AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟ್ಟಡಗಳ ಸ್ಟ್ರಕ್ಚರಲ್ ಎಬಿಲಿಟಿ ಟೆಸ್ಟ್ ವರದಿ ನೀಡುವಂತೆ ಡಾಕ್ಟರ್ಸ್ ಲೇಔಟ್ನ 25 ಕ್ಕೂ ಅಧಿಕ ಮನೆಗಳಿಗೆ ಬಿಬಿಎಂಪಿ ನೋಟಿಸ್ ಜಾರಿ

ಇತ್ತೀಚೆಗೆ ಕಟ್ಟಡಗಳ ಕುಸಿತ ಪ್ರಕರಣ ಹೆಚ್ಚಾಗುತ್ತಿದ್ದು ಡಾಕ್ಟರ್ಸ್ ಲೇಔಟ್ ನಲ್ಲಿ 2014 ರಲ್ಲಿ ನಿರ್ಮಿಸಿದ್ದ ಕಟ್ಟಡ ಕುಸಿದು ಬಿದ್ದಿತ್ತು. ಹೀಗಾಗಿ ಈಗ ಲೇಔಟ್ನಲ್ಲಿರೋ ಎಲ್ಲಾ ಕಟ್ಟಡಗಳ ಸ್ಟ್ರಕ್ಚರಲ್ ಎಬಿಲಿಟಿ ಟೆಸ್ಟ್ಗೆ ಬಿಬಿಎಂಪಿ ತೀರ್ಮಾನಿಸಿದೆ.

ಕಟ್ಟಡಗಳ ಸ್ಟ್ರಕ್ಚರಲ್ ಎಬಿಲಿಟಿ ಟೆಸ್ಟ್ ವರದಿ ನೀಡುವಂತೆ ಡಾಕ್ಟರ್ಸ್ ಲೇಔಟ್ನ 25 ಕ್ಕೂ ಅಧಿಕ ಮನೆಗಳಿಗೆ ಬಿಬಿಎಂಪಿ ನೋಟಿಸ್ ಜಾರಿ
ಬಿಬಿಎಂಪಿ ಮುಖ್ಯ ಕಚೇರಿ
TV9 Web
| Edited By: |

Updated on: Oct 10, 2021 | 11:15 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಟ್ಟಡ ಕುಸಿತದ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಬಿಬಿಎಂಪಿ ಕಟ್ಟಡಗಳ ಸ್ಟ್ರಕ್ಚರಲ್ ಎಬಿಲಿಟಿ ಟೆಸ್ಟ್ಗೆ ಮುಂದಾಗಿದೆ. ಬೆಂಗಳೂರಿನ ಡಾಕ್ಟರ್ಸ್ ಲೇಔಟ್ನಲ್ಲಿ ಕಟ್ಟಡ ಕುಸಿತ ಪ್ರಕರಣದ ಬಳಿಕ ಎಚ್ಚೆತ್ತಿರುವ ಬಿಬಿಎಂಪಿ ಲೇಔಟ್ನಲ್ಲಿರೋ ಕಟ್ಟಡಗಳ ಸ್ಟ್ರಕ್ಚರಲ್ ಎಬಿಲಿಟಿ ಟೆಸ್ಟ್ಗೆ ನಿರ್ಧರಿಸಿದೆ. ಕಟ್ಟಡಗಳ ಸಾಮರ್ಥ್ಯ ಪರೀಕ್ಷೆಗೆ ನೋಟೀಸ್ ಜಾರಿಗೊಳಿಸಿದೆ.

ಇತ್ತೀಚೆಗೆ ಕಟ್ಟಡಗಳ ಕುಸಿತ ಪ್ರಕರಣ ಹೆಚ್ಚಾಗುತ್ತಿದ್ದು ಡಾಕ್ಟರ್ಸ್ ಲೇಔಟ್ ನಲ್ಲಿ 2014 ರಲ್ಲಿ ನಿರ್ಮಿಸಿದ್ದ ಕಟ್ಟಡ ಕುಸಿದು ಬಿದ್ದಿತ್ತು. ಹೀಗಾಗಿ ಈಗ ಲೇಔಟ್ನಲ್ಲಿರೋ ಎಲ್ಲಾ ಕಟ್ಟಡಗಳ ಸ್ಟ್ರಕ್ಚರಲ್ ಎಬಿಲಿಟಿ ಟೆಸ್ಟ್ಗೆ ಬಿಬಿಎಂಪಿ ತೀರ್ಮಾನಿಸಿದೆ. 25 ಕ್ಕೂ ಅಧಿಕ ಮನೆಗಳಿಗೆ ನೋಟಿಸ್ ನೀಡಿದೆ. ಕಟ್ಟಡವಿರುವ ನಿವೇಶನದ ಮಣ್ಣಿನ ಪರೀಕ್ಷೆ ಮಾಡಿಸಬೇಕು. ಮಾನ್ಯತೆ ಪಡೆದ ಇಂಜಿನಿಯರ್ಗಳಿಂದ ಕಟ್ಟಡದ ಸ್ಟ್ರಕ್ಚರಲ್ ಎಬಿಲಿಟಿ ಟೆಸ್ಟ್ ಮಾಡಿಸಬೇಕು. 15 ದಿನದೊಳಗೆ ಪರೀಕ್ಷೆ ಮಾಡಿಸಿದ ವರದಿ ನೀಡುವಂತೆ ಸೂಚನೆ ನೀಡಿದೆ.

ಒಂದೊಮ್ಮೆ 15 ದಿನದೊಳಗೆ ವರದಿ ನೀಡದಿದ್ದಲ್ಲಿ ಏನಾದರೂ ಕಟ್ಟಡ ಅನಾಹುತ, ಕಟ್ಟಡ ಕುಸಿತ, ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟ ಉಂಟಾದಲ್ಲಿ ಕಟ್ಟಡದ ಮಾಲೀಕರೇ ಹೊಣೆ. ಜೊತೆಗೆ ಕಟ್ಟಡವನ್ನು ಏಕಪಕ್ಷೀಯವಾಗಿ ವಾಸ ಮಾಡುವುದಕ್ಕೆ ಯೋಗ್ಯವಲ್ಲವೆಂದು ಪರಿಗಣಿಸಲಾಗುತ್ತೆ ಎಂದು ಎಚ್ಚರಿಕೆ ನೀಡಲಾಗಿದೆ. ಸದ್ಯ ಈಗ 25 ಕಟ್ಟಡಗಳಿಗೆ ಬಿಬಿಎಂಪಿ ನೋಟಿಸ್ ರವಾನೆ ಮಾಡಿದೆ.

ಇದನ್ನೂ ಓದಿ: ಕಸ್ತೂರಿನಗರದಲ್ಲಿ 5 ಅಂತಸ್ತಿನ ಕಟ್ಟಡ ಕುಸಿತ; ಸೆಕ್ಯೂರಿಟಿ ಗಾರ್ಡ್ ಸಮಯಪ್ರಜ್ಞೆಯಿಂದ 15 ಜನ ಪಾರು

Bengaluru: ಕಸ್ತೂರಿನಗರದಲ್ಲಿ 5 ಅಂತಸ್ತಿನ ಕಟ್ಟಡ ಕುಸಿತ

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ