದೆ ಬರುವ ಜನರಿಗೆ ಬಿಬಿಎಂಪಿ ದಂಡ ವಿಧಿಸುತ್ತಿದೆ. ಬಿಬಿಎಂಪಿ ಮಾರ್ಷಲ್​ಗಳು ಮಾಸ್ಕ್​ ಧರಿಸದವರಿಗೆ 250 ರೂ. ದಂಡ ಹಾಕುತ್ತಿದ್ದಾರೆ.

ಇದನ್ನೂ ಓದಿ

ಪಾದಯಾತ್ರೆ ಮೂಲಕ ಅಪ್ಪು ಸಮಾಧಿ ನೋಡುವ ಹಂಬಲ: ದಾವಣಗೆರೆ ತಲುಪಿದ ದಾಕ್ಷಾಯಣಿ ಪಾಟೀಲ್

ಕೇಜ್ರಿವಾಲ್ ನಿವಾಸದ ಹೊರಗೆ ದೆಹಲಿಯ ಅತಿಥಿ ಶಿಕ್ಷಕರ ಪ್ರತಿಭಟನೆಯಲ್ಲಿ ನವಜೋತ್ ಸಿಂಗ್ ಸಿಧು ಭಾಗಿ

Published On - 3:34 pm, Sun, 5 December 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?