AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Encroachment: ಒತ್ತುವರಿ ತರೆವಿಗೆ ಅಡ್ಡಿಪಡಿಸಿದ ಮಾಜಿ ಶಾಸಕನ ವಿರುದ್ಧ ದೂರು ದಾಖಲಿಸಲು ಮುಂದಾದ ಬಿಬಿಎಂಪಿ

ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವಿಗೆ ಅಡ್ಡಿಪಡಿಸಿದ ಆರೋಪದಡಿ ಮಾಜಿ ಶಾಸಕ ನಂದೀಶ್ ರೆಡ್ಡಿ ವಿರುದ್ಧ ದೂರು ದಾಖಲಿಸಲು ಬಿಬಿಎಂಪಿ ಮುಂದಾಗಿದೆ.

Bengaluru Encroachment: ಒತ್ತುವರಿ ತರೆವಿಗೆ ಅಡ್ಡಿಪಡಿಸಿದ ಮಾಜಿ ಶಾಸಕನ ವಿರುದ್ಧ ದೂರು ದಾಖಲಿಸಲು ಮುಂದಾದ ಬಿಬಿಎಂಪಿ
ಮಾಜಿ ಶಾಸಕ ನಂದೀಶ್​​ ರೆಡ್ಡಿ (ಎಡಚಿತ್ರ) ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (ಬಲಚಿತ್ರ)
ವಿವೇಕ ಬಿರಾದಾರ
|

Updated on:Jun 20, 2023 | 12:46 PM

Share

ಬೆಂಗಳೂರು: ನಗರದಲ್ಲಿ ರಾಜಕಾಲುವೆ (Rajkaluve) ಒತ್ತುವರಿ ತೆರವಿಗೆ ಅಡ್ಡಿಪಡಿಸಿದ ಆರೋಪದಡಿ ಮಾಜಿ ಶಾಸಕ ನಂದೀಶ್ ರೆಡ್ಡಿ (Nandish Reddy) ವಿರುದ್ಧ ದೂರು ದಾಖಲಿಸಲು ಬಿಬಿಎಂಪಿ (BBMP) ಮುಂದಾಗಿದೆ. ಮಾಜಿ ಶಾಸಕ ನಂದೀಶ್ ರೆಡ್ಡಿ ವಿರುದ್ಧ ದೂರು ನೀಡಲು ಸೂಚಿಸಿದ್ದೇನೆ. ಮಹದೇವಪುರ ಠಾಣೆಯಲ್ಲಿ ಕ್ರಿಮಿನಲ್ ಕೇಸ್ (Criminal Case) ದಾಖಲಿಸಲು ಸೂಚಿಸಿದ್ದೇನೆ. ಕಾರ್ಯಾಚರಣೆಗೆ ಯಾರೇ ಅಡ್ಡಿಪಡಿಸಿದರೂ ದೂರು ದಾಖಲಿಸಿಕೊಳ್ಳಲು ಸೂಚಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಸೋಮವಾರ (ಜೂ.19) ರಂದು ಮಹದೇವಪುರ ವಲಯ ದೊಡ್ಡನೆಕ್ಕುಂದಿಯ 24/1,3,4 ಫರ್ನ್ ಸಿಟಿ ಬಡಾವಣೆಯ ವಿಲ್ಲಾದಲ್ಲಿ ಒತ್ತುವರಿ ಮಾಡಿಕೊಂಡಿರುವ ಐಶಾರಾಮಿ ಕ್ಲಬ್ ಹೌಸ್ ಮತ್ತು ಈಜುಕೊಳ ತೆರವು ಕಾರ್ಯಚರಣೆ ವೇಳೆ ನಿವಾಸಿಗಳು ಹಾಗೂ ಮಾಜಿ ಶಾಸಕ ನಂದೀಶ್ ರೆಡ್ಡಿ ಜೆಸಿಬಿ ಕೀ ಕಿತ್ತುಕೊಂಡು ತೆರವಿಗೆ ಅಡ್ಡಿಪಡಿಸಿದ್ದರು. ಹೀಗಾಗಿ ಬಿಬಿಂಪಿ ದೂರು ದಾಖಿಸಲು ಮುಂದಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮಳೆ, ಹಲವಡೆ ಟ್ರಾಫಿಕ್ ಜಾಮ್ ಅಂಡರ್​ ಪಾಸ್​ ಬಂದ್

ಸಿಟಿಯಲ್ಲಿ ಇಂದು ಮುಂದುವರೆಯಲ್ಲಿದೆ ಒತ್ತುವರಿ ತೆರವು

ಇಂದು (ಜೂ.20) ಮತ್ತೆ ಬುಲ್ಡೋಜರ್ ಘರ್ಜಿಸಲಿದೆ. ದೊಡ್ಡನಕುಂದಿ ಹಾಗೂ ಪಣತ್ತೂರು ಎರಡು ಕಡೆ ಅಕ್ರಮ ಒತ್ತುವರಿಯನ್ನು ತೆರುವುಗೊಳಿಸಲಾಗುತ್ತದೆ. ಪಾಲಿಕೆ ಅಕ್ರಮ ಒತ್ತುವರಿ ವರದಿ ಪಡೆದಿದ್ದು, ಪಾಲಿಕೆ ವ್ಯಾಪ್ತಿಯ 8 ವಲಯಗಳ 100ಕ್ಕೂ ಹೆಚ್ಚು ಕಡೆ ಒತ್ತುವರಿಗೆ ಪ್ಲಾನ್ ಮಾಡಲಾಗಿದೆ.

ಇಂದು ಎರಡು ಭಾಗದಲ್ಲಿ ಪಾಲಿಕೆಯಿಂದ ತೆರವು ಕಾರ್ಯಚರಣೆ ನಡೆಯಲಿದೆ. ಪಾಲಿಕೆಯ ಟಾರ್ಗೆಟ್ ನಲ್ಲಿ 600 ಅಕ್ರಮ ಸ್ಥಳಗಳಿವೆ. ಒತ್ತುವರಿ ತೆರವುಗೊಳಿಸಲು ಸರ್ಕಾರ 15 ದಿನಗಳ ಡೆಡ್ ಲೈನ್ ನೀಡಿದೆ. 600 ಪೈಕಿ 110 ಕಡೆ ಕೋರ್ಟ್​​ನಿಂದ ತಡೆ ಆದೇಶ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:45 pm, Tue, 20 June 23

171 ರನ್​ ಗಳಿಸಿದ ಪಾಕಿಸ್ತಾನ್: 184 ರನ್​ ಚೇಸ್ ಮಾಡಿ ಗೆದ್ದ ವಿಂಡೀಸ್
171 ರನ್​ ಗಳಿಸಿದ ಪಾಕಿಸ್ತಾನ್: 184 ರನ್​ ಚೇಸ್ ಮಾಡಿ ಗೆದ್ದ ವಿಂಡೀಸ್
Daily Devotional: ಮಕ್ಕಳಿಗೆ ಬಾಲಾರಿಷ್ಟ ದೋಷಕ್ಕೆ ಪರಿಹಾರ ತಿಳಿಯಿರಿ
Daily Devotional: ಮಕ್ಕಳಿಗೆ ಬಾಲಾರಿಷ್ಟ ದೋಷಕ್ಕೆ ಪರಿಹಾರ ತಿಳಿಯಿರಿ
Daily horoscope: ಹಿಂಜರಿಕೆಯಿಂದ ನಿಮಗೆ ಒಳ್ಳೆಯದೇ ಆಗಲಿದೆ
Daily horoscope: ಹಿಂಜರಿಕೆಯಿಂದ ನಿಮಗೆ ಒಳ್ಳೆಯದೇ ಆಗಲಿದೆ
ವಿದ್ಯುತ್​ ದೀಪಾಲಂಕಾರ ನೋಡುತ್ತ ಮೈಸೂರು ಅರಮನೆಗೆ ಬಂದ ದಸರಾ ಆನೆಗಳು
ವಿದ್ಯುತ್​ ದೀಪಾಲಂಕಾರ ನೋಡುತ್ತ ಮೈಸೂರು ಅರಮನೆಗೆ ಬಂದ ದಸರಾ ಆನೆಗಳು
ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ.: ಯತ್ನಾಳ್
ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ.: ಯತ್ನಾಳ್
ಮೋದಿ ತೆರಳುತ್ತಿದ್ದ ವೇಳೆ ಬ್ಯಾರಿಕೇಡ್​ ಜಂಪ್ ಮಾಡಲು ಯತ್ನಿಸಿದ ಯುವಕ
ಮೋದಿ ತೆರಳುತ್ತಿದ್ದ ವೇಳೆ ಬ್ಯಾರಿಕೇಡ್​ ಜಂಪ್ ಮಾಡಲು ಯತ್ನಿಸಿದ ಯುವಕ
8 ಸಿಕ್ಸರ್, 83 ರನ್; ಟಿಮ್ ಡೇವಿಡ್ ಸಿಡಿಲಬ್ಬರದ ಬ್ಯಾಟಿಂಗ್‌
8 ಸಿಕ್ಸರ್, 83 ರನ್; ಟಿಮ್ ಡೇವಿಡ್ ಸಿಡಿಲಬ್ಬರದ ಬ್ಯಾಟಿಂಗ್‌
‘ಸನ್ ಆಫ್ ಮುತ್ತಣ್ಣ’ ಸಿನಿಮಾದ ಬಗ್ಗೆ ನಟ ರಂಗಾಯಣ ರಘು ಮಾತು
‘ಸನ್ ಆಫ್ ಮುತ್ತಣ್ಣ’ ಸಿನಿಮಾದ ಬಗ್ಗೆ ನಟ ರಂಗಾಯಣ ರಘು ಮಾತು
ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾಗೆ ಮುಹೂರ್ತ; ಜೋಡಿಯಾದ ಬೃಂದಾ ಆಚಾರ್ಯ
ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾಗೆ ಮುಹೂರ್ತ; ಜೋಡಿಯಾದ ಬೃಂದಾ ಆಚಾರ್ಯ
ಮೋದಿ-ಸಿದ್ದರಾಮಯ್ಯ ಮಟ್ರೋನಲ್ಲಿ ಸಂಚಾರ: ಪ್ರಯಾಣದುದ್ದಕ್ಕೂ ನಗೆಯಲ್ಲಿ ತೇಲಾಟ
ಮೋದಿ-ಸಿದ್ದರಾಮಯ್ಯ ಮಟ್ರೋನಲ್ಲಿ ಸಂಚಾರ: ಪ್ರಯಾಣದುದ್ದಕ್ಕೂ ನಗೆಯಲ್ಲಿ ತೇಲಾಟ