AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Encroachment: ಒತ್ತುವರಿ ತರೆವಿಗೆ ಅಡ್ಡಿಪಡಿಸಿದ ಮಾಜಿ ಶಾಸಕನ ವಿರುದ್ಧ ದೂರು ದಾಖಲಿಸಲು ಮುಂದಾದ ಬಿಬಿಎಂಪಿ

ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವಿಗೆ ಅಡ್ಡಿಪಡಿಸಿದ ಆರೋಪದಡಿ ಮಾಜಿ ಶಾಸಕ ನಂದೀಶ್ ರೆಡ್ಡಿ ವಿರುದ್ಧ ದೂರು ದಾಖಲಿಸಲು ಬಿಬಿಎಂಪಿ ಮುಂದಾಗಿದೆ.

Bengaluru Encroachment: ಒತ್ತುವರಿ ತರೆವಿಗೆ ಅಡ್ಡಿಪಡಿಸಿದ ಮಾಜಿ ಶಾಸಕನ ವಿರುದ್ಧ ದೂರು ದಾಖಲಿಸಲು ಮುಂದಾದ ಬಿಬಿಎಂಪಿ
ಮಾಜಿ ಶಾಸಕ ನಂದೀಶ್​​ ರೆಡ್ಡಿ (ಎಡಚಿತ್ರ) ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (ಬಲಚಿತ್ರ)
ವಿವೇಕ ಬಿರಾದಾರ
|

Updated on:Jun 20, 2023 | 12:46 PM

Share

ಬೆಂಗಳೂರು: ನಗರದಲ್ಲಿ ರಾಜಕಾಲುವೆ (Rajkaluve) ಒತ್ತುವರಿ ತೆರವಿಗೆ ಅಡ್ಡಿಪಡಿಸಿದ ಆರೋಪದಡಿ ಮಾಜಿ ಶಾಸಕ ನಂದೀಶ್ ರೆಡ್ಡಿ (Nandish Reddy) ವಿರುದ್ಧ ದೂರು ದಾಖಲಿಸಲು ಬಿಬಿಎಂಪಿ (BBMP) ಮುಂದಾಗಿದೆ. ಮಾಜಿ ಶಾಸಕ ನಂದೀಶ್ ರೆಡ್ಡಿ ವಿರುದ್ಧ ದೂರು ನೀಡಲು ಸೂಚಿಸಿದ್ದೇನೆ. ಮಹದೇವಪುರ ಠಾಣೆಯಲ್ಲಿ ಕ್ರಿಮಿನಲ್ ಕೇಸ್ (Criminal Case) ದಾಖಲಿಸಲು ಸೂಚಿಸಿದ್ದೇನೆ. ಕಾರ್ಯಾಚರಣೆಗೆ ಯಾರೇ ಅಡ್ಡಿಪಡಿಸಿದರೂ ದೂರು ದಾಖಲಿಸಿಕೊಳ್ಳಲು ಸೂಚಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಸೋಮವಾರ (ಜೂ.19) ರಂದು ಮಹದೇವಪುರ ವಲಯ ದೊಡ್ಡನೆಕ್ಕುಂದಿಯ 24/1,3,4 ಫರ್ನ್ ಸಿಟಿ ಬಡಾವಣೆಯ ವಿಲ್ಲಾದಲ್ಲಿ ಒತ್ತುವರಿ ಮಾಡಿಕೊಂಡಿರುವ ಐಶಾರಾಮಿ ಕ್ಲಬ್ ಹೌಸ್ ಮತ್ತು ಈಜುಕೊಳ ತೆರವು ಕಾರ್ಯಚರಣೆ ವೇಳೆ ನಿವಾಸಿಗಳು ಹಾಗೂ ಮಾಜಿ ಶಾಸಕ ನಂದೀಶ್ ರೆಡ್ಡಿ ಜೆಸಿಬಿ ಕೀ ಕಿತ್ತುಕೊಂಡು ತೆರವಿಗೆ ಅಡ್ಡಿಪಡಿಸಿದ್ದರು. ಹೀಗಾಗಿ ಬಿಬಿಂಪಿ ದೂರು ದಾಖಿಸಲು ಮುಂದಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮಳೆ, ಹಲವಡೆ ಟ್ರಾಫಿಕ್ ಜಾಮ್ ಅಂಡರ್​ ಪಾಸ್​ ಬಂದ್

ಸಿಟಿಯಲ್ಲಿ ಇಂದು ಮುಂದುವರೆಯಲ್ಲಿದೆ ಒತ್ತುವರಿ ತೆರವು

ಇಂದು (ಜೂ.20) ಮತ್ತೆ ಬುಲ್ಡೋಜರ್ ಘರ್ಜಿಸಲಿದೆ. ದೊಡ್ಡನಕುಂದಿ ಹಾಗೂ ಪಣತ್ತೂರು ಎರಡು ಕಡೆ ಅಕ್ರಮ ಒತ್ತುವರಿಯನ್ನು ತೆರುವುಗೊಳಿಸಲಾಗುತ್ತದೆ. ಪಾಲಿಕೆ ಅಕ್ರಮ ಒತ್ತುವರಿ ವರದಿ ಪಡೆದಿದ್ದು, ಪಾಲಿಕೆ ವ್ಯಾಪ್ತಿಯ 8 ವಲಯಗಳ 100ಕ್ಕೂ ಹೆಚ್ಚು ಕಡೆ ಒತ್ತುವರಿಗೆ ಪ್ಲಾನ್ ಮಾಡಲಾಗಿದೆ.

ಇಂದು ಎರಡು ಭಾಗದಲ್ಲಿ ಪಾಲಿಕೆಯಿಂದ ತೆರವು ಕಾರ್ಯಚರಣೆ ನಡೆಯಲಿದೆ. ಪಾಲಿಕೆಯ ಟಾರ್ಗೆಟ್ ನಲ್ಲಿ 600 ಅಕ್ರಮ ಸ್ಥಳಗಳಿವೆ. ಒತ್ತುವರಿ ತೆರವುಗೊಳಿಸಲು ಸರ್ಕಾರ 15 ದಿನಗಳ ಡೆಡ್ ಲೈನ್ ನೀಡಿದೆ. 600 ಪೈಕಿ 110 ಕಡೆ ಕೋರ್ಟ್​​ನಿಂದ ತಡೆ ಆದೇಶ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:45 pm, Tue, 20 June 23

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ